ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಗಟ್ಟಿ, ಕಸದ ತೊಟ್ಟಿಯಲ್ಲೂ ಹಣ: ಎಸಿಬಿ ದಾಳಿ ವೇಳೆ ಇನ್ನೂ ಏನೇನು ಸಿಕ್ತು? ಚಿತ್ರಗಳಲ್ಲಿ ನೋಡಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 18 ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದೆ. ವಿವಿಧ ಜಿಲ್ಲೆಗಳ 75 ಸ್ಥಳಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರಿಸಿದೆ. ಅಪಾರ ಪ್ರಮಾಣದ ಸಂಪತ್ತು, ಚಿನ್ನಾಭರಣ ಪತ್ತೆಯಾಗಿವೆ.
Last Updated 16 ಮಾರ್ಚ್ 2022, 8:34 IST
ಅಕ್ಷರ ಗಾತ್ರ
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಸಂಪತ್ತು
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಸಂಪತ್ತು
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಸಂಪತ್ತು
ADVERTISEMENT
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಸಂಪತ್ತು
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಸಂಪತ್ತು
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಸಂಪತ್ತು
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಶ್ರೀಗಂಧ
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಶ್ರೀಗಂಧ
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವ ಶ್ರೀಗಂಧ
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ ಕುಮಾರ್ ಬೇನಾಮಿ ಎಂದು ಗುರುತಿಸಿರುವ ವ್ಯಕ್ತಿಯ ಮನೆಯಲ್ಲಿ ಪತ್ತೆಯಾಗಿರುವ ನಗದು, ಚಿನ್ನಾಭರಣ
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ ಕುಮಾರ್ ಬೇನಾಮಿ ಎಂದು ಗುರುತಿಸಿರುವ ವ್ಯಕ್ತಿಯ ಮನೆಯಲ್ಲಿ ಪತ್ತೆಯಾಗಿರುವ ನಗದು, ಚಿನ್ನಾಭರಣ
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ ಕುಮಾರ್ ಬೇನಾಮಿ ಎಂದು ಗುರುತಿಸಿರುವ ವ್ಯಕ್ತಿಯ ಮನೆಯಲ್ಲಿ ಪತ್ತೆಯಾಗಿರುವ ನಗದು, ಚಿನ್ನಾಭರಣ
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ ಕುಮಾರ್ ಬೇನಾಮಿ ಎಂದು ಗುರುತಿಸಿರುವ ವ್ಯಕ್ತಿಯ ಮನೆಯಲ್ಲಿ ಪತ್ತೆಯಾಗಿರುವ ನಗದು, ಚಿನ್ನಾಭರಣ
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ ಕುಮಾರ್ ಬೇನಾಮಿ ಎಂದು ಗುರುತಿಸಿರುವ ವ್ಯಕ್ತಿಯ ಮನೆಯಲ್ಲಿ ಪತ್ತೆಯಾಗಿರುವ ನಗದು, ಚಿನ್ನಾಭರಣ
ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜ್ಞಾನೇಂದ್ರ ಕುಮಾರ್ ಬೇನಾಮಿ ಎಂದು ಗುರುತಿಸಿರುವ ವ್ಯಕ್ತಿಯ ಮನೆಯಲ್ಲಿ ಪತ್ತೆಯಾಗಿರುವ ನಗದು, ಚಿನ್ನಾಭರಣ
ವಿಜಯಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ವೇಳೆ ದೊರೆತ ಸಂಪತ್ತು
ವಿಜಯಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ವೇಳೆ ದೊರೆತ ಸಂಪತ್ತು
ವಿಜಯಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ವೇಳೆ ದೊರೆತ ಸಂಪತ್ತು
ಚಿಕ್ಕಮಗಳೂರು: ಎಂಜಿನಿಯರ್ ಗವಿರಂಗಪ್ಪ ಅವರ ಮನೆಯಲ್ಲಿ ₹1.74 ಲಕ್ಷ ನಗದು, 750 ಗ್ರಾಂ ಚಿನ್ನ, 900 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು: ಎಂಜಿನಿಯರ್ ಗವಿರಂಗಪ್ಪ ಅವರ ಮನೆಯಲ್ಲಿ ₹1.74 ಲಕ್ಷ ನಗದು, 750 ಗ್ರಾಂ ಚಿನ್ನ, 900 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು: ಎಂಜಿನಿಯರ್ ಗವಿರಂಗಪ್ಪ ಅವರ ಮನೆಯಲ್ಲಿ ₹1.74 ಲಕ್ಷ ನಗದು, 750 ಗ್ರಾಂ ಚಿನ್ನ, 900 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.
ರಾಯಚೂರು ಬಸವೇಶ್ವರ ನಗರದಲ್ಲಿರುವ ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್‌ (ಕೆಬಿಜೆಎನ್‌ಎಲ್‌) ಉಪವಿಭಾಗ–13 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅಶೋಕರೆಡ್ಡಿ ಪಾಟೀಲ ಅವರ ಮನೆಮೇಲೆ ಎಸಿಬಿ ಅಧಿಕಾರಿಗಳ ತಂಡವು ಪರಿಶೀಲನೆ ಮುಂದುವರಿಸಿದ್ದು, ಮನೆ ಕಸದ ಡಬ್ಬಿಯಲ್ಲೂ ನಗದು ಹಾಗೂ ಚಿನ್ನಾಭರಣಗಳನ್ನು ಇಟ್ಟಿರುವುದನ್ನು ಪತ್ತೆ ಹಚ್ಚಿದ್ದಾರೆ.
ರಾಯಚೂರು ಬಸವೇಶ್ವರ ನಗರದಲ್ಲಿರುವ ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್‌ (ಕೆಬಿಜೆಎನ್‌ಎಲ್‌) ಉಪವಿಭಾಗ–13 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅಶೋಕರೆಡ್ಡಿ ಪಾಟೀಲ ಅವರ ಮನೆಮೇಲೆ ಎಸಿಬಿ ಅಧಿಕಾರಿಗಳ ತಂಡವು ಪರಿಶೀಲನೆ ಮುಂದುವರಿಸಿದ್ದು, ಮನೆ ಕಸದ ಡಬ್ಬಿಯಲ್ಲೂ ನಗದು ಹಾಗೂ ಚಿನ್ನಾಭರಣಗಳನ್ನು ಇಟ್ಟಿರುವುದನ್ನು ಪತ್ತೆ ಹಚ್ಚಿದ್ದಾರೆ.
ರಾಯಚೂರು ಬಸವೇಶ್ವರ ನಗರದಲ್ಲಿರುವ ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್‌ (ಕೆಬಿಜೆಎನ್‌ಎಲ್‌) ಉಪವಿಭಾಗ–13 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅಶೋಕರೆಡ್ಡಿ ಪಾಟೀಲ ಅವರ ಮನೆಮೇಲೆ ಎಸಿಬಿ ಅಧಿಕಾರಿಗಳ ತಂಡವು ಪರಿಶೀಲನೆ ಮುಂದುವರಿಸಿದ್ದು, ಮನೆ ಕಸದ ಡಬ್ಬಿಯಲ್ಲೂ ನಗದು ಹಾಗೂ ಚಿನ್ನಾಭರಣಗಳನ್ನು ಇಟ್ಟಿರುವುದನ್ನು ಪತ್ತೆ ಹಚ್ಚಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT