ಚಿತ್ರಗಳಲ್ಲಿ ನೋಡಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಸಂಭ್ರಮ
UPDATED : Feb 27 2021, 10:58 IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು 78ನೇ ವಸಂತಗಳನ್ನು ಪೂರೈಸಿದ್ದು, 79ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಕೆಲ ರಾಜಕೀಯ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮನೆಯಲ್ಲಿ ಕುಟುಂಬ ಸದಸ್ಯರು ಆರತಿ ಬೆಳಗಿ, ಆಶೀರ್ವಾದ ಪಡೆದಿದ್ದಾರೆ. ಯಡಿಯೂರಪ್ಪನವರ ಬರ್ತ್ ಡೇ ಸಂಭ್ರಮದ ಚಿತ್ರಗಳು ಇಲ್ಲಿವೆ.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಪಕ್ಷದ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದರು
ಜನ್ಮದಿನದಂದು ಬೆಳಿಗ್ಗೆಯೇ ದೇವರ ಪೂಜೆ ನೆರವೇರಿಸಿದ ಯಡಿಯೂರಪ್ಪ
ತಂದೆಯ ಆಶೀರ್ವಾದ ಪಡೆದ ಪುತ್ರ ಬಿ.ವೈ. ವಿಜಯೇಂದ್ರ
ಆರತಿ ಬೆಳಗಿ ಜನ್ಮದಿನದ ಶುಭಾಶಯ ತಿಳಿಸಿದ ಕುಟುಂಬ ಸದಸ್ಯರು
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ ನೋಡಿ: ವೀಕೆಂಡ್ ಕರ್ಫ್ಯೂ– ಹೇಗಿದೆ ರಾಷ್ಟ್ರ ರಾಜಧಾನಿ ದೆಹಲಿ?
UPDATED : Apr 17 2021, 12:53 IST
ಸದಾ ಜನರಿಂದ ಗಿಜಿಗುಡುತ್ತಿದ್ದ ನವದೆಹಲಿ ರೈಲು ನಿಲ್ದಾಣದೆದುರು ಶನಿವಾರ ಕಂಡುಬಂದ ದೃಶ್ಯ
ಜನರಿಲ್ಲದೆ ಭಣಗುಡುತ್ತಿರುವ ದೆಹಲಿಯ ಪ್ರಸಿದ್ಧ ಕನಾಟ್ ಪ್ಲೇಸ್
ಕನಾಟ್ ಪ್ಲೇಸ್ ಮಾರುಕಟ್ಟೆ ಸಂಪೂರ್ಣ ಖಾಲಿ ಖಾಲಿ
ಜನರಿಲ್ಲದೆ ಭನಗುಡುತ್ತಿರುವ ದೆಹಲಿಯ ಪ್ರಸಿದ್ಧ ಕನಾಟ್ ಪ್ಲೇಸ್
ನವದೆಹಲಿಯ ಕನಾಟ್ ಪ್ಲೇಸ್ ಮಾರುಕಟ್ಟೆಯಲ್ಲಿ ಜನಸಂಚಾರ ಇಲ್ಲದ್ದರಿಂದ ಆಹಾರ ಸಿಗದೆ ಪರದಾಡುತ್ತಿದ್ದ ಬೀದಿ ನಾಯಿಗಳಿಗೆ ಪ್ರಾಣಿ ಪ್ರಿಯರೊಬ್ಬರು ಆಹಾರ ವಿತರಿಸುತ್ತಿದ್ದ ದೃಶ್ಯ ಶನಿವಾರ ಕಂಡು ಬಂತು
ರಾಜೀವ್ ಚೌಕ್ ರಸ್ತೆ ಬಿಕೋ ಎನ್ನುತ್ತಿದೆ
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photo: ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವ
UPDATED : Apr 09 2021, 14:41 IST
ಪುತ್ತೂರು/ಉಪ್ಪಿನಂಗಡಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ಮನೆತನದ ಕಡಬ ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಕೆಳಗಿನ ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವವು ಅಚ್ಚುಕಟ್ಟಾದ ವ್ಯವಸ್ಥೆಗಳೊಂದಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ವೈಭವದಿಂದ ಆರಂಭಗೊಂಡಿತು.
Naleenkumar Kateel | Nalin Kumar Kateel |ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ನಡೆದ ಧರ್ಮ ನೇಮೋತ್ಸವದ ಚಿತ್ರ 01
ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ನಡೆದ ಧರ್ಮ ನೇಮೋತ್ಸವದ ಚಿತ್ರ 02
ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ನಡೆದ ಧರ್ಮ ನೇಮೋತ್ಸವದ ಚಿತ್ರ 03
ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ನಡೆದ ಧರ್ಮ ನೇಮೋತ್ಸವದ ಚಿತ್ರ 04
ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ನಡೆದ ಧರ್ಮ ನೇಮೋತ್ಸವದ ಚಿತ್ರ 05
ಧರ್ಮ ನೇಮೋತ್ಸವದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಮುಖಂಡ ಮಿಥುನ್ ರೈ ಭಾಗವಹಿಸಿದ್ದರು. ಚಿತ್ರ 06
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos- ಸಾರಿಗೆ ನೌಕರರ ಮುಷ್ಕರದಿಂದ ರಾಜ್ಯದ ವಿವಿಧೆಡೆ ಜನರ ಪರದಾಟ
UPDATED : Apr 09 2021, 13:57 IST
ಯಶವಂತಪುರ ಬಸ್ ಡಿಪೋ ನಲ್ಲಿ ಬಸ್ ಗಳು ನಿಂತಿರುವ ದೃಶ್ಯ
ಕೆಂಪೇಗೌಡ ಬಸ್ ನಿಲ್ದಾಣದ ದೃಶ್ಯ
ಮೆಜೆಸ್ಟಿಕ್ ಬಸ್ ನಿಲ್ದಾಣದ ದೃಶ್ಯ
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಆಟವಾಡುತ್ತಿರುವ ಪೊಲೀಸರು
ಬೆಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಕಮಲ್ ಪಂತ್
ಜಾಲಹಳ್ಳಿಯಲ್ಲಿ ಪರದಾಡುತ್ತಿರುವ ಜನರು
ಗುರುಗುಂಟೆಪಾಳ್ಯದ ದೃಶ್ಯ
ಚಾಮರಾಜನಗರದ ದೃಶ್ಯ
ಮಂಗಳೂರು ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ ನೋಡಿ: ರಾಜ್ಯದ ಕೆಲವೆಡೆ ಸರ್ಕಾರಿ ಬಸ್ಗಳ ಸಂಚಾರ ಆರಂಭ
UPDATED : Apr 08 2021, 15:12 IST
ಕಲಬುರ್ಗಿಯಲ್ಲಿ ಕೆಲ ಸರ್ಕಾರಿ ಬಸ್ಗಳ ಸಂಚಾರ ಆರಂಭ
ಪೊಲೀಸ್ ಭದ್ರತೆಯಲ್ಲಿ ಕೆಲ ಬಿಎಂಟಿಸಿ ಬಸ್ ಸಂಚಾರ ಆರಂಭಚಿತ್ರ: ಬಿ.ಕೆ. ಜನಾರ್ಧನ್
ಪೊಲೀಸ್ ಭದ್ರತೆಯಲ್ಲಿ ಕೆಲ ಬಿಎಂಟಿಸಿ ಬಸ್ ಸಂಚಾರ ಆರಂಭ: ಚಿತ್ರ: ಬಿ.ಕೆ. ಜನಾರ್ಧನ್
ಬಿಎಂಟಿಸಿ ಬಸ್ನಲ್ಲಿ ಕುಳಿತಿರುವ ಕಂಡಕ್ಟರ್ ಚಿತ್ರ: ಬಿ.ಕೆ. ಜನಾರ್ಧನ್
ಪೊಲೀಸ್ ಭದ್ರತೆಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಹೊರಟ ಕೆಎಸ್ಆರ್ಟಿಸಿ ಬಸ್ ಚಿತ್ರ: ಅನೂಪ್ ರಾಘ್. ಟಿ
ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಪೊಲೀಸ್ ಕಮೀಷನರ್ ಕಮಲ್ ಪಂತ್ ಭೇಟಿ ಚಿತ್ರ: ಬಿ.ಕೆ. ಜನಾರ್ಧನ್
ಬಿಎಂಟಿಸಿ ನಿಲ್ದಾಣದಲ್ಲಿ ಕೇರಂ ಆಡುತ್ತಿರುವ ಪೊಲೀಸರು ಚಿತ್ರ: ಬಿ.ಕೆ. ಜನಾರ್ಧನ್
ಮೈಸೂರು ಬಸ್ ನಿಲ್ದಾಣದಿಂದ ಕೆಲ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭ
ಮೈಸೂರು ಬಸ್ ನಿಲ್ದಾಣದಿಂದ ಕೆಲ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭ
ಕಲಬುರ್ಗಿಯಲ್ಲಿ ಬಸ್ಗಾಗಿ ಕಾಯುತ್ತಿರುವ ಪ್ರಯಾಣಿಕರು
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ