Photos: ಹುಣಸೋಡು ಸ್ಫೋಟ ಸ್ಥಳಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ
ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಸ್ಫೋಟ ಸಂಭವಿಸಿದ್ದ ಸ್ಥಳಕ್ಕೆ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.ಇವನ್ನೂ ಓದಿ...ಹುಣಸೋಡು ಸ್ಫೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಯಡಿಯೂರಪ್ಪಶಿವಮೊಗ್ಗ ಡೈನಾಮೈಟ್ ಸ್ಫೋಟದಲ್ಲಿ ಕಾರ್ಮಿಕರು ಸಾವು: ಪ್ರಧಾನಿ ಮೋದಿ ಸಂತಾಪಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ: ಸಿದ್ಧರಾಮಯ್ಯಶಿವಮೊಗ್ಗ | ಜಲ್ಲಿ ಕ್ರಷರ್ನಲ್ಲಿದ್ದ ಡೈನಾಮೈಟ್ ಸ್ಫೋಟ: 15 ಕಾರ್ಮಿಕರ ಸಾವು