Photos: ಒಂಬತ್ತು ತಿಂಗಳ ಬಳಿಕ ಶಾಲೆಗಳಿಗೆ ಮರಳಿದ ವಿದ್ಯಾರ್ಥಿಗಳು
ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭವಾಗಿವೆ. ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಂಡು ತರಗತಿಗಳನ್ನು ನಡೆಸಲಾಗುತ್ತಿದೆ.
ಬೆಂಗಳೂರಿನ ಖಾಸಗಿ ಶಾಲೆಗೆ ಮರಳಿದ ವಿಧ್ಯಾರ್ಥಿನಿಯರು
ಕಲಬುರ್ಗಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶಿಲ್ಪಾ ಅವರು ಸಿದ್ಧಪಡಿಸಿದ ಪ್ರಾಜೆಕ್ಟ್ ಸಮೇತ ಹಾಜರಾದರು
ಕಲಬುರ್ಗಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಶಕ್ರವಾರ ಶಿಕ್ಷಕಿಯರು ರಂಗೋಲಿ ಹಾಕಿ ಮಕ್ಕಳಿಗೆ ಸ್ವಾಗತ ಕೋರಿದರು
ಮಂಗಳೂರಿನಲ್ಲಿ ಶುಕ್ರವಾರ ಶಾಲೆಗಳು ಆರಂಭವಾಗಿದ್ದು, ಸಮವಸ್ತ್ರದಲ್ಲಿ ಬಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.
9 ತಿಂಗಳ ನಂತರ ಪ್ರಾರಂಭವಾದ ಶಾಲೆಗಳಿಗೆ ವಿದ್ಯಾರ್ಥಿಗಳು ಹಾಜರಾದರು. ಧಾರವಾಡ ತಾಲ್ಲೂಕಿನ ಮುಮ್ಮಿಗಟ್ಟಿ ಮತ್ತು ನರೇಂದ್ರ ಗ್ರಾಮಗಳಲ್ಲಿ ಸರಕಾರಿ ಶಾಲೆಗಳಿಗೆ ಹಾಜರಾದ ವಿದ್ಯಾರ್ಥಿಗಳು
ಬಳ್ಳಾರಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ತರಗತಿಗಳು ಆರಂಭವಾದವು
ಬೆಳಗಾವಿಯ ಮಹಿಳಾ ವಿದ್ಯಾಲಯ ಶಾಲೆಯಲ್ಲಿ ತರಗತಿ ಪುನರಾರಂಭ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಶಿಕ್ಷಕರು ಗುಲಾಬಿ ನೀಡಿ ಬರ ಮಾಡಿಕೊಂಡರು.
ವಿಜಯಪುರ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಜಿಗ್ ಜಾಗ್ ಮಾದರಿಯಲ್ಲಿ ಕುಳಿತುಕೊಳ್ಳುವ ಮೂಲಕ ಪರಸ್ಪರ ಅಂತರ ಕಾಯ್ದುಕೊಂಡರು.
ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ: 86 ಗುಡಿಸಲು ನೆಲಸಮ; ನಿರಾಶ್ರಿತರಾದ ಕೂಲಿ ಕಾರ್ಮಿಕರು
ಬೆಂಗಳೂರು ಪೂರ್ವ ತಾಲ್ಲೂಕಿನ ಎನ್ಜಿಇಎಫ್ ಸಮೀಪದ ಕೃಷ್ಣಪ್ಪ ಲೇಔಟ್ನಲ್ಲಿ 30 ವರ್ಷಗಳಿಂದ ನಿರ್ಮಿಸಿಕೊಂಡಿದ್ದ 86 ಗುಡಿಸಲುಗಳನ್ನು ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಗುರುವಾರ ಏಕಾಏಕಿ ತೆರವುಗೊಳಿಸಿದ್ದು, ಅಷ್ಟೂ ಕುಟುಂಬಗಳು ಬೀದಿಪಾಲಾಗಿವೆ.
Slum |ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸ್ಲಂ ನಿವಾಸಿಯೊಬ್ಬರು ತಮ್ಮ ವಸ್ತುಗಳನ್ನು ಬೇರೆಡೆಗೆ ಹೊತ್ತೊಯ್ಯುತ್ತಿರುವುದು- ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸ್ಲಂ ನಿವಾಸಿಗಳು ತಮ್ಮ ವಸ್ತುಗಳನ್ನು ಬೇರೆಡೆಗೆ ಹೊತ್ತೊಯ್ಯುತ್ತಿರುವುದು- ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಪೊಲೀಸ್ ಬೆಂಗಾವಲು
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸ್ಲಂ ನಿವಾಸಿಯೊಬ್ಬರು ತಮ್ಮ ವಸ್ತುಗಳನ್ನು ಬೇರೆಡೆಗೆ ಹೊತ್ತೊಯ್ಯುತ್ತಿರುವುದು- ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಸಿ ವಿ ರಾಮನ್ ನಗರದ ಕೃಷ್ಣಪ್ಪ ಪಾರ್ಕ್ ಬಳಿ ಸ್ಲಂ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಅಧಿಕಾರಿಗಳು ಗುರುವಾರ ಜೆಸಿಬಿ ಯಂತ್ರ ಬಳಸಿ ನೆಲಸಮ ಮಾಡಿದರು - ಪ್ರಜಾವಾಣಿ ಚಿತ್ರ / ಇರ್ಷಾದ್ ಮಹಮ್ಮದ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ... ಜೋ ಬೈಡನ್ ಪದಗ್ರಹಣಕ್ಕೆ ಸಿದ್ಧತೆ ಹೀಗಿದೆ ನೋಡಿ
ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಹಾಗೂ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಧಿಕಾರ ಸ್ವೀಕಾರ ಸಮಾರಂಭದ ನಿಮಿತ್ತ ವಾಷಿಂಗ್ಟನ್ ಡಿಸಿಯಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಭದ್ರತೆ ಹೆಚ್ಚಿಸಲಾಗಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭದ ಸಿದ್ಧತೆಯ ಚಿತ್ರಗಳು ಇಲ್ಲಿವೆ.
United states | Joe Biden | Kamala Harris |ವಾಷಿಂಗ್ಟನ್ ಡಿಸಿಯಲ್ಲಿ ಬಿಗಿ ಭದ್ರತೆ
ಯುಎಸ್ ಕ್ಯಾಪಿಟಲ್ ಸುತ್ತ ಪೊಲೀಸ್ ಸರ್ಪಗಾವಲು
ಈ ಬಾರಿ ಜನಸಂದಣಿ ಇಲ್ಲದೆ ಪದಗ್ರಹಣ ಸಮಾರಂಭ ಆಯೋಜಿಸಿರುವುದರಿಂದ ಸಮಾರಂಭ ನಡೆಯುವ ಸ್ಥಳದ ಮುಂಭಾಗದಲ್ಲಿ ಸುಮಾರು 200,000 ಧ್ವಜಗಳನ್ನು ಇಡಲಾಗಿದೆ
ಯುಎಸ್ ಕ್ಯಾಪಿಟಲ್ ಮುಂಭಾಗದಲ್ಲಿ ಸಶಸ್ತ್ರಧಾರಿ ಪೊಲೀಸರು
ಪದಗ್ರಹಣಕ್ಕೆ ಸಿದ್ಧತೆ
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಬೈಡನ್ ಹಾಗೂ ಇತರ ನಾಯಕರು ಚರ್ಚ್ಗೆ ಭೇಟಿ ನೀಡಲಿದ್ದಾರೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಾವಳಿ: ಅಮೆರಿಕದ ನೂತನ ಅಧ್ಯಕ್ಷ–ಉಪಾಧ್ಯಕ್ಷರಿಗೆ ಕಲಾವಿದರಿಂದ ಅಭಿನಂದನೆ
ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೈ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಕಲಾವಿದರಿಗೆ ಕಲಾಕೃತಿಗಳನ್ನು ರಚಿಸುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
Joe Biden | Kamala Harris' |ಬೈಡನ್ ಪ್ರಮಾಣವಚನಕ್ಕೂ ಮುನ್ನಾದಿನ ಭುವನೇಶ್ವರದ ಮಿನಿಯೇಚರ್ ಕಲಾವಿದ ಎಲ್ ಈಶ್ವರ್ ರಾವ್ ರಚಿಸಿದ ಕಲಾಕೃತಿ: ಪಿಟಿಐ ಚಿತ್ರ
ಅಮೃತಸರದ ಕಲಾವಿದ ಜಗ್ಜೋತ್ ಸಿಂಗ್ ರುಬಲ್ ಕುಂಚದಲ್ಲಿ ಅರಳಿದ ಕಲಾಕೃತಿ: ‘ಪಿಕ್ ಆಫ್ ದಿ ಡೇ’ ಎಂದು ಬಣ್ಣಿಸಿದ ಪಿಟಿಐ: ಪಿಟಿಐ ಚಿತ್ರ
ಮುಂಬೈನ ಕಲಾ ಶಿಕ್ಷಕ ಸಾಗರ್ ಕಾಂಬ್ಲಿ ರಚಿಸಿದ ಬೈಡನ್ ಚಿತ್ರ: ಪಿಟಿಐ ಚಿತ್ರ
ಪುರಿಯ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ರಚಿಸಿರುವ ಅಧ್ಯಕ್ಷ ಜೋ ಬಿಡೆನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರ ಮರಳು ಶಿಲ್ಪ: ಪಿಟಿಐ ಚಿತ್ರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ: ಕ್ಷಿಪ್ರ ಕಾರ್ಯಪಡೆ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ
ಶಿವಮೊಗ್ಗ: ಭದ್ರಾವತಿಯ 50 ಎಕರೆಯಲ್ಲಿ ಆರಂಭವಾಗಿರುವ ಕ್ಷಿಪ್ರ ಕಾರ್ಯಪಡೆಯ 97ನೇ ಬೆಟಾಲಿಯನ್ ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದ ವೇಳೆ ತೆಗೆದ ಚಿತ್ರಗಳು ಇಲ್ಲಿವೆ.
Amit Shah | BS Yediyurappa | rapid action force |12ರಲ್ಲಿ 1
12ರಲ್ಲಿ 2
12ರಲ್ಲಿ 3
12ರಲ್ಲಿ 4
12ರಲ್ಲಿ 5
12ರಲ್ಲಿ 6
12ರಲ್ಲಿ 7
12ರಲ್ಲಿ 8
12ರಲ್ಲಿ 9
12ರಲ್ಲಿ 10
12ರಲ್ಲಿ 11
12ರಲ್ಲಿ 12