ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜಾತ್ಯತೀತ ಜನತಾ ದಳವು'ಜನತಾ ಜಲಧಾರೆ' ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಆಲಮಟ್ಟಿಯಕೃಷ್ಣಾ ನದಿ ತೀರದಲ್ಲಿ ಗಂಗಾಪೂಜೆ ನೆರವೇರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತುನಾಗಠಾಣ ಶಾಸಕ ದೇವಾನಂದ ಚವ್ಹಾಣ ಹಾಗೂ ಪಕ್ಷದ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.