ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS | ಜೆಡಿಎಸ್ 'ಜನತಾ ಜಲಧಾರೆ'ಗೆ ಚಾಲನೆ

ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜಾತ್ಯತೀತ ಜನತಾ ದಳವು'ಜನತಾ ಜಲಧಾರೆ' ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಆಲಮಟ್ಟಿಯಕೃಷ್ಣಾ ನದಿ ತೀರದಲ್ಲಿ ‌ಗಂಗಾಪೂಜೆ ನೆರವೇರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತುನಾಗಠಾಣ ಶಾಸಕ ದೇವಾನಂದ ಚವ್ಹಾಣ ಹಾಗೂ ಪಕ್ಷದ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Published : 16 ಏಪ್ರಿಲ್ 2022, 9:46 IST
ಫಾಲೋ ಮಾಡಿ
Comments
ಕೃಷ್ಣಾ ನದಿಗೆ ಗಂಗಾಪೂಜೆ ನೆರವೇರಿಸಿದ ಎಚ್‌ಡಿಕೆ
ಕೃಷ್ಣಾ ನದಿಗೆ ಗಂಗಾಪೂಜೆ ನೆರವೇರಿಸಿದ ಎಚ್‌ಡಿಕೆ
ADVERTISEMENT
ಕೃಷ್ಣೆಗೆ ಬಾಗಿನ ಸಮರ್ಪಿಸಿದ ಜೆಡಿಎಸ್ ಮುಖಂಡರು
ಕೃಷ್ಣೆಗೆ ಬಾಗಿನ ಸಮರ್ಪಿಸಿದ ಜೆಡಿಎಸ್ ಮುಖಂಡರು
ಆಲಮಟ್ಟಿ ಆಣೆಕಟ್ಟೆ ವೃತ್ತದಿಂದ ಕೃಷ್ಣಾ ನದಿ ತಟದ ಚಂದ್ರಮ್ಮಾ ದೇವಿ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ
ಆಲಮಟ್ಟಿ ಆಣೆಕಟ್ಟೆ ವೃತ್ತದಿಂದ ಕೃಷ್ಣಾ ನದಿ ತಟದ ಚಂದ್ರಮ್ಮಾ ದೇವಿ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ
ಸಾರೋಟಿಗೆ ಮಹಿಳೆಯರಿಂದ ಪುಷ್ಪಾರ್ಚನೆ
ಸಾರೋಟಿಗೆ ಮಹಿಳೆಯರಿಂದ ಪುಷ್ಪಾರ್ಚನೆ
ಪೂಜಾ ಕಾರ್ಯಕ್ರಮದಲ್ಲಿ ತಲ್ಲೀನರಾದ ಕುಮಾರಸ್ವಾಮಿ
ಪೂಜಾ ಕಾರ್ಯಕ್ರಮದಲ್ಲಿ ತಲ್ಲೀನರಾದ ಕುಮಾರಸ್ವಾಮಿ
ಗಂಗಾ ಪೂಜೆ ವೇಳೆ ಎಚ್‌ಡಿಕೆಗೆ ಜೆಡಿಎಸ್‌ ನಾಯಕರ ಸಾಥ್‌
ಗಂಗಾ ಪೂಜೆ ವೇಳೆ ಎಚ್‌ಡಿಕೆಗೆ ಜೆಡಿಎಸ್‌ ನಾಯಕರ ಸಾಥ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT