ಚಿತ್ರಾವಳಿ: ರಾಜ್ಯದ ಹಲವೆಡೆ ಅಕಾಲಿಕ ಮಳೆ; ರೈತರಲ್ಲಿ ಆತಂಕ, ತಂಪೆರೆದ ವರುಣ
ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.
Karnataka | Rain | Karnataka Rains |ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಳೆಯಿಂದಾಗಿ ವಾಹನ ಸವಾರರಿಗೂ ತೊಂದರೆ
ಧರೆಗೆ ತಂಪೆರೆದ ವರುಣ
ರೈತರಲ್ಲಿ ಮೂಡಿದ ಆತಂಕ
ಹುಬ್ಬಳ್ಳಿ: ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣ
ಹುಬ್ಬಳ್ಳಿ: ಗುರುವಾರ ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆ
ಮಳೆಯಿಂದಾಗಿ ವಾತಾವರಣದ ಉಷ್ಣಾಂಶದಲ್ಲಿ ಇಳಿಕೆಯಾಗಿದೆ.
ಕಲಬುರ್ಗಿಯಲ್ಲಿ ಗುರುವಾರ ನಸುಕಿನಿಂದ ಜಿಟಿ ಜಿಟಿ ಮಳೆ
ಬಳ್ಳಾರಿ ಯಲ್ಲಿ ಬೆಳಿಗ್ಗೆಯಿಂದಲೇ ತುಂತುರು ಮಳೆ ಸುರಿಯುತ್ತಿದೆ
ಶಿವಮೊಗ್ಗ: ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ
ಹೊಸಪೇಟೆಯಲ್ಲಿ ಕಾರ್ಮೋಡ ಕವಿದಿರುವುದು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ರಾಜ್ಯದಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಆರಂಭ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಬೆಳಗಾವಿ, ರಾಯಚೂರು, ಕಲಬುರ್ಗಿ, ರಾಮನಗರ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಆರಂಭವಾಗಿದೆ.
BS Yediyurappa | Narendra Modi | covid vaccine | Coronavirus | vaccination |ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.
ಚಾಮರಾಜನಗರ ವೈದ್ಯಕೀಯ ಕಾಲೇಜಿನ ಡೀನ್ ಅವರು ಎರಡನೇಯವರಾಗಿ ಲಸಿಕೆ ತೆಗೆದುಕೊಂಡರು.
ಬೆಳಗಾವಿ ಬಿಮ್ಸ್ ಸಿಬ್ಬಂದಿ ರಮೇಶ್ ಕುಂಬಾರ ಅವರಿಗೆ ವೈದ್ಯಕೀಯ ಸಿಬ್ಬಂದಿ ಲಸಿಕೆ ಕೊಟ್ಟರು.
ಶಿರಸಿ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಸಚಿವ ಜಗದೀಶ ಶೆಟ್ಟರ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ನಾರಾಯಣ ಹೆಬಸೂರು ಮೊದಲು ಲಸಿಕೆ ಪಡೆದರು.
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್ ‘ಡಿ’ ನೌಕರ ಲಕ್ಷ್ಮಣ ಕೊಳೂರಗಿ ಅವರು ಕೋವಿಡ್-19 ಪ್ರಥಮ ಲಸಿಕೆಯನ್ನು ಪಡೆದುಕೊಂಡರು.
ಕೋವಿಡ್ ಲಸಿಕೆ ಹಾಕುವ ವಿಧಾನವನ್ನು ಚಿತ್ತಾಪುರ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪರಿಶೀಲಿಸಿದರು.
ರಾಮನಗರದ ಆರೋಗ್ಯ ಇಲಾಖೆಯ ಡಿ ಗ್ರೂಪ್ ನೌಕರ ಶಿವಾನಂದ ಮೊದಲಿಗರಾಗಿ ಲಸಿಕೆ ಪಡೆದರು.
ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಡಿಎಚ್ಒ ನಾಗೇಂದ್ರಪ್ಪ ಲಸಿಕೆ ಪಡೆಯುತ್ತಿರುವುದು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಾವಳಿ: ಪ್ರಮಾಣ ವಚನ ಸ್ವೀಕರಿಸಿದ 7 ಮಂದಿ ನೂತನ ಸಚಿವರು
ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಎಸ್.ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ. ಯೋಗೇಶ್ವರ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣ ವಚನ ಬೋಧಿಸಿದರು.
Cabinet Expansion | Karnataka | Karnataka Cabinet |ಸಚಿವರಾಗಿ ಏಳು ಮಂದಿ ಪ್ರಮಾಣ ವಚನ
ಪ್ರಮಾಣವಚನ ಬೋಧಿಸಿದ ರಾಜ್ಯಪಾಲರು
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತಿ
ರಾಜಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಕಾರವಾರದ ‘ರಂಗೋಲಿ ಜಾತ್ರೆ’ಯ ಚಿತ್ರಾವಳಿ
ಕಾರವಾರ: ನಗರದಲ್ಲಿ ಜ.11ರಂದು ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಕೆ.ಜಿ.ಎಫ್ 2’ ಚಲನಚಿತ್ರದ ಟೀಸರ್ ಬಿಡುಗಡೆಯಾಯಿತು. ಬಾಲಕ ಅಂಬೇಡ್ಕರ್, ಸದ್ಗುರು ಜಗ್ಗಿ ವಾಸುದೇವ್, ನಾಗಸಾಧುಗಳು... ಇನ್ನೂ ಹಲವಾರು ಮಂದಿ ಅಲ್ಲಿದ್ದರು. ಅಲ್ಲಿ ‘ಕೊರೊನಾ ಯೋಧ’ರನ್ನು ವಿಶೇಷವಾಗಿ ಗುರುತಿಸಲಾಗಿತ್ತು! ಇದು ‘ರಂಗೋಲಿ ಜಾತ್ರೆ’ ಎಂದೇ ಪ್ರಸಿದ್ಧವಾಗಿರುವ ನಗರದ ಮಾರುತಿ ದೇವಸ್ಥಾನದ ಜಾತ್ರೆಯ ಅಂಗವಾಗಿ ಕಲಾವಿದರು ರಚಿಸಿದ ಬಣ್ಣ ಬಣ್ಣದ ರಂಗೋಲಿಗಳು.
Karwar | uttar kannada | rangoli |‘ಕೊರೊನಾ ಯೋಧ’ರನ್ನು ರಂಗೋಲಿಯಲ್ಲಿ ಮೂಡಿಸಿರುವುದು. – ಪ್ರಜಾವಾಣಿ ಚಿತ್ರಗಳು.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಕಲಾಕೃತಿ
ಕೆಜಿಎಫ್–2 ಚಿತ್ರದ ನಟ ಯಶ್ ಅವರ ಕಲಾಕೃತಿ
‘ಮಹಾನಾಯಕ ಜೈ ಭೀಮ್’ ಧಾರಾವಾಹಿಯ ಶೀರ್ಷಿಕೆಯ ಚಿತ್ರ
ನಾಗಾ ಸಾಧುವಿನ ಚಿತ್ರ
ಸದ್ಗುರು ಜಗ್ಗಿ ವಾಸುದೇವ್ ಅವರ ಕಲಾಕೃತಿ
ಆಹಾರದ ಮಹತ್ವ ಸಾರುವ ರಂಗೋಲಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಜೋರು ಮಳೆ
ಹುಬ್ಬಳ್ಳಿ: ಹಿಂದಿನ ಮೂರು ದಿನಗಳಿಂದ ನಗರದಲ್ಲಿ ಬೆಳಿಗ್ಗೆ ಜಿಟಿ, ಜಿಟಿಯಾಗಿ ಸುರಿದಿದ್ದ ಮಳೆ ಶುಕ್ರವಾರ ಸಂಜೆ ಜೋರಾಗಿ ಬಂತು. ಸುಮಾರು ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಮಾರುಕಟ್ಟೆಯಲ್ಲಿ ಜನ ಮತ್ತು ವ್ಯಾಪಾರಿಗಳು ಪರದಾಡಿದರು. ಬೆಳಿಗ್ಗೆಯೂ ಕೆಲ ಹೊತ್ತು ಜಿಟಿ ಜಿಟಿಯಾಗಿ ಮಳೆ ಬಂದಿತ್ತು. ಆ ನಂತರ ಬಿಸಿಲು ಬಿದ್ದು ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆಯಾಗುತ್ತಿದ್ದಂತೆ ಗುಡುಗಿನ ಅಬ್ಬರದೊಂದಿಗೆ ಮಳೆ ಸುರಿಯಿತು.
Hubli | Karnataka Rains | Heavy Rain |ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್