ಕೋವಿಡ್–2 ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಮೇ 10ರಿಂದ 24ರ ವರೆಗೆ ಲಾಕ್ಡೌನ್ ಘೋಷಿಸಲಾಗಿದ್ದು, ವಲಸೆ ಕಾರ್ಮಿಕರು ಬೆಂಗಳೂರು ಬಿಟ್ಟು ಊರುಗಳತ್ತ ಮುಖಮಾಡಿದ್ದಾರೆ. ತುಮಕೂರು ರಸ್ತೆಯ ಟಿ.ದಾಸರಹಳ್ಳಿಯಲ್ಲಿ ಭಾನುವಾರ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಸಿದ್ಧವಾಗುತ್ತಿದ್ದ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕಾಗ... ಪ್ರಜಾವಾಣಿ ಚಿತ್ರಗಳು/ ಶಿವು ಬಿ.