ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS: ರಾಜ್ಯದ ಹಲವೆಡೆ ಪ್ರವಾಹ ಭೀತಿ ಹೆಚ್ಚಳ

ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದ್ದು, ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ ರಾಜ್ಯದ ಬೆಳಗಾವಿ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜಲಾಶಯಗಳಿಗೆ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಜಾಸ್ತಿಯಾಗುತ್ತಿದೆ.
Published : 24 ಜುಲೈ 2021, 9:01 IST
ಫಾಲೋ ಮಾಡಿ
Comments
ಮಹಾಲಿಂಗಪುರ ಬಳಿಯ ಢವಳೇಶ್ವರ ಸೇತುವೆ ಘಟಪ್ರಭಾ ನದಿ ನೀರಿನಲ್ಲಿ ಮುಳುಗಡೆಯಾಗಿದೆ. ಸ್ಥಳೀಯರು ನದಿ ನೀರಿನಲ್ಲಿ ವಾಹನಗಳ ತೊಳೆಯುವುದು ಕಂಡುಬಂದಿತು
ಮಹಾಲಿಂಗಪುರ ಬಳಿಯ ಢವಳೇಶ್ವರ ಸೇತುವೆ ಘಟಪ್ರಭಾ ನದಿ ನೀರಿನಲ್ಲಿ ಮುಳುಗಡೆಯಾಗಿದೆ. ಸ್ಥಳೀಯರು ನದಿ ನೀರಿನಲ್ಲಿ ವಾಹನಗಳ ತೊಳೆಯುವುದು ಕಂಡುಬಂದಿತು
ADVERTISEMENT
ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಗಂಗಾವಳಿ ನದಿ ಪ್ರವಾಹಕ್ಕೆ ಗುಳ್ಳಾಪುರದ ಸೇತುವೆ ಕೊಚ್ಚಿ ಹೋಗಿದೆ.
ಗಂಗಾವಳಿ ನದಿ ಪ್ರವಾಹಕ್ಕೆ ಗುಳ್ಳಾಪುರದ ಸೇತುವೆ ಕೊಚ್ಚಿ ಹೋಗಿದೆ.
ಯಾದಗಿರಿ ಜಿಲ್ಲೆಯ ಕೊಳ್ಳೂರು (ಎಂ) ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ.
ಯಾದಗಿರಿ ಜಿಲ್ಲೆಯ ಕೊಳ್ಳೂರು (ಎಂ) ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ.
ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಅಕ್ಕಪಕ್ಕದ ಜಮೀನಿಗಳಿಗೆ ನೀರು ನುಗ್ಗಿದೆ.
ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಅಕ್ಕಪಕ್ಕದ ಜಮೀನಿಗಳಿಗೆ ನೀರು ನುಗ್ಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT