ಚಿತ್ರಗಳಲ್ಲಿ ನೋಡಿ: ರಸ್ತೆಗಿಳಿಯದ ಸರ್ಕಾರಿ ಬಸ್ಗಳು: ಖಾಸಗಿ ಬಸ್ಗಳ ಸಂಚಾರ ಆರಂಭ
ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿ ಆಗಲೇಬೇಕು. ಎಸ್ಮಾ ಜಾರಿಗೂ ಬಗ್ಗುವುದಿಲ್ಲ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.ದ್ಯಕ್ಕೆ ಈ ಬೇಡಿಕೆ ಈಡೇರಿಸಲು ಸಾಧ್ಯವೇ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ, ರಾಜ್ಯದಲ್ಲಿ ಇಂದು ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು ರಸ್ತೆಗಿಳಿದಿಲ್ಲ. ಹಲವೆಡೆ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡುಬಂದಿದೆ. ಪ್ರಯಾಣಿಕರು ಬೇರೆ ತೆರಳಲು ಖಾಸಗಿ ಬಸ್ಗಳನ್ನು ಅವಲಂಬಿಸಿದ್ದಾರೆ. ಹಲವೆಡೆ ಸರ್ಕಾರಿ ಬಸ್ ನಿಲ್ದಾಣಗಳಿಂದಲೇ ಖಾಸಗಿ ಬಸ್ಗಳಸಂಚಾರ ಆರಂಭವಾಗಿದೆ.