ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ನಿಂದ ಅಹೋರಾತ್ರಿ ಧರಣಿ

ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯ ಕಾಂಗ್ರೆಸ್ ಸದಸ್ಯರು ಇಂದು ಅಹೋರಾತ್ರಿ ಧರಣಿ ನಡೆಸುತಿದ್ದಾರೆ.
Last Updated 17 ಫೆಬ್ರುವರಿ 2022, 20:48 IST
ಅಕ್ಷರ ಗಾತ್ರ
ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಈಶ್ವರಪ್ಪ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಈಶ್ವರಪ್ಪ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಈಶ್ವರಪ್ಪ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ADVERTISEMENT
ಅಹೋರಾತ್ರಿ ಧರಣಿ ನಿರತ ಕಾಂಗ್ರೆಸ್ ಸದಸ್ಯರು ವಿಧಾನಸಭೆ ಮೊಗಸಾಲೆಯಲ್ಲಿ ಭೋಜನ ಸವಿದ ಸಂದರ್ಭ
ಅಹೋರಾತ್ರಿ ಧರಣಿ ನಿರತ ಕಾಂಗ್ರೆಸ್ ಸದಸ್ಯರು ವಿಧಾನಸಭೆ ಮೊಗಸಾಲೆಯಲ್ಲಿ ಭೋಜನ ಸವಿದ ಸಂದರ್ಭ
ಅಹೋರಾತ್ರಿ ಧರಣಿ ನಿರತ ಕಾಂಗ್ರೆಸ್ ಸದಸ್ಯರು ವಿಧಾನಸಭೆ ಮೊಗಸಾಲೆಯಲ್ಲಿ ಭೋಜನ ಸವಿದ ಸಂದರ್ಭ
ವಿಧಾನಪರಿಷತ್ತಿನ ಸಭಾಂಗಣಕ್ಕೆ ಗುರುವಾರ ರಾತ್ರಿ ಭೇಟಿ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ ಧರಣಿ ನಿರತ ಸದಸ್ಯರ ಜತೆ ಚರ್ಚಿಸಿ, ಕುಶಲೋಪರಿ ವಿಚಾರಿಸಿದರು
ವಿಧಾನಪರಿಷತ್ತಿನ ಸಭಾಂಗಣಕ್ಕೆ ಗುರುವಾರ ರಾತ್ರಿ ಭೇಟಿ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ ಧರಣಿ ನಿರತ ಸದಸ್ಯರ ಜತೆ ಚರ್ಚಿಸಿ, ಕುಶಲೋಪರಿ ವಿಚಾರಿಸಿದರು
ವಿಧಾನಪರಿಷತ್ತಿನ ಸಭಾಂಗಣಕ್ಕೆ ಗುರುವಾರ ರಾತ್ರಿ ಭೇಟಿ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ ಧರಣಿ ನಿರತ ಸದಸ್ಯರ ಜತೆ ಚರ್ಚಿಸಿ, ಕುಶಲೋಪರಿ ವಿಚಾರಿಸಿದರು
ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು
ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು
ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು
ನಿದ್ರಿಸುತ್ತಿರುವ ಡಿ.ಕೆ.ಶಿವಕುಮಾರ್
ನಿದ್ರಿಸುತ್ತಿರುವ ಡಿ.ಕೆ.ಶಿವಕುಮಾರ್
ನಿದ್ರಿಸುತ್ತಿರುವ ಡಿ.ಕೆ.ಶಿವಕುಮಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT