ಚಿತ್ರಗಳಲ್ಲಿ ನೋಡಿ: ಕೋವಿಡ್ ಮಾರ್ಗಸೂಚಿ: ದೇವಸ್ಥಾನ, ಚಿತ್ರಮಂದಿರ, ಅಂಗಡಿಗಳು ಬಂದ್
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ಕರ್ಫ್ಯೂ ಮತ್ತು ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರಗಳಂದು ಇಡೀ ದಿನ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 4 ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಇದೇವೇಳೆ, ಶಾಲಾ ಕಾಲೇಜುಗಳು, ನಿನಿಮಾ ಹಾಲ್ಗಳು, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಯೋಗ ಕೇಂದ್ರಗಳು, ಸ್ಪಾ, ಕ್ರೀಡಾ ಕಾಂಪ್ಲೆಕ್ಸ್ಗಳು, ಸ್ಟೇಡಿಯಂ, ಈಜುಕೊಳ, ಮನರಂಜನಾ ಅಮ್ಯೂಸ್ಮೆಂಟ್ ಪಾರ್ಕ್, ಬಾರ್, ಆಡಿಟೋರಿಯಂಗಳು ಬಂದ್ ಮಾಡಲು ಆದೇಶಿಸಲಾಗಿದೆ.ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ಅವಕಾಶ ಇರುವುದಿಲ್ಲ. ರೆಸ್ಟೊರೆಂಟ್ಗಳಿಂದ ಪಾರ್ಸೆಲ್ ಒಯ್ಯಲು ಮಾತ್ರ ಅವಕಾಶವಿದೆ. ಮದುವೆ ಸಮಾರಂಭಕ್ಕೆ 50ಕ್ಕೆ ಜನ, ಶವ ಸಂಸ್ಕಾರ, ಅಂತಿಮ ದರ್ಶನಕ್ಕೆ 20 ಜನರಿಗಷ್ಟೇ ಅವಕಾಶ ನೀಡಲಾಗಿದೆ. ಹಲವೆಡೆ, ಈಗಾಗಲೇ ಪೊಲೀಸರು ಹೊಸ ಮಾರ್ಗಸೂಚಿ ಜಾರಿಗೆ ಮುಂದಾಗಿದ್ದಾರೆ. ಕಾರ್ಯಾಚರಣೆಯ ಚಿತ್ರಗಳು ಇಲ್ಲಿವೆ.
covid19 |ಇಂದಿನಿಂದ ಚಿತ್ರಮಂದಿರಗಳು ಬಂದ್ ಮಾಡಲಾಗಿದೆ. (ಬೆಂಗಳೂರಿನ ಸಂತೋಷ್ ಚಿತ್ರಮಂದಿರ).
ಚಿಕ್ಕಬಳ್ಳಾಪುರದಲ್ಲಿ ಅಗತ್ಯ ವಸ್ತುಗಳ ಅಂಗಡಿ ಬಿಟ್ಟು ಬೇರೆ ಅಂಗಡಿಗಳು ಬಂದ್
ಒಟಿಸಿ ರಸ್ತೆಯ ಹೋಟೆಲೊಂದರಲ್ಲಿ ತಿಂಡಿಯನ್ನು ಪಾರ್ಸಲ್ ಮಾಡಿಕೊಳ್ಳುತ್ತಿರುವ ದೃಶ್ಯ
ಒಟಿಸಿ ರಸ್ತೆಯ ಹೋಟೆಲೊಂದರಲ್ಲಿ ತಿಂಡಿಯನ್ನು ಪಾರ್ಸಲ್ ಮಾಡಿಕೊಳ್ಳುತ್ತಿರುವ ದೃಶ್ಯ
ರಾಯಚೂರಿನನಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ಓಪನ್
ವಿವಿ ಪುರಂನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಬಾಗಿಲು ಮುಚ್ಚಿರುವ ದೃಶ್ಯ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos - ಪಂಚ ರಾಜ್ಯ ಫಲಿತಾಂಶ, ಎಲ್ಲೆಲ್ಲಿ ಹೇಗೆ ನಡೀತಿದೆ ಮತ ಎಣಿಕೆ?
ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ವಿವಿಧೆಡೆ ಮತ ಎಣಿಕೆ ಕೇಂದ್ರಗಳ ಬಳಿ ಕಂಡುಬಂದ ದೃಶ್ಯಗಳ ಚಿತ್ರಣ ಇಲ್ಲಿದೆ. ಫಲಿತಾಂಶದ ಲೈವ್ ಅಪ್ಡೇಟ್ ಇಲ್ಲಿ ನೋಡಿ: Live: ಪಶ್ಚಿಮ ಬಂಗಾಳದ 189 ಕ್ಷೇತ್ರಗಳಲ್ಲಿ ಟಿಎಂಸಿ, 89 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ
election 2021 | Election Results 2021 |ಚೆನ್ನೈಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ಬಿಗಿ ಭದ್ರತೆ – ಪಿಟಿಐ ಚಿತ್ರ
ಕೇರಳದ ಕೋಯಿಕ್ಕೋಡ್ನಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ – ಪಿಟಿಐ ಚಿತ್ರ
ಚೆನ್ನೈ ಮತ ಎಣಿಕೆ ಕೇಂದ್ರದ ಹೊರಗೆ ರಾಜಕೀಯ ಪಕ್ಷಗಳ ಬೂತ್ ಏಜೆಂಟ್ಗಳು – ಪಿಟಿಐ ಚಿತ್ರ
ತಮಿಳುನಾಡಿನ ಚೆನ್ನೈಯಲ್ಲಿ ಅಂಚೆ ಮತಗಳ ಎಣಿಕೆ – ಪಿಟಿಐ ಚಿತ್ರ
ಚೆನ್ನೈಯ ಮತ ಎಣಿಕೆ ಕೇಂದ್ರದ ಹೊರಗೆ ಸ್ಯಾನಿಟೈಸ್ ಮಾಡುತ್ತಿರುವ ಆರೋಗ್ಯ ಕಾರ್ಯಕರ್ತರು – ಪಿಟಿಐ ಚಿತ್ರ
ಅಸ್ಸಾಂನಲ್ಲಿ ಅಂಚೆ ಮತಗಳ ಪೆಟ್ಟಿಗೆಯನ್ನು ಎಣಿಕೆ ಕೇಂದ್ರಕ್ಕೆ ಕೊಂಡೊಯ್ಯುತ್ತಿರುವ ಸಿಬ್ಬಂದಿ – ಪಿಟಿಐ ಚಿತ್ರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos | 18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ: ಸಿಎಂ ಬಿಎಸ್ವೈ ಸಾಂಕೇತಿಕ ಚಾಲನೆ
ಬೆಂಗಳೂರು: ರಾಜ್ಯದಲ್ಲಿ 18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.
covid vaccine | Covid-19 Vaccination | Covid-19 |18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆ – ಪ್ರಜಾವಾಣಿ ಚಿತ್ರ
ಗರುಡ ಏರೋಸ್ಪೇಸ್ ಕಂಪನಿಯು ನಗರದಲ್ಲಿ ಡ್ರೋನ್ ಯಂತ್ರಗಳ ಮೂಲಕ ತುರ್ತು ಬಳಕೆಯ ಔಷಧಿ ಸಾಗಣೆ, ಸಾರ್ವಜನಿಕ ಸ್ಥಳಗಳನ್ನು ಸ್ಯಾನಿಟೈಸ್ ಮಾಡುವ ಸೇವೆಯನ್ನು ಉಚಿತವಾಗಿ ಒದಗಿಸಲಿದೆ. ಇದಕ್ಕಾಗಿಯೇ 40 ಕೆ.ಜಿ. ಭಾರ ಸಾಗಿಸುವ ಸಾಮರ್ಥ್ಯವುಳ್ಳ ಡ್ರೋನ್ಗಳನ್ನು ನಿರ್ಮಿಸಿದೆ – ಪ್ರಜಾವಾಣಿ ಚಿತ್ರ
18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆ – ಪ್ರಜಾವಾಣಿ ಚಿತ್ರ
18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆ – ಪ್ರಜಾವಾಣಿ ಚಿತ್ರ
18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆ – ಪ್ರಜಾವಾಣಿ ಚಿತ್ರ
18 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆ ನೀಡಿಕೆಗೆ ಚಾಲನೆ – ಪ್ರಜಾವಾಣಿ ಚಿತ್ರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos | ಮೂರನೇ ಹಂತದ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಾಂಕೇತಿಕವಾಗಿ ಬೆಂಗಳೂರಿನ ಶಿವಾಜಿ ನಗರದ ಸ್ಟಿಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದರು. ಫೋಟೊ- ಎಸ್.ಕೆ. ದಿನೇಶ್
covid vaccine | Coronavirus | BS Yediyurappa |18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮ
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮ
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos | ತಮ್ಮ ಊರುಗಳಿಗೆ ತೆರಳಲು ರೈಲ್ವೆ ನಿಲ್ದಾಣದಲ್ಲಿ ಕಾಯುತ್ತಿರುವ ವಲಸೆ ಕಾರ್ಮಿಕರು
ರಾಜ್ಯದಾದ್ಯಂತ 14 ದಿನಗಳ ಲಾಕ್ಡೌನ್ ಹೇರಿಕೆಯಾಗಿರುವ ಬೆನ್ನಲ್ಲೇ ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರು ಮುಂದಾಗಿದ್ದು, ರೈಲ್ವೆ ನಿಲ್ದಾಣಗಳಲ್ಲಿ ಜಮಾಯಿಸಿದ್ದಾರೆ.
Lockdown | Covid-19 | migrant workers |ಕೋವಿಡ್ ಲಾಕ್ಡೌನ್ನಿಂದಾಗಿ ಖಾಲಿಯಾಗಿರುವ ಬಸ್ ನಿಲ್ದಾಣ
ಖಾಲಿಯಾಗಿರುವ ಬಸ್ ನಿಲ್ದಾಣ
ಕೆಂಪೇಗೌಡ ಬಸ್ ನಿಲ್ದಾಣದ ಹೊರನೋಟ
ಬಿಎಂಟಿಸಿ ಬಸ್ನಲ್ಲಿಯೇ ವಿಶ್ರಾಂತಿಗೆ ಜಾರಿದ್ದ ಸಿಬ್ಬಂದಿ
ಬಸ್ ನಿಲ್ದಾಣದಲ್ಲಿದ್ದ ಬೆರಳೆಣಿಕೆಯ ಪ್ರಯಾಣಿಕರು
ಹೊರ ರಾಜ್ಯಗಳಿಗೆ ತೆರಳಲು ರೈಲಿಗಾಗಿ ಕಾಯುತ್ತಾ ನಿದ್ರಿಸುತ್ತಿರುವ ಪ್ರಯಾಣಿಕರು
ಬಸ್ ನಿಲ್ದಾಣಗಳಲ್ಲಿಯೇ ವಿಶ್ರಾಂತಿ ಪಡೆಯುತ್ತಿರುವ ಯುವಕರ ತಂಡ
ಸರದಿಯಲ್ಲಿ ನಿಂತು ಬಸ್ ಏರುತ್ತಿರುವ ಪ್ರಯಾಣಿಕರು
ರೈಲ್ವೆ ನಿಲ್ದಾಣದಲ್ಲಿಯೇ ಕೆಲವರಿಗೆ ಕೋವಿಡ್ ಪರೀಕ್ಷೆ ನಡೆಸಲಾಯಿತು.
ತಮ್ಮ ಊರುಗಳಿಗೆ ತೆರಳಲು ಗಂಟುಮೂಟೆಯೊಂದಿಗೆ ಬಂದಿದ್ದ ಪ್ರಯಾಣಿಕರು
ರೈಲ್ವೆ ನಿಲ್ದಾಣದಲ್ಲಿ ಕಂಡುಬಂದ ದೃಶ್ಯ






















