ಬೆಂಗಳೂರು:ರಾಜ್ಯದ ಕೊಡಗು, ಚಿಕ್ಕಮಗಳೂರು, ಹುಬ್ಬಳ್ಳಿ, ಕಾರವಾರ ಸೇರಿದಂತೆ ಹಲವೆಡೆ ಗುರುವಾರ ಬೆಳಿಗ್ಗೆಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಈ ವೇಳೆ ತೆಗೆದ ಚಿತ್ರಗಳು ಇಲ್ಲಿವೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಶೃಂಗೇರಿ ಎನ್.ಆರ್.ಪುರ, ಕೊಪ್ಪ, ಕಳಸ, ಮೂಡಿಗೆರೆ ಭಾಗದಲ್ಲಿ ಬಿಟ್ಟುಬಿಟ್ಟು ಸಾಧಾರಣವಾಗಿ ಸುರಿಯುತ್ತಿದೆ. ಕೊಟ್ಟಿಗೆಹಾರದಲ್ಲಿ ಮಳೆ
ADVERTISEMENT
ಉತ್ತರ ಕನ್ನಡ: ಮುದಗಾದಲ್ಲಿ ನೀರು ಹರಿದು ಹೋಗಲು ಕಾರ್ಯಾಚರಣೆ ಮಾಡುತ್ತಿರುವುದು
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್
ಹುಬ್ಬಳ್ಳಿಯಲ್ಲಿ ಗುರುವಾರ ಮಳೆ ಚಿತ್ರಗಳು - ಪ್ರಜಾವಾಣಿ ಚಿತ್ರ/ತಾಜುದ್ದೀನ್ ಆಜಾದ್