ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಸ್ವಗ್ರಾಮ ಭುವನಹಳ್ಳಿಯಲ್ಲಿ ಮತದಾನ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ದಂಪತಿ ಶಿರಾದ ಜ್ಯೋತಿ ನಗರ ಮತಗಟ್ಟೆಯಲ್ಲಿ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ತಮ್ಮ ಸ್ವಗ್ರಾಮ ಚಿರತಹಳ್ಳಿಯಲ್ಲಿ ಮತದಾನ ಮಾಡಿದರು.ಇದನ್ನೂ ಓದಿ...ಶಿರಾ ಉಪಚುನಾವಣೆ: ಜಯಚಂದ್ರ, ರಾಜೇಶ್ ಗೌಡ ಮತಚಲಾವಣೆ