Photos | ಸಾಹಸ ಕ್ರೀಡಾ ತರಬೇತಿ ಚಟುವಟಿಕೆಗಳಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಚಾಲನೆ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಬಳಿಯ ಅಯ್ಯನಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ ಚಟುವಟಿಕೆಗಳಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು.
Published : 8 ಆಗಸ್ಟ್ 2020, 8:05 IST