Photos: ಮಂಗಳೂರಿನಲ್ಲಿ ಎಂದಿನಂತೆ ವಾಹನ ಸಂಚಾರ, ತೆರೆದ ಮಾರುಕಟ್ಟೆ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ಗೆ ಕರೆ ನೀಡಿದ್ದು ಕಾಂಗ್ರೆಸ್, ಜೆಡಿಎಸ್, ಸಿಪಿಐ (ಎಂ) ಪಕ್ಷಗಳು ಸೇರಿದಂತೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ರೈತರ ಹೋರಾಟಕ್ಕೆ ಕೈ ಜೋಡಿಸಿವೆ. ರಾಜ್ಯದೆಲ್ಲೆಡೆ ಬಂದ್ಗೆ ವಿವಿಧ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಂಗಳೂರಿನಲ್ಲಿ ಎಂದಿನಂತೆ ವಾಹನ ಸಂಚಾರ ಮತ್ತೆ ಮಾರುಕಟ್ಟೆ ತೆರೆದಿದೆ.
Last Updated 28 ಸೆಪ್ಟೆಂಬರ್ 2020, 5:24 IST