ಹಾಸನ ಗಣೇಶ ಮೆರವಣಿಗೆ ದುರಂತ: ಸ್ಥಳಕ್ಕೆ ನಿಖಿಲ್ ಭೇಟಿ, ಕುಮಾರಸ್ವಾಮಿ ಸಾಂತ್ವನ
Hassan Ganesh Visarjana Tragedy: ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.Last Updated 12 ಸೆಪ್ಟೆಂಬರ್ 2025, 17:32 IST