ಬುಧವಾರ, 11 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ವಿದೇಶ

ADVERTISEMENT

ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕದ ಕೃಷಿ ಉತ್ಪನ್ನಕ್ಕೆ ಸುಂಕ ಕಡಿತ ?

Bilateral Trade: ‘ಕೆಲವು ದ್ವಿದಳ ಧಾನ್ಯಗಳು ಸೇರಿದಂತೆ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಿಶಾಲ ಶ್ರೇಣಿಯ ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿತ ಮಾಡಲು ಅಥವಾ ಶೂನ್ಯಕ್ಕಿಳಿಸಲು ಭಾರತ ಮುಂದಾಗಿದೆ’ ಎಂದು ಶ್ವೇತಭವನ ಹೇಳಿದೆ.
Last Updated 10 ಫೆಬ್ರುವರಿ 2026, 15:40 IST
ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕದ ಕೃಷಿ ಉತ್ಪನ್ನಕ್ಕೆ ಸುಂಕ ಕಡಿತ ?

ಬಾಂಗ್ಲಾದಲ್ಲಿ ಹಿಂದೂ ವ್ಯಾಪಾರಿ ಹತ್ಯೆ

ಬಾಂಗ್ಲಾದೇಶದ ಮೈಮೆನ್ಸಿಂಗ್‌ನ ಉಪ ಜಿಲ್ಲೆ ತ್ರಿಶಾಲ್‌ ಪ್ರದೇಶದ ಬೋಗರ್‌ ಬಜಾರ್‌ನಲ್ಲಿ ಸೋಮವಾರ ತಡರಾತ್ರಿ 62 ವರ್ಷದ ಹಿಂದೂ ವ್ಯಾಪಾರಿಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ.
Last Updated 10 ಫೆಬ್ರುವರಿ 2026, 14:33 IST
ಬಾಂಗ್ಲಾದಲ್ಲಿ ಹಿಂದೂ ವ್ಯಾಪಾರಿ ಹತ್ಯೆ

ಬ್ರಿಟನ್ ಪ್ರಧಾನಿ ರಾಜೀನಾಮೆಗೆ ಹೆಚ್ಚಿದ ಒತ್ತಾಯ; ಹುದ್ದೆ ತ್ಯಜಿಸಲ್ಲ: ಸ್ಟಾರ್ಮರ್

ಜೆಫ್ರಿ ಎಪ್‌ಸ್ಟೈನ್‌ ಪ್ರಕರಣದಿಂದ ಇಕ್ಕಟ್ಟಿಗೆ ಸಿಲುಕಿರುವ ಬ್ರಿಟನ್‌ ಪ್ರಧಾನಿ ಕಿಯರ್‌ ಸ್ಟಾರ್ಮರ್‌ ಅವರು ‘ಹುದ್ದೆ ತೊರೆಯುವುದಿಲ್ಲ’ ಎಂದು ಹೇಳಿದ್ದಾರೆ. ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ ಜತೆ ನಂಟು ಹೊಂದಿದ್ದ ಪೀಟರ್‌ ಮ್ಯಾಂಡಲ್ಸನ್‌ ನೇಮಕಕ್ಕೆ ಟೀಕೆ ವ್ಯಕ್ತವಾಗಿದೆ.
Last Updated 10 ಫೆಬ್ರುವರಿ 2026, 14:15 IST
ಬ್ರಿಟನ್ ಪ್ರಧಾನಿ ರಾಜೀನಾಮೆಗೆ ಹೆಚ್ಚಿದ ಒತ್ತಾಯ; ಹುದ್ದೆ ತ್ಯಜಿಸಲ್ಲ: ಸ್ಟಾರ್ಮರ್

ಇಮ್ರಾನ್ ಖಾನ್ ಭೇಟಿ ಮಾಡಲು ವಕೀಲರಿಗೆ ಸುಪ್ರೀಂ ಕೋರ್ಟ್ ಅನುಮತಿ

Pakistan Politics: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ಮತ್ತು ಅವರ ಆರೋಗ್ಯ ಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ವಕೀಲರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
Last Updated 10 ಫೆಬ್ರುವರಿ 2026, 14:07 IST
ಇಮ್ರಾನ್ ಖಾನ್ ಭೇಟಿ ಮಾಡಲು ವಕೀಲರಿಗೆ ಸುಪ್ರೀಂ ಕೋರ್ಟ್ ಅನುಮತಿ

ಬಾಂಗ್ಲಾ ಉತ್ಪನ್ನಗಳಿಗೆ ಅಮೆರಿಕದಿಂದ ತೆರಿಗೆ ಕಡಿತ; ಜವಳಿ ಸರಕುಗಳಿಗೆ ಬಂಪರ್

ಅಮೆರಿಕ ಸರ್ಕಾರವು ಬಾಂಗ್ಲಾದೇಶದ ಜವಳಿ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ 19ಕ್ಕೆ ಇಳಿಸಿದೆ. ಹತ್ತಿ ಮತ್ತು ಸಿಂಥೆಟಿಕ್ ಉಡುಪುಗಳಿಗೆ ಶೂನ್ಯ ಸುಂಕದ ಲಾಭ ಸಿಗಲಿದ್ದು, ಟ್ರಂಪ್ ಸರ್ಕಾರದ ಹೊಸ ನೀತಿ ಇದಾಗಿದೆ.
Last Updated 10 ಫೆಬ್ರುವರಿ 2026, 4:53 IST
ಬಾಂಗ್ಲಾ ಉತ್ಪನ್ನಗಳಿಗೆ ಅಮೆರಿಕದಿಂದ ತೆರಿಗೆ ಕಡಿತ; ಜವಳಿ ಸರಕುಗಳಿಗೆ ಬಂಪರ್

ಇರಾಕ್‌: ಸದ್ದಾಂ ಆಡಳಿತದಲ್ಲಿ ಉನ್ನತ ಭದ್ರತಾ ಅಧಿಕಾರಿಯಾಗಿದ್ದ ಸಾದೌನ್‌ಗೆ ಗಲ್ಲು

Shia Cleric Murder: 1980ರಲ್ಲಿ ನಡೆದಿದ್ದ ಶಿಯಾ ಧರ್ಮಗುರು ಮೊಹಮ್ಮದ್ ಬಕೀರ್ ಅಲ್-ಸದರ್ ಹತ್ಯೆಗೆ ಸಂಬಂಧಿಸಿದಂತೆ ಸದ್ದಾಂ ಹುಸೇನ್‌ ಆಡಳಿತ ಅವಧಿಯಲ್ಲಿದ್ದ ಉನ್ನತ ಭದ್ರತಾ ಅಧಿಕಾರಿಯನ್ನು ಇರಾಕ್‌ನಲ್ಲಿ ಗಲ್ಲಿಗೇರಿಸಲಾಗಿದೆ.
Last Updated 9 ಫೆಬ್ರುವರಿ 2026, 15:31 IST
ಇರಾಕ್‌: ಸದ್ದಾಂ ಆಡಳಿತದಲ್ಲಿ ಉನ್ನತ ಭದ್ರತಾ ಅಧಿಕಾರಿಯಾಗಿದ್ದ ಸಾದೌನ್‌ಗೆ ಗಲ್ಲು

ಚೀನಾ ಜೊತೆ ಮಾತುಕತೆಗೆ ಸಿದ್ದ ಎಂದ ಜಪಾನ್‌ ಪ್ರಧಾನಿ ಸನೇ ತಕೈಚಿ

Sanae Takaichi: ಟೋಕಿಯೊ: ‘ಚೀನಾ ಜತೆಗಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಆ ದೇಶದ ಜತೆ ಮಾತುಕತೆಗೆ ಸಿದ್ಧ’ ಎಂದು ಜಪಾನ್‌ ಪ್ರಧಾನಿ ಸನೇ ತಕೈಚಿ ಸೋಮವಾರ ಹೇಳಿದ್ದಾರೆ. ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಮರುದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Last Updated 9 ಫೆಬ್ರುವರಿ 2026, 15:20 IST
ಚೀನಾ ಜೊತೆ ಮಾತುಕತೆಗೆ ಸಿದ್ದ ಎಂದ ಜಪಾನ್‌ ಪ್ರಧಾನಿ ಸನೇ ತಕೈಚಿ
ADVERTISEMENT

ಬಾಂಗ್ಲಾದೇಶ: ಚುನಾವಣಾ ಪ್ರಚಾರಕ್ಕೆ ನಾಳೆ ತೆರೆ

Tarique Rahman: ಬಾಂಗ್ಲಾದೇಶದಲ್ಲಿ ಫೆ.12ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸೋಮವಾರ ವಿವಿಧ ಪಕ್ಷಗಳು ಬಿರುಸಿನ ಪ್ರಚಾರ ನಡೆಸಿದವು. ರಾಜಧಾನಿ ಢಾಕಾ ಸೇರಿದಂತೆ ಹಲವು ಕಡೆಗಳಲ್ಲಿ ಅಬ್ಬರದ ರ‍್ಯಾಲಿಗಳು ನಡೆದವು.
Last Updated 9 ಫೆಬ್ರುವರಿ 2026, 15:17 IST
ಬಾಂಗ್ಲಾದೇಶ: ಚುನಾವಣಾ ಪ್ರಚಾರಕ್ಕೆ ನಾಳೆ ತೆರೆ

ಲಿಬಿಯಾ ಕರಾವಳಿಯಲ್ಲಿ ಮುಳುಗಿದ ದೋಣಿ: 53 ಮಂದಿ ವಲಸಿಗರು ನಾಪತ್ತೆ

ಲಿಬಿಯಾ ಕರಾವಳಿಯಲ್ಲಿ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸಿಗರ ಸಂಸ್ಥೆ ಸೋಮವಾರ ತಿಳಿಸಿದೆ.
Last Updated 9 ಫೆಬ್ರುವರಿ 2026, 14:05 IST
ಲಿಬಿಯಾ ಕರಾವಳಿಯಲ್ಲಿ ಮುಳುಗಿದ ದೋಣಿ: 53 ಮಂದಿ ವಲಸಿಗರು ನಾಪತ್ತೆ

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ನರ್ಗಿಸ್‌ ಮೊಹಮ್ಮದಿಗೆ 6 ವರ್ಷ ಜೈಲುಶಿಕ್ಷೆ

Nobel Peace Prize: ಇರಾನ್‌ನ ಮಾನವ ಹಕ್ಕುಗಳ ಹೋರಾಟಗಾರ್ತಿ, ನೊಬೆಲ್‌ ಶಾಂತಿ ಪುರಸ್ಕೃತೆ ನರ್ಗಿಸ್‌ ಮೊಹಮ್ಮದಿ ಅವರಿಗೆ ಇರಾನ್‌ ನ್ಯಾಯಾಲಯವು ಆರು ವರ್ಷಗಳ ಕಾಲ ಶಿಕ್ಷೆ ವಿಧಿಸಿದೆ. ಈ ಆದೇಶವನ್ನು ಅವರ ಪರ ವಕೀಲ ಮೊಸ್ತಫ ನಿಲ್ಲಿ ಖಚಿತಪಡಿಸಿದ್ದಾರೆ.
Last Updated 8 ಫೆಬ್ರುವರಿ 2026, 16:03 IST
ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ನರ್ಗಿಸ್‌ ಮೊಹಮ್ಮದಿಗೆ 6 ವರ್ಷ ಜೈಲುಶಿಕ್ಷೆ
ADVERTISEMENT
ADVERTISEMENT
ADVERTISEMENT