ಶುಕ್ರವಾರ, 16 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸಿನಿಮಾ ಜಗತ್ತು

ADVERTISEMENT

ಅಮೂಲ್ಯ ನಾಯಕಿಯಾಗಿ ನಟಿಸುತ್ತಿರುವ ‘ಪೀಕಬೂ’ಗೆ ಶ್ರೀರಾಮ್‌ ನಾಯಕ

Peekaboo Movie: ಮಂಜು ಸ್ವರಾಜ್‌ ನಿರ್ದೇಶನದಲ್ಲಿ ಅಮೂಲ್ಯ ನಾಯಕಿಯಾಗಿ ನಟಿಸುತ್ತಿರುವ ‘ಪೀಕಬೂ’ ಚಿತ್ರಕ್ಕೆ ಶ್ರೀರಾಮ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ.
Last Updated 16 ಜನವರಿ 2026, 0:30 IST
ಅಮೂಲ್ಯ ನಾಯಕಿಯಾಗಿ ನಟಿಸುತ್ತಿರುವ ‘ಪೀಕಬೂ’ಗೆ ಶ್ರೀರಾಮ್‌ ನಾಯಕ

Sandalwood: ಈ ವಾರ ಸಂಕ್ರಾಂತಿ ಸಂಭ್ರಮಕ್ಕೆ ‘ಸೂರ್ಯ’ ತೆರೆಗೆ

Suriya Movie: ಸಂಕ್ರಾಂತಿ ಸಮಯದಲ್ಲಿಯೂ ಕನ್ನಡ ಚಿತ್ರಗಳೇ ಇಲ್ಲ ಎಂಬ ಹೊತ್ತಿನಲ್ಲಿ ಈ ಚಿತ್ರ ಇಂದು (ಜ.16) ತೆರೆ ಕಾಣುತ್ತಿದೆ. ಉತ್ತರ ಕರ್ನಾಟಕದ ಕಥೆ ಹೊಂದಿರುವ ಚಿತ್ರಕ್ಕೆ ಸಾಗರ್ ದಾಸ್ ನಿರ್ದೇಶನವಿದೆ. ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ನಂದಿ ಸಿನಿಮಾಸ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ.
Last Updated 16 ಜನವರಿ 2026, 0:30 IST
Sandalwood: ಈ ವಾರ ಸಂಕ್ರಾಂತಿ ಸಂಭ್ರಮಕ್ಕೆ ‘ಸೂರ್ಯ’ ತೆರೆಗೆ

New Movie: ‘ಡಿಯರ್ ಹಸ್ಬೆಂಡ್’ಗೆ ಸುದೀಪ್‌ ಸಾಥ್‌

Dear Husband Movie: ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ಚಿತ್ರಕ್ಕೆ ‘ಡಿಯರ್ ಹಸ್ಬೆಂಡ್’ ಎಂದು ಹೆಸರಿಡಲಾಗಿದೆ. ನಟ ಸುದೀಪ್‌ ಇತ್ತೀಚೆಗಷ್ಟೇ ಚಿತ್ರದ ಶೀರ್ಷಿಕೆ ಮತ್ತು ಟೈಟಲ್ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.
Last Updated 16 ಜನವರಿ 2026, 0:30 IST
New Movie: ‘ಡಿಯರ್ ಹಸ್ಬೆಂಡ್’ಗೆ ಸುದೀಪ್‌ ಸಾಥ್‌

Kannada Movies: ಫೆ.6ಕ್ಕೆ ‘ಬಯಕೆಗಳು ಬೇರೂರಿದಾಗ’

Bayakegalu Beruridaga:ವಿವಾಹೇತರ ಸಂಬಂಧಗಳ ಕುರಿತು ಭಾವನಾತ್ಮಕ ಕಥೆಯನ್ನು ಹೊಂದಿರುವ ‘ಬಯಕೆಗಳು ಬೇರೂರಿದಾಗ’ ಚಿತ್ರ ಫೆಬ್ರುವರಿ 6ರಂದು ತೆರೆ ಕಾಣಲಿದೆ. ಆಕರ್ಷ್ ಆದಿತ್ಯ ಅವರ ಕಾದಂಬರಿ ಆಧಾರಿತ ಚಿತ್ರಕ್ಕೆ ಎನ್.ಜ್ಯೋತಿಲಕ್ಷ್ಮಿ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.
Last Updated 16 ಜನವರಿ 2026, 0:30 IST
Kannada Movies: ಫೆ.6ಕ್ಕೆ ‘ಬಯಕೆಗಳು ಬೇರೂರಿದಾಗ’

ಸಂದರ್ಶನ | ಸಿನಿಮಾ ಯಶಸ್ಸಿಗೆ ಪ್ರತಿಭಾವಂತರು ಒಂದಾಗಬೇಕು: ದುನಿಯಾ ವಿಜಯ್‌

Duniya Vijay LandLord Movie: ದುನಿಯಾ ವಿಜಯ್‌ ನಟನೆಯ ‘ಲ್ಯಾಂಡ್‌ಲಾರ್ಡ್‌’ ಚಿತ್ರ ಮುಂದಿನ ವಾರ ತೆರೆ ಕಾಣುತ್ತಿದೆ. ಈ ಚಿತ್ರ ಹಾಗೂ ಅದರಲ್ಲಿನ ತಮ್ಮ ಪಾತ್ರ ಕುರಿತು ಅವರು ಮಾತನಾಡಿದ್ದಾರೆ.
Last Updated 16 ಜನವರಿ 2026, 0:30 IST
ಸಂದರ್ಶನ | ಸಿನಿಮಾ ಯಶಸ್ಸಿಗೆ ಪ್ರತಿಭಾವಂತರು ಒಂದಾಗಬೇಕು: ದುನಿಯಾ ವಿಜಯ್‌

ಬಿಗ್‌ಬಾಸ್‌ ಖ್ಯಾತಿಯ ಕಾರ್ತಿಕ್‌ ನಟಿಸಿರುತ್ತಿರುವ ‘ರಾಮರಸ’ ಚಿತ್ರೀಕರಣ ಪೂರ್ಣ

Karthik Mahesh: ಬಿಗ್‌ಬಾಸ್‌ ಖ್ಯಾತಿಯ ಕಾರ್ತಿಕ್‌ ಮಹೇಶ್‌ ನಟಿಸಿರುತ್ತಿರುವ ‘ರಾಮರಸ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಸಸ್ಪೆನ್ಸ್‌, ಥ್ರಿಲ್ಲರ್‌ ಜಾನರ್‌ನ ಚಿತ್ರಕ್ಕೆ ಬಿ.ಎಂ.ಗಿರಿರಾಜ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.
Last Updated 16 ಜನವರಿ 2026, 0:30 IST
ಬಿಗ್‌ಬಾಸ್‌ ಖ್ಯಾತಿಯ ಕಾರ್ತಿಕ್‌ ನಟಿಸಿರುತ್ತಿರುವ ‘ರಾಮರಸ’ ಚಿತ್ರೀಕರಣ ಪೂರ್ಣ

ಜನ ನಾಯಗನ್: ಮದ್ರಾಸ್‌ ಹೈಕೋರ್ಟ್‌ಗೆ ಮರಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ

Vijay's Jana Nayagan: ನಟ ವಿಜಯ್‌ ಅಭಿನಯದ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್‌ ಪ್ರಮಾಣಪತ್ರ ನಿರಾಕರಣೆ ಪ್ರಶ್ನಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮದ್ರಾಸ್‌ ಹೈಕೋರ್ಟ್‌ನಲ್ಲಿಯೇ ಪರಿಹಾರ ಕಂಡುಕೊಳ್ಳಲು ನಿರ್ಮಾಪಕರಿಗೆ ಸೂಚಿಸಿದೆ.
Last Updated 15 ಜನವರಿ 2026, 15:55 IST
ಜನ ನಾಯಗನ್: ಮದ್ರಾಸ್‌ ಹೈಕೋರ್ಟ್‌ಗೆ ಮರಳುವಂತೆ  ಸುಪ್ರೀಂ ಕೋರ್ಟ್‌ ಸೂಚನೆ
ADVERTISEMENT

‘ಪೀಕಬೂ’ದಲ್ಲಿ ನಟಿ ಅಮೂಲ್ಯಗೆ ಜೋಡಿಯಾದ ಜನಪ್ರಿಯ ಧಾರಾವಾಹಿಯ ನಟ

Amulya Comeback: ಪೀಕಬೂ’ ಚಿತ್ರದಲ್ಲಿ ಅಮೂಲ್ಯ ಅವರು ನಾಯಕಿಯಾಗಿ ನಟಿಸುತ್ತಿರುವ ಬಗ್ಗೆ ಚಿತ್ರತಂಡ ಕೆಲವು ತಿಂಗಳ ಹಿಂದೆ ಖಚಿತಪಡಿಸಿತ್ತು. ಆದರೆ ಈ ಚಿತ್ರದ ನಾಯಕನ ಬಗ್ಗೆ ಎಲ್ಲೂ ಹೇಳಿರಲಿಲ್ಲ. ಈಗ ಈ ಚಿತ್ರದ ನಾಯಕನನ್ನು ಪರಿಚಯಿಸಲಾಗಿದೆ.
Last Updated 15 ಜನವರಿ 2026, 13:09 IST
‘ಪೀಕಬೂ’ದಲ್ಲಿ ನಟಿ ಅಮೂಲ್ಯಗೆ ಜೋಡಿಯಾದ ಜನಪ್ರಿಯ ಧಾರಾವಾಹಿಯ ನಟ

ಒಂದೇ ತಿಂಗಳಲ್ಲಿ OTTಗೆ ಬಂದ ‘45’ ಸಿನಿಮಾ: ಎಲ್ಲಿ, ಯಾವಾಗ ಬಿಡುಗಡೆ?

45 Movie Zee5: ಅರ್ಜುನ್‌ ಜನ್ಯ ನಿರ್ದೇಶನದ ಶಿವರಾಜ್‌ಕುಮಾರ್‌, ಉಪೇಂದ್ರ ಹಾಗೂ ರಾಜ್‌ ಬಿ.ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಸಿನಿಮಾ ಒಟಿಟಿಗೆ ಬರುತ್ತಿದೆ.
Last Updated 15 ಜನವರಿ 2026, 12:42 IST
ಒಂದೇ ತಿಂಗಳಲ್ಲಿ OTTಗೆ ಬಂದ ‘45’ ಸಿನಿಮಾ: ಎಲ್ಲಿ, ಯಾವಾಗ ಬಿಡುಗಡೆ?

Bigg Boss 12: ಅಶ್ವಿನಿ ಗೌಡಗೆ ಕ್ಷಮೆ ಕೇಳಿದ ಗಿಲ್ಲಿ ನಟ

BBK apology moment: ಬಿಗ್ ಬಾಸ್ ಸೀಸನ್‌ನ ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಸೀಸನ್ ಆರಂಭದಿಂದಲೂ ಗಿಲ್ಲಿ ಹಾಗೂ ಅಶ್ವಿನಿ ಗೌಡ ಜಗಳವಾಡಿಕೊಂಡೆ ಬಂದವರು. ಇದೀಗ ಫಿನಾಲೆಗೂ ಮುನ್ನ ಗಿಲ್ಲಿ ಅಶ್ವಿನಿಗೆ ಕ್ಷಮೆ ಕೇಳಿರುವುದು ಗಮನ ಸೆಳೆದಿದೆ.
Last Updated 15 ಜನವರಿ 2026, 12:22 IST
Bigg Boss 12: ಅಶ್ವಿನಿ ಗೌಡಗೆ ಕ್ಷಮೆ ಕೇಳಿದ ಗಿಲ್ಲಿ ನಟ
ADVERTISEMENT
ADVERTISEMENT
ADVERTISEMENT