ಶನಿವಾರ, 22 ನವೆಂಬರ್ 2025
×
ADVERTISEMENT

ಸಿನಿಮಾ ಜಗತ್ತು

ADVERTISEMENT

‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ

Madappana Song: ಸತೀಶ್‌ ನೀನಾಸಂ ನಾಯಕನಾಗಿ ನಟಿಸುತ್ತಿರುವ ‘ದಿ ರೈಸ್‌ ಆಫ್‌ ಅಶೋಕ’ ಸಿನಿಮಾ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ನಟ ಸತೀಶ್‌ ನೀನಾಸಂ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Last Updated 22 ನವೆಂಬರ್ 2025, 9:16 IST
‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ

ವಿಭಿನ್ನ ಉಡುಗೆ ತೊಟ್ಟು ಕಣ್ಮನ ಸೆಳೆದ ಬಾಲಿವುಡ್ ಬೆಡಗಿ ನಟಿ ಕಾಜೋಲ್

Bollywood Actress: ವಿಭಿನ್ನ ಉಡುಗೆ ತೊಟ್ಟು ಕಣ್ಮನ ಸೆಳೆದ ನಟಿ ಕಾಜೋಲ್ ಕೆಂಪು ಗೌನ್ ಧರಿಸಿ ಕ್ಲಿಕ್ಕಿಸಿಕೊಂಡು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ
Last Updated 22 ನವೆಂಬರ್ 2025, 7:51 IST
ವಿಭಿನ್ನ ಉಡುಗೆ ತೊಟ್ಟು ಕಣ್ಮನ ಸೆಳೆದ ಬಾಲಿವುಡ್ ಬೆಡಗಿ ನಟಿ ಕಾಜೋಲ್

Visual Story: ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಶ್ವೇತಾ ಪ್ರಸಾದ್

Kannada TV Actress: ಕನ್ನಡ ಕಿರುತೆರೆ ನಟಿ ಶ್ವೇತಾ ಪ್ರಸಾದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬೋಲ್ಡ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ನಟಿ ಶ್ವೇತಾ ಪ್ರಸಾದ್ 'ರಾಧಾ ರಮಣ' ಧಾರಾವಾಹಿಯಲ್ಲಿ ರಾಧಾ ಮಿಸ್ ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡರು
Last Updated 22 ನವೆಂಬರ್ 2025, 7:46 IST
Visual Story: ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಶ್ವೇತಾ ಪ್ರಸಾದ್

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಆಡಿಯೊ ಬಿಡುಗಡೆ: ದಿನಾಂಕ ನಿಗದಿ

Jana Nayagan Audio Launch: ಕನ್ನಡದ ಪ್ರೊಡಕ್ಷನ್ ಹೌಸ್ ಕೆವಿಎನ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಇದೀಗ ದಳಪತಿ ವಿಜಯ್ ಅವರ ಅಭಿಮಾನಿಗಳಿಗೆ ಕೆವಿಎನ್ ಪ್ರೊಡಕ್ಷನ್ ಹೌಸ್ ಶುಭ ಸುದ್ದಿ ಕೊಟ್ಟಿದೆ.
Last Updated 22 ನವೆಂಬರ್ 2025, 7:29 IST
ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಆಡಿಯೊ ಬಿಡುಗಡೆ: ದಿನಾಂಕ ನಿಗದಿ

Video | ಸ್ಮೃತಿ ಮಂದಾನ ಹಳದಿ ಶಾಸ್ತ್ರದಲ್ಲಿ ಸಹ ಆಟಗಾರ್ತಿಯರು: ಭರ್ಜರಿ ನೃತ್ಯ

Haldi Ceremony: ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಆಟಗಾರ್ತಿ ಸ್ಮೃತಿ ಮಂದಾನ ಅವರು ವಿವಾಹ ಸಂಭ್ರಮದಲ್ಲಿದ್ದಾರೆ ಅವರು ತಾವು ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಶುಕ್ರವಾರಂದು ಖಚಿತಪಡಿಸಿದ್ದಾರೆ ವಿವಾಹ ಪೂರ್ವ ಹಳದಿ ಶಾಸ್ತ್ರದಲ್ಲಿ ಮಂದಾನ ಅವರ ಸಹ ಆಟಗಾರ್ತಿಯರು ಭಾಗಿಯಾಗಿದ್ದಾರೆ.
Last Updated 22 ನವೆಂಬರ್ 2025, 6:23 IST
Video | ಸ್ಮೃತಿ ಮಂದಾನ ಹಳದಿ ಶಾಸ್ತ್ರದಲ್ಲಿ ಸಹ ಆಟಗಾರ್ತಿಯರು: ಭರ್ಜರಿ ನೃತ್ಯ

PHOTOS: ಸಿಟಿ ಲೈಟ್ಸ್ ಚಿತ್ರೀಕರಣ ವೇಳೆ ದುನಿಯಾ ವಿಜಯ್‌ ಭೇಟಿಯಾದ ಕಾಕ್ರೋಚ್ ಸುಧಿ

Duniya Vijay: ಕಾಕ್ರೋಚ್ ಸುಧಿ ಅಂತಲೇ ಖ್ಯಾತಿ ಪಡೆದುಕೊಂಡಿರುವ ಸುಧೀರ್ ಬಾಲರಾಜ್ ದಂಪತಿ ನಟ ದುನಿಯಾ ವಿಜಯ್‌ ಅವರನ್ನು ಭೇಟಿಯಾಗಿದ್ದಾರೆ. ಕಳೆದ ವಾರ ಬಿಗ್‌ಬಾಸ್ ಸೀಸನ್ 12ರಿಂದ ಎಲಿಮಿನೇಟ್ ಆಗಿ ಆಚೆಬಂದಿದ್ದ ಕಾಕ್ರೋಚ್ ಸುಧಿ ಅವರು ಈಗ ಸಿಟಿ ಲೈಟ್ಸ್ ಚಿತ್ರೀಕರಣದಲ್ಲಿ ಪ್ರತ್ಯಕ್ಷರಾಗಿದ್ದಾರೆ.
Last Updated 22 ನವೆಂಬರ್ 2025, 5:59 IST
PHOTOS: ಸಿಟಿ ಲೈಟ್ಸ್ ಚಿತ್ರೀಕರಣ ವೇಳೆ ದುನಿಯಾ ವಿಜಯ್‌ ಭೇಟಿಯಾದ ಕಾಕ್ರೋಚ್ ಸುಧಿ

BBK12 | ಎಲ್ಲರ ಮುಂದೆ ಅಶ್ವಿನಿ ಗೌಡಗೆ ಸುದೀಪ್‌ ತರಾಟೆ: ಕಿಚ್ಚ ಹೇಳಿದ್ದೇನು?

Kiccha Sudeep: ಬಿಗ್‌ಬಾಸ್‌ ಸೀಸನ್‌ 12ರ ವಾರದ ಪಂಚಾಯಿತಿ ನಡೆಸಿಕೊಡಲು ಕಿಚ್ಚ ಸುದೀಪ್‌ ಅವರು ವೇದಿಕೆಗೆ ಬಂದಿದ್ದಾರೆ. ವೇದಿಕೆಗೆ ಬರುತ್ತಿದ್ದಂತೆ ಅಶ್ವಿನಿ ಗೌಡ ಅವರಿಗೆ ತರಾಟೆ ತೆಗೆದುಕೊಂಡಿದ್ದಾರೆ.
Last Updated 22 ನವೆಂಬರ್ 2025, 5:29 IST
BBK12 | ಎಲ್ಲರ ಮುಂದೆ ಅಶ್ವಿನಿ ಗೌಡಗೆ ಸುದೀಪ್‌ ತರಾಟೆ: ಕಿಚ್ಚ ಹೇಳಿದ್ದೇನು?
ADVERTISEMENT

Sandalwood: ಹೊರಬಂತು ‘ಭಾರತಿ ಟೀಚರ್’ ಟ್ರೇಲರ್ 

Kannada Movie: ಶಿಕ್ಷಣ ತಂತ್ರವನ್ನೇ ಅರ್ಥವತ್ತಾಗಿ ಹೇಳುವ 'ಭಾರತಿ ಟೀಚರ್' ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆಗೊಂಡಿದ್ದು, ಸಚಿವ ಮಧು ಬಂಗಾರಪ್ಪ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.
Last Updated 21 ನವೆಂಬರ್ 2025, 23:30 IST
Sandalwood: ಹೊರಬಂತು ‘ಭಾರತಿ ಟೀಚರ್’ ಟ್ರೇಲರ್ 

ಕಿರುತೆರೆ ನಟಿ ಗೌತಮಿ ಜಾಧವ್‌ ಅವರ ಸೌಂದರ್ಯದ ಗುಟ್ಟೇನು?

Beauty Secrets: ಚರ್ಮದ ಆರೋಗ್ಯಕ್ಕಾಗಿ ಡಾಕ್ಟರ್ ಸಲಹೆಯಂತೆ ಕ್ರೀಮ್ ಬಳಕೆ, ವಿಟಮಿನ್ ಸಿ ಆಹಾರ, ಸಿತ್ರೀಕ್ ಹಣ್ಣುಗಳು ಮತ್ತು 'ವನತೈಲಂ' ಎಣ್ಣೆ ಬಳಸುವ ಮೂಲಕ ಗೌತಮಿ ಜಾಧವ್‌ ತಮ್ಮ ಸೌಂದರ್ಯವನ್ನು ಕಾಪಾಡಿಕೊಂಡಿದ್ದಾರೆ.
Last Updated 21 ನವೆಂಬರ್ 2025, 23:30 IST
ಕಿರುತೆರೆ ನಟಿ ಗೌತಮಿ ಜಾಧವ್‌ ಅವರ ಸೌಂದರ್ಯದ ಗುಟ್ಟೇನು?

Sandalwood: 'ರುದ್ರ ಅವತಾರ' ತಾಳಿದ ಶಶಿಕುಮಾರ್‌

Kannada Movie Teaser: ಶಶಿಕುಮಾರ್‌ ಮತ್ತು ತಾರಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ 'ರುದ್ರ ಅವತಾರ' ಟೀಸರ್ ಬಿಡುಗಡೆಯಾಗಿದೆ. ಪೋಷಕರ ಕುರಿತಾದ ಕಥೆಯುಳ್ಳ ಈ ಚಿತ್ರಕ್ಕೆ ಸವಾದ್ ಮಂಗಳೂರು ಆ್ಯಕ್ಷನ್‌ ಕಟ್ ಹೇಳಿದ್ದಾರೆ.
Last Updated 21 ನವೆಂಬರ್ 2025, 23:30 IST
Sandalwood: 'ರುದ್ರ ಅವತಾರ' ತಾಳಿದ ಶಶಿಕುಮಾರ್‌
ADVERTISEMENT
ADVERTISEMENT
ADVERTISEMENT