ಶುಕ್ರವಾರ, 2 ಜನವರಿ 2026
×
ADVERTISEMENT

ಸಿನಿಮಾ ಜಗತ್ತು

ADVERTISEMENT

ಧರ್ಮೆಂದ್ರ ಕೇವಲ ವ್ಯಕ್ತಿಯಲ್ಲ, ಭಾವನೆ: ಗೆಳೆಯನನ್ನು ನೆನೆದ ಅಮಿತಾಬ್

Dharmendra: ಅಮಿತಾಭ್ ಬಚ್ಚನ್ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಿರುವ ಹಿಂದಿಯ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮಕ್ಕೆ 'ಇಕ್ಕಿಸ್' ಚಿತ್ರತಂಡ ಆಗಮಿಸಿತ್ತು. ಆ ವೇಳೆ ಬಚ್ಚನ್ ಅವರು ಆತ್ಮೀಯ ಗೆಳೆಯ ಧರ್ಮೇಂದ್ರ (89) ಅವರ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
Last Updated 2 ಜನವರಿ 2026, 7:37 IST
ಧರ್ಮೆಂದ್ರ ಕೇವಲ ವ್ಯಕ್ತಿಯಲ್ಲ, ಭಾವನೆ: ಗೆಳೆಯನನ್ನು ನೆನೆದ ಅಮಿತಾಬ್

ಹೊಸ ಅಧ್ಯಾಯ: ನಟ ದಿಲೀಪ್ ಶೆಟ್ಟಿ ಜತೆ ಹೋಟೆಲ್ ಉದ್ಯಮ ಆರಂಭಿಸಿದ ರಮಿಕಾ ಶಿವು

Dileep Shetty: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನೀನಾದೆ ನಾ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದ ಜೋಡಿ ಹೊಸ ವರ್ಷಕ್ಕೆ ಹೊಸ ಅಧ್ಯಾಯ ಆರಂಭಿಸಿದ್ದು, ನಟಿ ರಮಿಕಾ ಶಿವು ತಮ್ಮದೇ ಆದ ಹೊಸ ಹೋಟೆಲ್ ಉದ್ಯಮವನ್ನು ಆರಂಭಿಸಿದ್ದಾರೆ.
Last Updated 2 ಜನವರಿ 2026, 7:25 IST
ಹೊಸ ಅಧ್ಯಾಯ: ನಟ ದಿಲೀಪ್ ಶೆಟ್ಟಿ ಜತೆ ಹೋಟೆಲ್ ಉದ್ಯಮ ಆರಂಭಿಸಿದ ರಮಿಕಾ ಶಿವು

ನನ್ನ ನಟನೆ ನೋಡಿ ಬೆನ್ನುತಟ್ಟಿದ್ದರು: ಚಿಕ್ಕಣ್ಣ ನೆನಪಿನ ಬುತ್ತಿಯಲ್ಲಿ ಪುನೀತ್

Chikkanna: ಅಶ್ವಿನಿ ಪುನೀತ್ ರಾಜ್‌ಕುಮಾರ್ ಒಡೆತನದ ಪಿಆರ್‌ಕೆ ಆ್ಯಪ್ ಸಂದರ್ಶನದಲ್ಲಿ ನಟ ಚಿಕ್ಕಣ್ಣ ಮಾತನಾಡಿ ಅಪ್ಪು ಜತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್ ಜತೆಗಿನ ನೆನಪುಗಳನ್ನು ಮೆಲುಕು ಹಾಕಿರುವ ನಟ ಚಿಕ್ಕಣ್ಣ, ‘ರಾಜಹುಲಿ’ ಚಿತ್ರಕ್ಕೆ
Last Updated 2 ಜನವರಿ 2026, 7:09 IST
ನನ್ನ ನಟನೆ ನೋಡಿ ಬೆನ್ನುತಟ್ಟಿದ್ದರು: ಚಿಕ್ಕಣ್ಣ ನೆನಪಿನ ಬುತ್ತಿಯಲ್ಲಿ ಪುನೀತ್

ಮೋಸದಿಂದ ಕ್ಯಾಪ್ಟನ್ ಆದ ಧನುಷ್: ಅಸಲಿ ವಿಡಿಯೊ ನೋಡಿ ಮನೆಮಂದಿ ಅಚ್ಚರಿ

Bigg Boss Kannada promo: ಕನ್ನಡದ ಬಿಗ್‌ಬಾಸ್‌ 12ನೇ ಆವೃತ್ತಿ ಅಂತಿಮ ಹಂತ ತಲುಪಿದೆ. ಬಿಗ್‌ಬಾಸ್ ಮನೆಯ ಕೊನೆಯ ಕ್ಯಾಪ್ಟನ್ ಆಗಿ ಧನುಷ್ ಹೊರಹೊಮ್ಮಿದ್ದಾರೆ. ಆದರೆ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪ ಪ್ರೋಮೊದಲ್ಲಿ ಕಾಣಿಸಿದೆ.
Last Updated 2 ಜನವರಿ 2026, 6:10 IST
ಮೋಸದಿಂದ ಕ್ಯಾಪ್ಟನ್ ಆದ ಧನುಷ್: ಅಸಲಿ ವಿಡಿಯೊ ನೋಡಿ ಮನೆಮಂದಿ ಅಚ್ಚರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಜೊತೆ ಜೊತೆಯಲಿ ಖ್ಯಾತಿಯ ನಟಿ ಮಾನಸಾ ಮನೋಹರ್

Jothe Jotheyali Actress: ಕನ್ನಡ ಕಿರುತೆರೆಯ ನಟಿ ಮಾನಸಾ ಮನೋಹರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಷಯವನ್ನು ನಟಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಮೇ ತಿಂಗಳಲ್ಲಿ ಪುಟಾಣಿಯ ಆಗಮನವಾಗಲಿದೆ ಎಂದು ತಿಳಿಸಿದ್ದಾರೆ.
Last Updated 2 ಜನವರಿ 2026, 6:03 IST
ಮೊದಲ ಮಗುವಿನ ನಿರೀಕ್ಷೆಯಲ್ಲಿ ಜೊತೆ ಜೊತೆಯಲಿ ಖ್ಯಾತಿಯ ನಟಿ ಮಾನಸಾ ಮನೋಹರ್

KKR ಮಾಲೀಕ ಶಾರುಖ್ ಖಾನ್ ದೇಶದ್ರೋಹಿ ಎಂದು ಬಿಜೆಪಿ ನಾಯಕ ಆಕ್ರೋಶ

KKR team owner Shah Rukh Khan controversy Kannada: ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಖರೀದಿಗೆ ಸಂಬಂಧಿಸಿ ಬಿಜೆಪಿ ನಾಯಕ ಸಂಗೀತ್ ಸೋಮ್ ಶಾರುಖ್ ಖಾನ್ ವಿರುದ್ಧ ದೇಶದ್ರೋಹಿ ಆರೋಪ ಮಾಡಿದ್ದಾರೆ.
Last Updated 2 ಜನವರಿ 2026, 5:55 IST
KKR ಮಾಲೀಕ ಶಾರುಖ್ ಖಾನ್ ದೇಶದ್ರೋಹಿ ಎಂದು ಬಿಜೆಪಿ ನಾಯಕ ಆಕ್ರೋಶ

‘ಕರಿಕಾಡ’ ಚಿತ್ರದ ‘ಕಬ್ಬಿನ ಜಲ್ಲೆ’ ಹಾಡು ಬಿಡುಗಡೆ

Karikaada Movie: ನಟರಾಜ್ ಮತ್ತು ನಿರೀಕ್ಷಾ ಶೆಟ್ಟಿ ಜೋಡಿಯಾಗಿ ನಟಿಸಿರುವ ‘ಕರಿಕಾಡ’ ಚಿತ್ರದಲ್ಲಿ ಗಿಲ್ಲಿ ವೆಂಕಟೇಶ್ ನಿರ್ದೇಶನದ ‘ಕಬ್ಬಿನ ಜಲ್ಲೆ’ ಹಾಡು ಬಿಡುಗಡೆಯಾಗಿದೆ. ಈ ಚಿತ್ರ ಫೆಬ್ರುವರಿ 6ರಂದು ತೆರೆಗೆ ಬರಲಿದೆ.
Last Updated 2 ಜನವರಿ 2026, 0:45 IST
‘ಕರಿಕಾಡ’ ಚಿತ್ರದ ‘ಕಬ್ಬಿನ ಜಲ್ಲೆ’ ಹಾಡು ಬಿಡುಗಡೆ
ADVERTISEMENT

‘ಟಾಕ್ಸಿಕ್‌’ ಮೇಲೆ ನಿರೀಕ್ಷೆ ಅಪಾರ; ವೃದ್ಧಿಸಬಹುದೆ ಚಿತ್ರರಂಗದ ವ್ಯವಹಾರ?

Sandalwood Outlook: 2025 ರಲ್ಲಿ ಕನ್ನಡದ ಸುಮಾರು 230ಕ್ಕೂ ಹೆಚ್ಚು ಸಿನಿಮಾಗಳು ತೆರೆಕಂಡಿವೆ. ಆದರೆ ಬಾಕ್ಸಾಫೀಸ್‌ ಕೊಳ್ಳೆ ಹೊಡೆದಿದ್ದು ಎರಡು ಸಿನಿಮಾಗಳು ಮಾತ್ರ! ಹಾಕಿದ ಬಂಡವಾಳ ಮರುಗಳಿಕೆ ಮಾಡಿದ ಸಿನಿಮಾಗಳ ಸಂಖ್ಯೆ ಹತ್ತು ದಾಟಲಾರವು.
Last Updated 2 ಜನವರಿ 2026, 0:16 IST
‘ಟಾಕ್ಸಿಕ್‌’ ಮೇಲೆ ನಿರೀಕ್ಷೆ ಅಪಾರ; ವೃದ್ಧಿಸಬಹುದೆ ಚಿತ್ರರಂಗದ ವ್ಯವಹಾರ?

‘ಪ್ಯಾರ್‌’ ಸಿನಿಮಾದ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಬಿಡುಗಡೆ

Kannada Song Release: ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಪ್ಯಾರ್’ ಸಿನಿಮಾದ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
Last Updated 2 ಜನವರಿ 2026, 0:10 IST
‘ಪ್ಯಾರ್‌’ ಸಿನಿಮಾದ ‘ಒಂದೇ ಮಾತಲಿ ಹೇಳೋದಾದರೆ’ ಹಾಡು ಬಿಡುಗಡೆ

ಧರ್ಮ ಕೀರ್ತಿರಾಜ್ ನಟನೆಯ ‘ನಯನ ಮನೋಹರ’ ಸಿನಿಮಾದ ಶೀರ್ಷಿಕೆ, ಟೀಸರ್ ಬಿಡುಗಡೆ

Kannada Movie Teaser: ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಹಾಗೂ ಪುನೀತ್ ಕೆ.ಜಿ.ಆರ್ ಅವರ ನಿರ್ದೇಶನದ ‘ನಯನ ಮನೋಹರ’ ಸಿನಿಮಾದ ಶೀರ್ಷಿಕೆ ಮತ್ತು ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.
Last Updated 2 ಜನವರಿ 2026, 0:01 IST
ಧರ್ಮ ಕೀರ್ತಿರಾಜ್ ನಟನೆಯ ‘ನಯನ ಮನೋಹರ’ ಸಿನಿಮಾದ ಶೀರ್ಷಿಕೆ, ಟೀಸರ್ ಬಿಡುಗಡೆ
ADVERTISEMENT
ADVERTISEMENT
ADVERTISEMENT