ಬುಧವಾರ, 28 ಜನವರಿ 2026
×
ADVERTISEMENT

ಸಿನಿಮಾ ಜಗತ್ತು

ADVERTISEMENT

Kannada Movies: ಸೆಟ್ಟೇರಲು ಸಜ್ಜಾದ ‘ತಿಕ್ಲು ರಾಮ’

Kannada Cinema: ಮಂಜುಕವಿ ನಿರ್ದೇಶನದ ‘ತಿಕ್ಲು ರಾಮ’ ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ನಟ ಚೇತನ್‌ ಚಿತ್ರದ ಟೈಟಲ್‌ ಟೀಸರ್‌ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.
Last Updated 28 ಜನವರಿ 2026, 0:30 IST
Kannada Movies: ಸೆಟ್ಟೇರಲು ಸಜ್ಜಾದ ‘ತಿಕ್ಲು ರಾಮ’

ಕನ್ನಡದ ಮೊದಲ ಸಿನಿಮಾ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ ಸುವರ್ಣ ಸಂಭ್ರಮ

Publicity Agency: ಕನ್ನಡದ ಮೊದಲ ಸಿನಿಮಾ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ ಸುವರ್ಣ ಸಂಭ್ರಮ. ಅದರ ಬೆನ್ನಲ್ಲೇ ವಿಶೇಷ ಲಾಂಛನವನ್ನು ಸಂಸ್ಥೆ ಇತ್ತೀಚೆಗಷ್ಟೇ ಅನಾವರಣಗೊಳಿಸಿತು.
Last Updated 28 ಜನವರಿ 2026, 0:30 IST
ಕನ್ನಡದ ಮೊದಲ ಸಿನಿಮಾ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ ಸುವರ್ಣ ಸಂಭ್ರಮ

New Movie: ಐದು ಭಾಷೆಗಳಲ್ಲಿ ‘ಜಿರೋ ಟು ಒನ್‌’

Kannada Movie: ನಾಗವೇಣಿ ಸಂತೋಷ್‌ ನಿರ್ದೇಶಿಸಿ, ನಟಿಸುತ್ತಿರುವ ‘ಜಿರೋ ಟು ಒನ್‌’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಈ ಚಿತ್ರವು ಕನ್ನಡ, ಇಂಗ್ಲಿಷ್‌ ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣಗೊಳ್ಳಲಿದ್ದು, ಐದು ಭಾಷೆಗಳಲ್ಲಿ ತೆರೆಕಾಣಲಿದೆ.
Last Updated 28 ಜನವರಿ 2026, 0:30 IST
New Movie: ಐದು ಭಾಷೆಗಳಲ್ಲಿ ‘ಜಿರೋ ಟು ಒನ್‌’

ಠಾಣೆ ಮೆಟ್ಟಿಲೇರಿದ ವಾರಗಿತ್ತಿಯರ ಕಲಹ: ನಟಿ ಕಾವ್ಯಾಗೌಡ ಸೇರಿದಂತೆ 7ಜನರ ಮೇಲೆ FIR

Domestic Dispute FIR: ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಕಾವ್ಯಾಗೌಡ ಹಾಗೂ ಪ್ರೇಮಾ ಅವರು ಪರಸ್ಪರ ದೂರು–ಪ್ರತಿದೂರು ನೀಡಿದ್ದು, ಒಟ್ಟು ಏಳು ಮಂದಿ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್‌ಗಳು ದಾಖಲಾಗಿವೆ.
Last Updated 27 ಜನವರಿ 2026, 23:30 IST
ಠಾಣೆ ಮೆಟ್ಟಿಲೇರಿದ ವಾರಗಿತ್ತಿಯರ ಕಲಹ: ನಟಿ ಕಾವ್ಯಾಗೌಡ ಸೇರಿದಂತೆ 7ಜನರ ಮೇಲೆ FIR

ಹಿನ್ನೆಲೆ ಗಾಯನಕ್ಕೆ ವಿದಾಯ: ಅರಿಜಿತ್‌ ಸಿಂಗ್ ಘೋಷಣೆ

Arijit Singh Retirement: ಹಿನ್ನೆಲೆ ಗಾಯನದಿಂದ ನಿವೃತ್ತಿ ತೆಗೆದುಕೊಳ್ಳುತ್ತಿರುವೆ. ಹೊಸದಾಗಿ ಯಾವುದೇ ಸಂಗೀತ ಕಾರ್ಯಕ್ರಮಗಳನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಖ್ಯಾತ ಗಾಯಕ ಅರಿಜಿತ್‌ ಸಿಂಗ್ ಮಂಗಳವಾರ ಘೋಷಿಸಿದ್ದಾರೆ.
Last Updated 27 ಜನವರಿ 2026, 20:40 IST
ಹಿನ್ನೆಲೆ ಗಾಯನಕ್ಕೆ ವಿದಾಯ: ಅರಿಜಿತ್‌ ಸಿಂಗ್ ಘೋಷಣೆ

ವಿಜಯ್ ದೇವರಕೊಂಡಗೆ ವಿಲನ್‌ ಆದ ಹಾಲಿವುಡ್‌ ಖ್ಯಾತ ನಟ; ಯಾರು ಆ ಖಳನಾಯಕ?

Historic Debut: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಐತಿಹಾಸಿಕ ಘಟನೆ ಆಧಾರಿತ ಸಿನಿಮಾ ‘ರಣಬಾಲಿ’ ಯಲ್ಲಿ ಹಾಲಿವುಡ್‌ ನಟ ‘ಆರ್ನಾಲ್ಡ್ ವೋಸ್ಲೂ‘ ನಟಿಸುವ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
Last Updated 27 ಜನವರಿ 2026, 12:49 IST
ವಿಜಯ್ ದೇವರಕೊಂಡಗೆ ವಿಲನ್‌ ಆದ ಹಾಲಿವುಡ್‌ ಖ್ಯಾತ ನಟ; ಯಾರು ಆ ಖಳನಾಯಕ?

ಡೈಲಾಗ್ಸ್ ಇಲ್ಲದೇ ಮೋಡಿ ಮಾಡಿದ ವಿಜಯ್ ಸೇತುಪತಿಯ 'ಗಾಂಧಿ ಟಾಕ್ಸ್' ಚಿತ್ರ

Vijay Sethupathi: ಕಿಶೋರ್ ಪಾಂಡುರಂಗ್ ಬೇಲೇಕರ್ ನಿರ್ದೇಶನ, ವಿಜಯ್ ಸೇತುಪತಿ, ಆದಿತಿ ರಾವ್‌ ಹೈದರಿ ಹಾಗೂ ಸಿದ್ಧಾರ್ಥ್ ಜಾಧವ್ ನಟನೆಯ 'ಗಾಂಧಿ ಟಾಕ್ಸ್' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ‘ಗಾಂಧಿ ಟಾಕ್ಸ್' ಟ್ರೇಲರ್‌ನಲ್ಲಿ ವಿಜಯ್ ಸೇತುಪತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
Last Updated 27 ಜನವರಿ 2026, 12:31 IST
ಡೈಲಾಗ್ಸ್ ಇಲ್ಲದೇ ಮೋಡಿ ಮಾಡಿದ ವಿಜಯ್ ಸೇತುಪತಿಯ 'ಗಾಂಧಿ ಟಾಕ್ಸ್' ಚಿತ್ರ
ADVERTISEMENT

ಬಿಗ್‌ಬಾಸ್‌ನಿಂದ ಹೊಸ ಅಧ್ಯಾಯದವರೆಗೆ; ಸೂರಜ್‌ಗೆ ಶುಭ ಹಾರೈಸಿದ ರಾಶಿಕಾ ಶೆಟ್ಟಿ

Suraj New Serial: ಬಿಗ್‌ಬಾಸ್‌ ಸೀಸನ್ 12ಕ್ಕೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಆಗಮಿಸಿದ್ದ ಸೂರಜ್ ಸಿಂಗ್ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡು ಮುನ್ನುಗ್ಗುತ್ತಿದ್ದಾರೆ. ಬಿಗ್‌ಬಾಸ್‌ನಿಂದ ಹೊಸ ಅಧ್ಯಾಯ ಶುರು ಮಾಡುತ್ತಿರುವ ಗೆಳೆಯ ಸೂರಜ್‌ ಸಿಂಗ್‌ಗೆ ರಾಶಿಕಾ ಶೆಟ್ಟಿ ಅವರು ಶುಭ ಹಾರೈಸಿದ್ದಾರೆ.
Last Updated 27 ಜನವರಿ 2026, 11:00 IST
ಬಿಗ್‌ಬಾಸ್‌ನಿಂದ ಹೊಸ ಅಧ್ಯಾಯದವರೆಗೆ; ಸೂರಜ್‌ಗೆ ಶುಭ ಹಾರೈಸಿದ ರಾಶಿಕಾ ಶೆಟ್ಟಿ

‘ಮಾರ್ಕ್’ ಚಿತ್ರದ ಆ್ಯಕ್ಷನ್‌ ಮೇಕಿಂಗ್ ಮೆಲುಕು ಹಾಕಿದ ನಟ ಕಿಚ್ಚ ಸುದೀಪ್

Mark Action Making: ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಪವರ್‌ಪ್ಯಾಕ್ಡ್‌ ಆ್ಯಕ್ಷನ್‌ ಮೇಕಿಂಗ್ ಬಗ್ಗೆ ಪ್ರಿಯಾ ಸುದೀಪ್ ಒಡೆತನದ ‘ಸುಪ್ರಿಯಾನ್ವಿ’ ಎಕ್ಸ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ‘ಮಾರ್ಕ್’ ಚಿತ್ರದ ಆ್ಯಕ್ಷನ್‌ ಮೇಕಿಂಗ್ ಕುರಿತು ಮಾತನಾಡಿರುವ ನಟ ಕಿಚ್ಚ ಸುದೀಪ್
Last Updated 27 ಜನವರಿ 2026, 10:38 IST
‘ಮಾರ್ಕ್’ ಚಿತ್ರದ ಆ್ಯಕ್ಷನ್‌ ಮೇಕಿಂಗ್ ಮೆಲುಕು ಹಾಕಿದ ನಟ ಕಿಚ್ಚ ಸುದೀಪ್

ಲ್ಯಾಂಡ್‌ಲಾರ್ಡ್ ತೆರೆ ಹಿಂದಿನ ಭಾವುಕ ಕ್ಷಣ ಹಂಚಿಕೊಂಡ ದುನಿಯಾ ವಿಜಯ್ ಮಗಳು

Duniya Vijay Daughter: ನಟ ದುನಿಯಾ ವಿಜಯ್‌, ನಟಿ ರಚಿತಾ ರಾಮ್‌, ರಾಜ್‌ ಬಿ ಶೆಟ್ಟಿ ಅಭಿನಯದಲ್ಲಿ ಮೂಡಿಬಂದ ‘ಲ್ಯಾಂಡ್‌ಲಾರ್ಡ್‌’ ಸಿನಿಮಾ ಜ.23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
Last Updated 27 ಜನವರಿ 2026, 10:32 IST
ಲ್ಯಾಂಡ್‌ಲಾರ್ಡ್ ತೆರೆ ಹಿಂದಿನ ಭಾವುಕ ಕ್ಷಣ ಹಂಚಿಕೊಂಡ ದುನಿಯಾ ವಿಜಯ್ ಮಗಳು
ADVERTISEMENT
ADVERTISEMENT
ADVERTISEMENT