ಶುಕ್ರವಾರ, 23 ಜನವರಿ 2026
×
ADVERTISEMENT

ಸಿನಿಮಾ ಜಗತ್ತು

ADVERTISEMENT

ದಿಢೀರ್ ವಿಮಾನ ರದ್ದಾಯ್ತು: ಪಹಲ್ಗಾಮ್ ಭೇಟಿಯ ಅನುಭವ ಬಿಚ್ಚಿಟ್ಟ ರಮೇಶ್ ಅರವಿಂದ್

Ramesh Aravind Pahalgam: ನಟ, ನಿರ್ದೇಶಕ ರಮೇಶ್ ಅರವಿಂದ್ ಸದ್ಯ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿದ್ದಾರೆ. ಅಲ್ಲಿನ ಸುಂದರ ತಾಣಗಳಿಗೆ ಭೇಟಿ ಕೊಟ್ಟು ವಾಪಸ್ ಆಗುವ ಹೊತ್ತಿಗೆ ಏಕಾಏಕಿ ವಿಮಾನ ಹಾರಾಟ ರದ್ದಾಗಿದೆ ಎಂದು ತಿಳಿಸಿದ್ದಾರೆ.
Last Updated 23 ಜನವರಿ 2026, 11:01 IST
ದಿಢೀರ್ ವಿಮಾನ ರದ್ದಾಯ್ತು: ಪಹಲ್ಗಾಮ್ ಭೇಟಿಯ ಅನುಭವ ಬಿಚ್ಚಿಟ್ಟ ರಮೇಶ್ ಅರವಿಂದ್

40 ವರ್ಷಗಳ ಸಿನಿ ಪಯಣದ ಸಂಭ್ರಮ: ವೇದಿಕೆ ಮೇಲೆ ಕಣ್ಣೀರಿಟ್ಟ ಶಿವಣ್ಣ

Kannada Superstar Celebration: ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅವರು ಚಿತ್ರರಂಗಕ್ಕೆ ಪ್ರವೇಶಿಸಿ 40 ವರ್ಷಗಳು ಭರ್ತಿಯಾಗಿವೆ. ಈ ಸಂಭ್ರಮವನ್ನು ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ರಿಯಾಲಿಟಿ ಶೋನಲ್ಲಿ ವಿಶೇಷವಾಗಿ ಆಚರಿಸಲಾಗಿದೆ.
Last Updated 23 ಜನವರಿ 2026, 10:00 IST
40 ವರ್ಷಗಳ ಸಿನಿ ಪಯಣದ ಸಂಭ್ರಮ: ವೇದಿಕೆ ಮೇಲೆ ಕಣ್ಣೀರಿಟ್ಟ ಶಿವಣ್ಣ

‘ಹಯಗ್ರೀವ’ ಟೀಸರ್‌ನಲ್ಲಿ ಪೊಲೀಸ್ ಪಾತ್ರದಲ್ಲಿ ಅಬ್ಬರಿಸಿದ ನಟ ಧನ್ವೀರ್

Hayagreeva Movie Teaser: ನಟ ಧನ್ವೀರ್‌ ನಟನೆಯಲ್ಲಿ ಮೂಡಿಬರುತ್ತಿರುವ ‘ಹಯಗ್ರೀವ’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಜೊತೆಗೆ ಹಯಗ್ರೀವ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಿಸಲಾಗಿದೆ.
Last Updated 23 ಜನವರಿ 2026, 9:19 IST
‘ಹಯಗ್ರೀವ’ ಟೀಸರ್‌ನಲ್ಲಿ ಪೊಲೀಸ್ ಪಾತ್ರದಲ್ಲಿ ಅಬ್ಬರಿಸಿದ ನಟ ಧನ್ವೀರ್

Subhash Chandra Bose Jayanti: ನೇತಾಜಿ ಜೀವನ ಕುರಿತಾದ ಪ್ರಮುಖ ಚಿತ್ರಗಳಿವು..

ಇಂದು ನೇತಾಜಿ ಸುಭಾಷ್‌ ಚಂದ್ರ ಬೋಸ್ ಅವರ ಜನ್ಮದಿನ. ಅವರ ಜೀವನ ಕುರಿತಾದ ಪ್ರಮುಖ 5 ಚಿತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ.
Last Updated 23 ಜನವರಿ 2026, 8:16 IST
Subhash Chandra Bose Jayanti: ನೇತಾಜಿ ಜೀವನ ಕುರಿತಾದ ಪ್ರಮುಖ ಚಿತ್ರಗಳಿವು..

ಬಾಲಿವುಡ್‌ನಲ್ಲಿ ಸ್ಟಾರ್ ನಟಿಯಾಗಿದ್ದ ಈಕೆ ದುಬೈನಲ್ಲೀಗ ರಿಯಲ್ ಎಸ್ಟೇಟ್ ಏಜೆಂಟ್ !

Dubai Real Estate: ಬಾಲಿವುಡ್‌ನ ಸ್ಟಾರ್ ನಟರೊಂದಿಗೆ ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಂಡಿದ್ದ ನಟಿ ರಿಮಿ ಸೇನ್ ಈಗ ದುಬೈನಲ್ಲಿ ಪ್ರಮುಖ ರಿಯಲ್‌ ಎಸ್ಟೇಟ್‌ ಏಜೆಂಟ್‌ ಆಗಿದ್ದಾರೆ. ಸಂದರ್ಶನವೊಂದರಲ್ಲಿ ತಮ್ಮ ಉದ್ಯಮದ ಬಗ್ಗೆ ಹಂಚಿಕೊಂಡಿದ್ದಾರೆ.
Last Updated 23 ಜನವರಿ 2026, 7:10 IST
ಬಾಲಿವುಡ್‌ನಲ್ಲಿ ಸ್ಟಾರ್ ನಟಿಯಾಗಿದ್ದ ಈಕೆ ದುಬೈನಲ್ಲೀಗ ರಿಯಲ್ ಎಸ್ಟೇಟ್ ಏಜೆಂಟ್ !

ಸಿಎಂ ಬಳಿಕ ಗೃಹ ಸಚಿವರನ್ನು ಭೇಟಿಯಾದ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ

Gilli Nataraj: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಗಿಲ್ಲಿ ನಟನನ್ನು ಭೇಟಿಯಾಗಿ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
Last Updated 23 ಜನವರಿ 2026, 6:47 IST
ಸಿಎಂ ಬಳಿಕ ಗೃಹ ಸಚಿವರನ್ನು ಭೇಟಿಯಾದ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ

ಮನೆಮಗಳ ರೀತಿ ನೋಡಿದ್ದೀರಿ, ಇದಕ್ಕಿಂತ ಇನ್ನೇನು ಬೇಕು: ರಕ್ಷಿತಾ ಶೆಟ್ಟಿ ಮನದ ಮಾತು

Bigg Boss 12 Twelve: ಕನ್ನಡದ ಬಿಗ್‌ಬಾಸ್‌ ಸೀಸನ್ 12ರಲ್ಲಿ ರನ್ನರ್‌ ಅಪ್ ಆದ ರಕ್ಷಿತಾ ಶೆಟ್ಟಿ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ್ದಾರೆ. ‘ನನ್ನನ್ನು ಮನೆ ಮಗಳ ರೀತಿಯಲ್ಲಿ ನೋಡಿದ್ದೀರಿ, ಇದಕ್ಕಿಂತ ಇನ್ನೇನು ಬೇಕು’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Last Updated 23 ಜನವರಿ 2026, 6:38 IST
ಮನೆಮಗಳ ರೀತಿ ನೋಡಿದ್ದೀರಿ, ಇದಕ್ಕಿಂತ ಇನ್ನೇನು ಬೇಕು: ರಕ್ಷಿತಾ ಶೆಟ್ಟಿ ಮನದ ಮಾತು
ADVERTISEMENT

ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

Kannada Actor Wedding: ಚಂದನವನದ ನಟ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.
Last Updated 23 ಜನವರಿ 2026, 5:23 IST
ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಜ.26ಕ್ಕೆ ‘ನಗ್ನಸತ್ಯ’ ಸಿನಿಮಾ ಪ್ರದರ್ಶನ

Konkani Movie Screening: ರಮೇಶ್ ಕಾಮತ್ ನಿರ್ದೇಶನದ ಕೊಂಕಣಿ ಚಿತ್ರ ‘ನಗ್ನಸತ್ಯ’ ಜ.26ರಂದು ಸೌತ್ ಎಂಡ್ ವೃತ್ತದ ಪೈ ವಿಸ್ತಾ ಕನ್ವೆನ್ಷನ್ ಹಾಲ್‌ನಲ್ಲಿ ಸಂಜೆ 5ಕ್ಕೆ ಪ್ರದರ್ಶನಗೊಳ್ಳಲಿದೆ; ಮಹಿಳಾ ಕೇಂದ್ರಿತ ಕಥಾಹಂದರದ ಸಮಾಜಾಧಾರಿತ ಚಿತ್ರ.
Last Updated 22 ಜನವರಿ 2026, 23:06 IST
ಜ.26ಕ್ಕೆ ‘ನಗ್ನಸತ್ಯ’ ಸಿನಿಮಾ ಪ್ರದರ್ಶನ

Sandalwood: ಜ.30ಕ್ಕೆ ‘ಸೀಟ್‌ ಎಡ್ಜ್‌’ ತೆರೆಗೆ

Kannada Horror Thriller: ಡಾರ್ಕ್ ಕಾಮಿಡಿ ಮತ್ತು ಹಾರರ್ ಥ್ರಿಲ್ಲರ್ ಶೈಲಿಯ ‘ಸೀಟ್ ಎಡ್ಜ್’ ಚಿತ್ರ ಜನವರಿ 30ರಂದು ತೆರೆಗೆ ಬರಲಿದೆ. ಸಿದ್ದು ಮೂಲಿಮನಿ ನಾಯಕನಾಗಿ ನಟಿಸಿದ್ದ ಈ ಚಿತ್ರ ವ್ಲಾಗರ್‌ನ ನಿಗೂಢ ಅನುಭವದ ಕಥೆಯನ್ನು ಹೇಳುತ್ತದೆ.
Last Updated 22 ಜನವರಿ 2026, 22:58 IST
Sandalwood: ಜ.30ಕ್ಕೆ ‘ಸೀಟ್‌ ಎಡ್ಜ್‌’ ತೆರೆಗೆ
ADVERTISEMENT
ADVERTISEMENT
ADVERTISEMENT