ಗುರುವಾರ, 15 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
Politics
ADVERTISEMENT
ಸುಪ್ರೀಂ ಕೋರ್ಟ್ನಲ್ಲಿ ನಟ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಹಿನ್ನಡೆ
Vijay Movie: ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವ ಕುರಿತು ಮದ್ರಾಸ್ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Last Updated 15 ಜನವರಿ 2026, 6:01 IST
ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಚೇತರಿಕೆ: ಗಂಜಿ, ಸೇಬು ಹಣ್ಣಿನ ಜ್ಯೂಸ್ ಸೇವನೆ
Bhimanna Khandre Update: ಭಾಲ್ಕಿಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ಚೇತರಿಸುತ್ತಿದ್ದು, ಬಿಳಿ ಜೋಳದ ಗಂಜಿ ಹಾಗೂ ಸೇಬು ಹಣ್ಣಿನ ಜ್ಯೂಸ್ ಸೇವಿಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
Last Updated 14 ಜನವರಿ 2026, 13:55 IST
ಸರ್ಕಾರಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ: ಮಲ್ಲಿಕಾರ್ಜುನ್ ವಿರುದ್ಧ ಬಿಜೆಪಿ ಆರೋಪ
SS Mallikarjun Accused: ಕಾಡಜ್ಜಿಯ ಕೃಷಿ ತರಬೇತಿ ಕೇಂದ್ರ ಜಮೀನಿನಲ್ಲಿ ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಕ್ರಮ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಆರೋಪಿಸಿದರು.
Last Updated 14 ಜನವರಿ 2026, 12:45 IST
ಉಪಚುನಾವಣೆಗೆ ಶಾಮನೂರು ಕುಟುಂಬಕ್ಕೆ ಟಿಕೆಟ್ ಬೇಡ: ಜಿ.ಬಿ. ವಿನಯಕುಮಾರ್ ಒತ್ತಾಯ
Congress Ticket Issue: ದಾವಣಗೆರೆಯ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಶಾಮನೂರು ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬಾರದು ಎಂದು ಜಿ.ಬಿ. ವಿನಯಕುಮಾರ್ ಆಗ್ರಹಿಸಿದರು.
Last Updated 14 ಜನವರಿ 2026, 12:24 IST
ಪಕ್ಷದ ನಾಯಕರ ಜತೆಗಿನ ಮಾತುಕತೆ ಕುರಿತು ಬಹಿರಂಗ ಚರ್ಚೆ ಇಲ್ಲ: ಡಿ.ಕೆ.ಶಿವಕುಮಾರ್
Political Meeting Remarks: ಡಿ.ಕೆ.ಶಿವಕುಮಾರ್ ಅವರು 'ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಹಿರಂಗ ಚರ್ಚೆಗೆ ವಿಷಯವಲ್ಲ' ಎಂದು ಸ್ಪಷ್ಟಪಡಿಸಿದರು.
Last Updated 14 ಜನವರಿ 2026, 10:26 IST
ಜ.22ರಿಂದ ಜಂಟಿ ಅಧಿವೇಶನ: ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ವಿಶೇಷ ಚರ್ಚೆ
Joint Session Debate: ಜ.22ರಿಂದ 31ರವರೆಗೆ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ವಿಶೇಷ ಚರ್ಚೆ ನಡೆಯಲಿದೆ.
Last Updated 14 ಜನವರಿ 2026, 10:22 IST
ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ
ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಉಸಿರಾಟ ಹಾಗೂ ಬಿಪಿ ಚೇತರಿಕೆಯ ಹಂತದಲ್ಲಿದ್ದು, ವೈದ್ಯರ ಮಾಹಿತಿ ಪ್ರಕಾರ ಆರೋಗ್ಯ ಸ್ಥಿರವಾಗಿದೆ.
Last Updated 14 ಜನವರಿ 2026, 8:55 IST
ADVERTISEMENT
ಅತಿ ಕಿರಿಯ ಶಾಸಕ ಆಗುವ ಎಲ್ಲ ಅವಕಾಶ ನನಗಿತ್ತು: ನಟ ಝೈದ್ ಖಾನ್
Actor’s Revelation: ರಾಜಕೀಯದ ಆಸಕ್ತಿ ಇಲ್ಲದ ಕಾರಣ ನನ್ನೆದುರಲ್ಲಿದ್ದ ಎಂಎಲ್ಎ ಅವಕಾಶವನ್ನು ನಿರಾಕರಿಸಿದ್ದೇನೆ ಎಂದು ನಟ ಝೈದ್ ಖಾನ್ ಹೇಳಿದರು. 'ಕಲ್ಟ್' ಸಿನಿಮಾದ ಕುರಿತು ಮಾಹಿತಿ ಹಂಚಿಕೊಂಡರು.
Last Updated 14 ಜನವರಿ 2026, 7:42 IST
ಪಕ್ಷ ನಿರ್ಧರಿಸಿದರೆ ಅರಸೀಕೆರೆಯಿಂದ ಸ್ಪರ್ಧೆ: ಎಚ್. ಡಿ. ರೇವಣ್ಣ.
Political Challenge: ಜೆಡಿಎಸ್ ನಿರ್ಧರಿಸಿದರೆ ಅರಸೀಕೆರೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಎಚ್.ಡಿ. ರೇವಣ್ಣ ಸ್ಪಷ್ಟಪಡಿಸಿದ್ದು, ಜನವರಿ 24ರ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಪಕ್ಷದ ಶಕ್ತಿ ಪ್ರದರ್ಶನೆ ನಡೆಯಲಿದೆ ಎಂದರು.
Last Updated 14 ಜನವರಿ 2026, 7:34 IST
ರಾಜಕೀಯ ನಾಟಕ ಮಾಡುತ್ತಿರುವ ಶಿವಲಿಂಗೇಗೌಡ: ಜೆಡಿಎಸ್ ನಾಯಕರ ವಾಗ್ದಾಳಿ
JDS Allegations: ದೇವೇಗೌಡ ಕುಟುಂಬದಿಂದ ಬೆಳೆದು ಈಗ ವಿರೋಧಿಸುತ್ತಿರುವ ಶಾಸಕ ಶಿವಲಿಂಗೇಗೌಡರ ವಿರುದ್ಧ ಜೆಡಿಎಸ್ ಮುಖಂಡರು ವಾಗ್ದಾಳಿ ನಡೆಸಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕೊಡಲಾಗುವುದು ಎಂದು ಗಿರೀಶ್ ಹೇಳಿದರು.
Last Updated 14 ಜನವರಿ 2026, 7:30 IST
ADVERTISEMENT
<
1
2
...
1000
>
ADVERTISEMENT
ADVERTISEMENT