ಭಾನುವಾರ, 22 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

Politics

ADVERTISEMENT

ಉತ್ತರ ಕನ್ನಡ ಸೇರಿ ಎಲ್ಲ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿ.ಎಂ

Karnataka Healthcare: ಉತ್ತರ ಕನ್ನಡ ಸೇರಿ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬಡವರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.
Last Updated 22 ಫೆಬ್ರುವರಿ 2026, 12:34 IST
ಉತ್ತರ ಕನ್ನಡ ಸೇರಿ ಎಲ್ಲ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿ.ಎಂ

ನಿಮಗೆ ಸಿಕ್ಕಿರುವ ಅಧಿಕಾರ ದೇವೇಗೌಡರ ದೇಣಿಗೆ:ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

Karnataka Politics: ಸಿದ್ದರಾಮಯ್ಯ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿ, ನಿಮಗೆ ಸಿಕ್ಕ ಅಧಿಕಾರ ದೇವೇಗೌಡರ ದೇಣಿಗೆ ಎಂದು ಹೇಳಿ ಜಾತಿ ರಾಜಕೀಯದ ಆರೋಪ ಮಾಡಿದರು.
Last Updated 22 ಫೆಬ್ರುವರಿ 2026, 11:28 IST
ನಿಮಗೆ ಸಿಕ್ಕಿರುವ ಅಧಿಕಾರ ದೇವೇಗೌಡರ ದೇಣಿಗೆ:ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ಕುಮಾರಸ್ವಾಮಿ, ದೇವೇಗೌಡರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ, ಮುಗಿಸಿದರು: ಸಿ.ಎಂ

Karnataka Politics: ಎಚ್.ಡಿ. ಕುಮಾರಸ್ವಾಮಿ ಹಾಗೂ ದೇವೇಗೌಡರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿ ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪಕ್ಷವೆಂದರು.
Last Updated 22 ಫೆಬ್ರುವರಿ 2026, 11:22 IST
ಕುಮಾರಸ್ವಾಮಿ, ದೇವೇಗೌಡರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ, ಮುಗಿಸಿದರು: ಸಿ.ಎಂ

ಕೆಲವು ಕಾಂಗ್ರೆಸ್ ಶಾಸಕರು ಬಾಯಿ ಮುಚ್ಚಿಕೊಂಡರೆ ನನಗೆ ಒಳ್ಳೆಯದು: ಡಿ.ಕೆ.ಶಿವಕುಮಾರ

Karnataka Congress: ಕಾರವಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಇಕ್ಬಾಲ್ ಹುಸೇನ್ ಸೇರಿದಂತೆ ಕೆಲ ಕಾಂಗ್ರೆಸ್ ಶಾಸಕರು ಮೌನವಾಗಿದ್ದರೆ ಒಳ್ಳೆಯದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
Last Updated 22 ಫೆಬ್ರುವರಿ 2026, 10:55 IST
ಕೆಲವು ಕಾಂಗ್ರೆಸ್ ಶಾಸಕರು ಬಾಯಿ ಮುಚ್ಚಿಕೊಂಡರೆ ನನಗೆ ಒಳ್ಳೆಯದು: ಡಿ.ಕೆ.ಶಿವಕುಮಾರ

ನರೇಗಾವಲ್ಲ, ಮುಖ್ಯಮಂತ್ರಿ ಕುರ್ಚಿ ಬಚಾವೊ ಆಂದೋಲನ: ಡಾ.ಕೆ.ಸುಧಾಕರ್ ವಾಗ್ದಾಳಿ

Narega Protest: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವುದು ನರೇಗಾ ಬಚಾವೊ ಅಲ್ಲ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ಆಂದೋಲನ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದರು.
Last Updated 22 ಫೆಬ್ರುವರಿ 2026, 10:54 IST
ನರೇಗಾವಲ್ಲ, ಮುಖ್ಯಮಂತ್ರಿ ಕುರ್ಚಿ ಬಚಾವೊ ಆಂದೋಲನ: ಡಾ.ಕೆ.ಸುಧಾಕರ್ ವಾಗ್ದಾಳಿ

ಬಿಜೆಪಿ ಸೇರಿದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

Assam Politics: ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಸೇರಿದರು. 32 ವರ್ಷ ಕಾಂಗ್ರೆಸ್‌ನಲ್ಲಿ ಇದ್ದ ಬಳಿಕ ರಾಜೀನಾಮೆ ನೀಡಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
Last Updated 22 ಫೆಬ್ರುವರಿ 2026, 9:47 IST
ಬಿಜೆಪಿ ಸೇರಿದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ಜೂನ್ ಒಳಗೆ ಜಿ.ಪಂ, ತಾ.ಪಂ ಚುನಾವಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Taluk Panchayat Elections: ಜೂನ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೋಕರ್ಣ ಪಟ್ಟಣ ಪಂಚಾಯಿತಿ ರಚನೆ ಚುನಾವಣೆ ಬಳಿಕ ಮಾಡುವುದಾಗಿ ತಿಳಿಸಿದರು.
Last Updated 22 ಫೆಬ್ರುವರಿ 2026, 9:16 IST
ಜೂನ್ ಒಳಗೆ ಜಿ.ಪಂ, ತಾ.ಪಂ ಚುನಾವಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT

ನಿಷೇಧಿತ ಪ್ರದೇಶದಲ್ಲಿ ನಮಾಜ್‌: ಕ್ರಿಮಿನಲ್‌ ಪ್ರಕರಣ ರದ್ದು ಮಾಡಿದ ಹೈಕೋರ್ಟ್

Religious Freedom: ಪ್ರಯಾಗರಾಜ್‌: ಸ್ಥಳೀಯ ಆಡಳಿತವು ನಿಷೇಧಿಸಿದ್ದ ಪ್ರದೇಶದಲ್ಲಿ ನಮಾಜ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿಂತೆ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಅಲಹಾಬಾದ್‌ ಹೈಕೋರ್ಟ್‌ ರದ್ದುಗೊಳಿಸಿದೆ.
Last Updated 21 ಫೆಬ್ರುವರಿ 2026, 15:40 IST
ನಿಷೇಧಿತ ಪ್ರದೇಶದಲ್ಲಿ ನಮಾಜ್‌: ಕ್ರಿಮಿನಲ್‌ ಪ್ರಕರಣ ರದ್ದು ಮಾಡಿದ ಹೈಕೋರ್ಟ್

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

Congress Protest: ದೆಹಲಿಯ ಎ.ಐ ಶೃಂಗಸಭೆಯಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ನಾಲ್ವರು ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳ ಮೊಬೈಲ್ ಫೋನ್ ಪರಿಶೀಲನೆ ಹಾಗೂ ತನಿಖೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 21 ಫೆಬ್ರುವರಿ 2026, 15:31 IST
ಎಐ ಶೃಂಗಸಭೆಯಲ್ಲಿ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ಎ.ಐ ಎಕ್ಸ್‌ಪೋ ತಾಣದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ: ಪ್ರಿಯಾಂಕ್ ಹೇಳಿದ್ದಿಷ್ಟು

AI Summit Protest: ಬೆಂಗಳೂರು: ಎ.ಐ ಶೃಂಗಸಭೆಯ ‘ಎಕ್ಸ್‌ ಪೋ’ ನಡೆಯುತ್ತಿದ್ದ ದೆಹಲಿಯ ‘ಭಾರತ ಮಂಟಪ’ದ ಹಾಲ್‌ನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರ ಗುಂಪೊಂದು ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
Last Updated 21 ಫೆಬ್ರುವರಿ 2026, 13:34 IST
ಎ.ಐ ಎಕ್ಸ್‌ಪೋ ತಾಣದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ: ಪ್ರಿಯಾಂಕ್ ಹೇಳಿದ್ದಿಷ್ಟು
ADVERTISEMENT
ADVERTISEMENT
ADVERTISEMENT