ಮಂಗಳವಾರ, 13 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
Politics
ADVERTISEMENT
GBA ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಜೂನ್ನಲ್ಲಿ ಚುನಾವಣೆ: ಸುಪ್ರಿಂಕೋರ್ಟ್ ಆದೇಶ
Supreme Court Order: ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್ ಅಂತ್ಯದ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರವು, ಜಿಬಿಎ ವ್ಯಾಪ್ತಿಯಲ್ಲಿ ಅಂತಿಮ ಮೀಸಲಾತಿ ಪ್ರಕಟಿಸಲು ಫೆಬ್ರುವರಿ 20ರ ವರೆಗೆ ಕಾಲಾವಕಾಶ ಕೇಳಿತ್ತು.
Last Updated 13 ಜನವರಿ 2026, 0:24 IST
ಅಗತ್ಯ ಇದ್ದಾಗ ಸಿ.ಎಂ, ಡಿಸಿಎಂಗೆ ಬುಲಾವ್: ಮಲ್ಲಿಕಾರ್ಜುನ ಖರ್ಗೆ
Congress Leadership Talks: ಡಿಕೆ ಶಿವಕುಮಾರ್ ಖರ್ಗೆ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿದ್ದು, ಖರ್ಗೆ ಅಗತ್ಯವಿದ್ದರೆ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
Last Updated 12 ಜನವರಿ 2026, 16:13 IST
ದ್ವೇಷ ತಡೆ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
Hate Crimes Bill: ದ್ವೇಷ ಭಾಷಣ ಮಸೂದೆಗೆ ಸಹಿ ಹಾಕಬಾರದು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು, ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುವ ಸಾಧ್ಯತೆ ಇರುವುದಾಗಿ ಎಚ್ಚರಿಸಿದೆ. ಕೋಗಿಲು ಹಾಗೂ ಗೂಂಡಾ ಪ್ರಕರಣಗಳ ಕುರಿತು ಸಹ ಚರ್ಚೆ ನಡೆದಿದೆ.
Last Updated 12 ಜನವರಿ 2026, 16:02 IST
ಕಲ್ಲಿದ್ದಲು ತೆರಿಗೆಯ ಹಣ ಚುನಾವಣೆಗೆ ಬಳಸಿದ ಛತ್ತೀಸಗಢ ಕಾಂಗ್ರೆಸ್: ಇ.ಡಿ ಆರೋಪ
ED Coal Scam Allegation: ಛತ್ತೀಸಗಢದಲ್ಲಿ ಕಾಂಗ್ರೆಸ್ ಆಡಳಿತದ ವೇಳೆ ಕಲ್ಲಿದ್ದಲು ತೆರಿಗೆಯ ಹೆಸರಿನಲ್ಲಿ ₹540 ಕೋಟಿ ಅಕ್ರಮವಾಗಿ ಸಂಗ್ರಹಿಸಿ ಚುನಾವಣಾ ವೆಚ್ಚ ಮತ್ತು ಲಂಚಗಳಿಗೆ ಬಳಸಲಾಗಿದೆ ಎಂದು ಇ.ಡಿ ಆರೋಪಿಸಿದೆ.
Last Updated 12 ಜನವರಿ 2026, 15:57 IST
ದಲಿತರು ತುಳಿತಕ್ಕೊಳಗಾದರೆ ‘ಬುಲ್ಡೋಜರ್’ ಕದಲಲ್ಲ: ಕಾಂಗ್ರೆಸ್ ಆರೋಪ
Yogi Bulldozer Criticism: ಉತ್ತರ ಪ್ರದೇಶದ ಮೀರಟ್ನಲ್ಲಿ ದಲಿತ ಮಹಿಳೆಯ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಜೇಂದ್ರ ಪಾಲ್ ಗೌತಮ್ ಅವರು ಯೋಗಿ ಸರ್ಕಾರದ ಬುಲ್ಡೋಜರ್ ನೀತಿಗೆ ಜಾತಿ ಆಧಾರಿತ ಭೇದಭಾವವಿದೆ ಎಂದು ಆರೋಪಿಸಿದರು.
Last Updated 12 ಜನವರಿ 2026, 15:50 IST
ಕೋಗಿಲು ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ಒತ್ತಾಯ: ವಿಜಯೇಂದ್ರಗೆ ವರದಿ ಸಲ್ಲಿಕೆ
Illegal Settlement Probe: ಕೋಗಿಲು ಬಡಾವಣೆಯ ತೆರವು ಪ್ರಕರಣದಲ್ಲಿ ರೋಹಿಂಗ್ಯಾ ಮತ್ತು ಬಾಂಗ್ಲಾ ವಲಸಿಗರಿರುವುದು ಎನ್ನಲಾಗಿದ್ದು, ಈ ಕುರಿತು ಎನ್ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ವರದಿಯನ್ನು ವಿಜಯೇಂದ್ರಗೆ ಸಲ್ಲಿಸಿದೆ.
Last Updated 12 ಜನವರಿ 2026, 15:46 IST
ಜನಾರ್ದನ ರೆಡ್ಡಿ–ಶ್ರೀರಾಮುಲು ಪಾದಯಾತ್ರೆ ಹಾಸ್ಯಾಸ್ಪದ: ಸಚಿವ ಎಂ.ಬಿ.ಪಾಟೀಲ
Political Satire: ಬಳ್ಳಾರಿಯಲ್ಲಿ ಬ್ಯಾನರ್ ವಿವಾದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಪಾದಯಾತ್ರೆ ನಡೆಸುತ್ತಿರುವುದನ್ನು ಸಚಿವ ಎಂ.ಬಿ. ಪಾಟೀಲ ಹಾಸ್ಯಾಸ್ಪದವೆಂದು ವಾಗ್ದಾಳಿ ನಡೆಸಿದ್ದಾರೆ.
Last Updated 12 ಜನವರಿ 2026, 15:21 IST
ADVERTISEMENT
ಬಿಜೆಪಿ ಪಾದಯಾತ್ರೆ ಹಾಸ್ಯಾಸ್ಪದ: ಮಹದೇವಪ್ಪ
HC Mahadevappa: 'ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಹೇಗೆ ರಿಪಬ್ಲಿಕ್ ಆಗಿತ್ತು. ಸಂಪತ್ತು ಯಾರ ಕೈಯಲ್ಲಿ ಇತ್ತು ಎಂಬುದು ಗೊತ್ತಿದೆ. ಆರೋಪಿಗಳೇ ಪಾದಯಾತ್ರೆ- ಸಮಾವೇಶ ಮಾಡುತ್ತೇವೆ ಎನ್ನುವುದು ಹಾಸ್ಯಾಸ್ಪದ' ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಟೀಕಿಸಿದರು.
Last Updated 12 ಜನವರಿ 2026, 8:44 IST
₹ 776 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ: ಸಿಎಂ ಆಗಮನಕ್ಕೆ ಕ್ಷಣಗಣನೆ
Development Projects: ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕಿನಲ್ಲಿ ₹ 776.5 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ.
Last Updated 12 ಜನವರಿ 2026, 7:45 IST
2026ರ ಜನವರಿ 12: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Daily Headlines: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ. ಇರಾನ್-ಅಮೆರಿಕ ನಡುವಿನ ಉದ್ವಿಗ್ನತೆ, ನರೇಗಾ ವಿವಾದ, ಉಪಗ್ರಹ ಉಡಾವಣೆ, ವಿರಾಟ್ ಕೊಹ್ಲಿ ಪ್ರದರ್ಶನ ಮುಂತಾದವುಗಳಿವೆ.
Last Updated 12 ಜನವರಿ 2026, 2:37 IST
ADVERTISEMENT
<
1
2
...
1000
>
ADVERTISEMENT
ADVERTISEMENT