ಗುರುವಾರ, 25 ಡಿಸೆಂಬರ್ 2025
×
ADVERTISEMENT

Politics

ADVERTISEMENT

ಕ್ರೀಡೆಯಲ್ಲಿ 2014ಕ್ಕೂ ಮೊದಲು ಇದ್ದ ಸ್ವಜನ ಪಕ್ಷಪಾತ ಕೊನೆಯಾಗಿದೆ: ಪ್ರಧಾನಿ ಮೋದಿ

Sports Development India: ಕ್ರೀಡೆಯಲ್ಲಿ 2014ಕ್ಕೂ ಮೊದಲು ನಡೆಯುತ್ತಿದ್ದ ಅಕ್ರಮಗಳು ದಶಕಗಳ ಹಿಂದೆಯೇ ಕೊನೆಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಂಸದ ಖೇಲ್‌ ಮಹೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
Last Updated 25 ಡಿಸೆಂಬರ್ 2025, 11:41 IST
ಕ್ರೀಡೆಯಲ್ಲಿ 2014ಕ್ಕೂ ಮೊದಲು ಇದ್ದ ಸ್ವಜನ ಪಕ್ಷಪಾತ ಕೊನೆಯಾಗಿದೆ: ಪ್ರಧಾನಿ ಮೋದಿ

ತಮಿಳುನಾಡಿನಲ್ಲಿ ಕಮಲ ಅರಳಲು ಅವಕಾಶ ನೀಡಿದ್ದೇ ಡಿಎಂಕೆ: ಟಿವಿಕೆ ನಾಯಕ ವಿಜಯ್ ಕಿಡಿ

Vijay Political Statement: ತಮಿಳುನಾಡಿನಲ್ಲಿ ಕಮಲ (ಬಿಜೆಪಿ) ಅರಳಲು ಅವಕಾಶ ಮಾಡಿಕೊಟ್ಟಿದ್ದೇ ಡಿಎಂಕೆ. ಆ ಪಕ್ಷವು ಜನರನ್ನು ಗೊಂದಲಕ್ಕೀಡು ಮಾಡುತ್ತಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್‌ ಆರೋಪಿಸಿದ್ದಾರೆ.
Last Updated 25 ಡಿಸೆಂಬರ್ 2025, 10:55 IST
ತಮಿಳುನಾಡಿನಲ್ಲಿ ಕಮಲ ಅರಳಲು ಅವಕಾಶ ನೀಡಿದ್ದೇ ಡಿಎಂಕೆ: ಟಿವಿಕೆ ನಾಯಕ ವಿಜಯ್ ಕಿಡಿ

ಬಿಡದಿ | ಹಾಲಿ–ಮಾಜಿ ಶಾಸಕರ ನಡುವಣ ವಾಕ್ಸಮರ ತಾರಕಕ್ಕೆ: ಏಕವಚನದಲ್ಲಿ ವಾಗ್ದಾಳಿ

Political Statement: ಜೆಡಿಎಸ್ ನಾಯಕರಾದ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರಿನಲ್ಲಿ ರಾಜಕೀಯವಾಗಿ ಬೆಳೆದ ಮಿಸ್ಟರ್ ಬಾಲಕೃಷ್ಣ ಅವರು ಕಾಂಗ್ರೆಸ್ ಸೇರಿ ತಮ್ಮನ್ನು ಬೆಳೆಸಿದವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಜೆಡಿಎಸ್ ಮಾಜಿ ಶಾಸಕ ಎ. ಮಂಜುನಾಥ್ ಟೀಕಿಸಿದರು.
Last Updated 25 ಡಿಸೆಂಬರ್ 2025, 6:01 IST
ಬಿಡದಿ | ಹಾಲಿ–ಮಾಜಿ ಶಾಸಕರ ನಡುವಣ ವಾಕ್ಸಮರ ತಾರಕಕ್ಕೆ: ಏಕವಚನದಲ್ಲಿ ವಾಗ್ದಾಳಿ

2025ರ ಹಿನ್ನೋಟ: ಮತ ಕಳವು ವಿವಾದದ ಸುತ್ತ...

Electoral Integrity: 2025ರಲ್ಲಿ ಮತದಾರರ ಪಟ್ಟಿಯ ಎಸ್‌ಐಆರ್‌, ಮತಗಳ್ಳತನ ಆರೋಪ, ನರೇಗಾ ಬದಲಾವಣೆ, ಮಣಿಪುರ ಸಂಘರ್ಷ, ಸಂವಿಧಾನದ ತಿದ್ದುಪಡಿ ಮುಂತಾದ ಅಂಶಗಳು ಭಾರತದ ರಾಜಕಾರಣದ ದಿಕ್ಕು ರೂಪಿಸಿದವು.
Last Updated 23 ಡಿಸೆಂಬರ್ 2025, 23:30 IST
2025ರ ಹಿನ್ನೋಟ: ಮತ ಕಳವು ವಿವಾದದ ಸುತ್ತ...

11ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಮತದಾರರ ಕರಡು ಪಟ್ಟಿ-3.67 ಕೋಟಿ ಹೆಸರು ಹೊರಕ್ಕೆ

Electoral Roll Revision: ಚುನಾವಣಾ ಆಯೋಗದ ಎಸ್ಐಆರ್‌ ಪ್ರಕ್ರಿಯೆಯಲ್ಲಿ 3.67 ಕೋಟಿ ಮತದಾರರನ್ನು ಕೈಬಿಡಲಾಗಿದೆ. ಮತದಾರರ ಕರಡು ಪಟ್ಟಿ 11 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಕಟಗೊಂಡಿದೆ.
Last Updated 23 ಡಿಸೆಂಬರ್ 2025, 22:30 IST
11ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಮತದಾರರ ಕರಡು ಪಟ್ಟಿ-3.67 ಕೋಟಿ ಹೆಸರು ಹೊರಕ್ಕೆ

ರಾಮನ ಹೆಸರಲ್ಲಿ ನರೇಗಾ ನಿರ್ನಾಮ: ಪ್ರಧಾನಿ ಮೋದಿ ವಿರುದ್ಧ ಎಂ.ಬಿ.ಪಾಟೀಲ ಟೀಕೆ

NREGA Criticism: ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಬದಲಿಸಿ ರಾಮನ ಹೆಸರಿಟ್ಟು ಯೋಜನೆಯನ್ನು ಬಲಹೀನಗೊಳಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಎಂ.ಬಿ.ಪಾಟೀಲ ಟೀಕೆ ವ್ಯಕ್ತಪಡಿಸಿದರು.
Last Updated 23 ಡಿಸೆಂಬರ್ 2025, 15:40 IST
ರಾಮನ ಹೆಸರಲ್ಲಿ ನರೇಗಾ ನಿರ್ನಾಮ: ಪ್ರಧಾನಿ ಮೋದಿ ವಿರುದ್ಧ ಎಂ.ಬಿ.ಪಾಟೀಲ ಟೀಕೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಬೇಡ: ರಾಜ್ಯಪಾಲರಿಗೆ ಕೆ.ಎಸ್‌.ಈಶ್ವರಪ್ಪ ಮನವಿ

Hate Speech Bill: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮನವಿ ಮಾಡಿದರು.
Last Updated 23 ಡಿಸೆಂಬರ್ 2025, 12:48 IST
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಬೇಡ: ರಾಜ್ಯಪಾಲರಿಗೆ ಕೆ.ಎಸ್‌.ಈಶ್ವರಪ್ಪ ಮನವಿ
ADVERTISEMENT

ಆಳ–ಅಗಲ | ಬಾಂಗ್ಲಾ ಪ್ರಕ್ಷುಬ್ಧ: ಹೊಣೆ ಯಾರು?

Political Instability: 2024ರ ಜುಲೈ–ಆಗಸ್ಟ್‌ನಲ್ಲಿ ನಡೆದಿದ್ದ ವಿದ್ಯಾರ್ಥಿ ದಂಗೆಯ ನಾಯಕ ಶರೀಫ್ ಉಸ್ಮಾನ್ ಹಾದಿಯನ್ನು ಅಪರಿಚಿತರು ಗುಂಡಿಟ್ಟು ಕೊಂದಿರುವ ಘಟನೆ ಬಾಂಗ್ಲಾದ ರಾಜಕೀಯ ಸ್ಥಿರತೆಗೆ ಭಾರಿ ಧಕ್ಕೆಯಾಗಿದೆ.
Last Updated 22 ಡಿಸೆಂಬರ್ 2025, 23:30 IST
ಆಳ–ಅಗಲ | ಬಾಂಗ್ಲಾ ಪ್ರಕ್ಷುಬ್ಧ: ಹೊಣೆ ಯಾರು?

BJP ದೇಣಿಗೆ ಶೇ 53ರಷ್ಟು ಏರಿಕೆ; ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ಭಾರಿ ಕುಸಿತ

Political Funding Report: ನವದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು 2024–25ನೇ ಆರ್ಥಿಕ ವರ್ಷದಲ್ಲಿ ಸ್ವೀಕರಿಸಿರುವ ದೇಣಿಗೆ ಪ್ರಮಾಣವು ಹಿಂದಿನ ಸಾಲಿಗೆ ಹೋಲಿಸಿದರೆ ಭಾರಿ ಎನ್ನುವಷ್ಟು ಹೆಚ್ಚಾಗಿದೆ. ಆದರೆ, ಕಾಂಗ್ರೆಸ್‌ ಸೇರಿದಂತೆ ಪ್ರಮುಖ
Last Updated 22 ಡಿಸೆಂಬರ್ 2025, 14:29 IST
BJP ದೇಣಿಗೆ ಶೇ 53ರಷ್ಟು ಏರಿಕೆ; ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ಭಾರಿ ಕುಸಿತ

ದ್ವೇಷ ಭಾಷಣ ವಿಧೇಯಕ ತಡೆಹಿಡಿಯಲು ರಾಜ್ಯಪಾಲರಿಗೆ ಪತ್ರ: ಬಸನಗೌಡ ಪಾಟೀಲ ಯತ್ನಾಳ

Freedom of Speech Issue: ವಿಜಯಪುರ: ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಅನ್ನು ಅಂಗೀಕರಿಸಬಾರದು ಎಂದು ಕೋರಿ ವಿಜಯಪುರ ಶಾಸಕ
Last Updated 22 ಡಿಸೆಂಬರ್ 2025, 13:05 IST
ದ್ವೇಷ ಭಾಷಣ ವಿಧೇಯಕ ತಡೆಹಿಡಿಯಲು ರಾಜ್ಯಪಾಲರಿಗೆ ಪತ್ರ: ಬಸನಗೌಡ ಪಾಟೀಲ ಯತ್ನಾಳ
ADVERTISEMENT
ADVERTISEMENT
ADVERTISEMENT