ಭಾನುವಾರ, 21 ಡಿಸೆಂಬರ್ 2025
×
ADVERTISEMENT

Politics

ADVERTISEMENT

ಒಳನುಸುಳುಕೋರರ ವಿರುದ್ಧದ ಅಸ್ಸಾಂ ಚಳವಳಿ: ಹುತಾತ್ಮರಿಗೆ ಪ್ರಧಾನಿ ಮೋದಿ ನಮನ

Assam Protest: 1979ರಿಂದ 1985ರವರೆಗೆ ಅಸ್ಸಾಂನಲ್ಲಿ ಒಳನುಸುಳುಕೋರರ ವಿರುದ್ಧ ನಡೆದ ಚಳವಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದ್ದಾರೆ.
Last Updated 21 ಡಿಸೆಂಬರ್ 2025, 10:27 IST
ಒಳನುಸುಳುಕೋರರ ವಿರುದ್ಧದ ಅಸ್ಸಾಂ ಚಳವಳಿ: ಹುತಾತ್ಮರಿಗೆ ಪ್ರಧಾನಿ ಮೋದಿ ನಮನ

RSSಗೆ ಯಾವುದೇ ರಾಜಕೀಯ ಕಾರ್ಯಸೂಚಿ ಇಲ್ಲ, ಶತ್ರುವೂ ಇಲ್ಲ: ಮೋಹನ್ ಭಾಗವತ್

Mohan Bhagwat: 'ನಮಗೆ ಯಾವುದೇ ರಾಜಕೀಯ ಕಾರ್ಯಸೂಚಿ ಆಗಲಿ ಅಥವಾ ಶತ್ರುವಾಗಲಿ ಇಲ್ಲ. ಆದರೆ, ಕೆಲವರು ದಾರಿತಪ್ಪಿಸುವ ಅಭಿಯಾನಗಳ ಮೂಲಕ ಒಂದು ವರ್ಗದ ಜನರಲ್ಲಿ ಸಂಘಟನೆಯ ಬಗ್ಗೆ ತಪ್ಪು ಕಲ್ಪನೆಗಳನ್ನು ಮೂಡಿಸುತ್ತಿದ್ದಾರೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
Last Updated 21 ಡಿಸೆಂಬರ್ 2025, 9:08 IST
RSSಗೆ ಯಾವುದೇ ರಾಜಕೀಯ ಕಾರ್ಯಸೂಚಿ ಇಲ್ಲ, ಶತ್ರುವೂ ಇಲ್ಲ: ಮೋಹನ್ ಭಾಗವತ್

ಯುವಕರು ರಾಜಕಾರಣ ಮಾಡಬೇಕು: ಪ್ರಕಾಶ್ ರಾಜ್

Youth in Politics: ಮುಂದಿನ ಪೀಳಿಗೆಗೆ ಉದ್ಯೋಗಗಳು ಸಿಗುತ್ತವೆ ಎಂಬ ಖಾತರಿ ಇಲ್ಲವಾಗಿದೆ’ ಎಂದು ಚಿತ್ರನಟ ಪ್ರಕಾಶ್ ರಾಜ್ ಕಳವಳ ವ್ಯಕ್ತಪಡಿಸಿದರು.
Last Updated 21 ಡಿಸೆಂಬರ್ 2025, 0:01 IST
ಯುವಕರು ರಾಜಕಾರಣ ಮಾಡಬೇಕು: ಪ್ರಕಾಶ್ ರಾಜ್

ಮತಗಳವು ಆರೋಪ: ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

BJP Government Criticism: ಕೇಂದ್ರದ ಬಿಜೆಪಿ ಸರ್ಕಾರವು ಮತಗಳವು ಮಾಡುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಶನಿವಾರ ಮಾನವ ಸರಪಳಿ ಹಮ್ಮಿಕೊಳ್ಳಲಾಗಿತ್ತು.
Last Updated 20 ಡಿಸೆಂಬರ್ 2025, 7:33 IST
ಮತಗಳವು ಆರೋಪ: ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಪ್ರಚೋದನಕಾರಿ ಪೋಸ್ಟ್: ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್

Amit Malviya: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಮತ್ತು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿರುವ ಆರೋಪದ ಮೇಲೆ ನರೇಂದ್ರಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
Last Updated 20 ಡಿಸೆಂಬರ್ 2025, 2:12 IST
ಪ್ರಚೋದನಕಾರಿ ಪೋಸ್ಟ್: ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್

ರಾಜಕೀಯ ಪಕ್ಷಗಳ ರ‍್ಯಾಲಿ: ಎಸ್‌ಒಪಿ ನಿಗದಿಗೆ ಗಡುವು

Political Rally SOP: ಚೆನ್ನೈ: ರಾಜಕೀಯ ಸಭೆಗಳು ಮತ್ತು ರ‍್ಯಾಲಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ 2026ರ ಜನವರಿ 5ರ ಒಳಗಾಗಿ ಅಂತಿಮ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ನಿಗದಿಪಡಿಸುವಂತೆ ತೆಲಂಗಾಣ ಸರ್ಕಾರಕ್ಕೆ ಮದ್ರಾಸ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ.
Last Updated 19 ಡಿಸೆಂಬರ್ 2025, 14:48 IST
ರಾಜಕೀಯ ಪಕ್ಷಗಳ ರ‍್ಯಾಲಿ: ಎಸ್‌ಒಪಿ ನಿಗದಿಗೆ ಗಡುವು

ಹಣ ಗಳಿಸಲು ರಾಜಕೀಯಕ್ಕೆ ಬರಬೇಡಿ: ಅಮರೇಗೌಡ ಬಯ್ಯಾಪುರ

‘ಜನಪರ ಕಾಳಜಿ ಇಟ್ಟುಕೊಂಡು ರಾಜಕೀಯಕ್ಕೆ ಬರಬೇಕು. ಆದರೆ ಹಣ ಗಳಿಸುವ ಉದ್ದೇಶದಿಂದ ರಾಜಕೀಯಕ್ಕೆ ಬರಬೇಡಿ’ ಎಂದು ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಹೇಳಿದರು.
Last Updated 17 ಡಿಸೆಂಬರ್ 2025, 6:43 IST
ಹಣ ಗಳಿಸಲು ರಾಜಕೀಯಕ್ಕೆ ಬರಬೇಡಿ: ಅಮರೇಗೌಡ ಬಯ್ಯಾಪುರ
ADVERTISEMENT

ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತ ಸೋತಿತ್ತು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ

Pahalgam Terror Attack: ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ಮೊದಲ ದಿನವೇ ಭಾರತಕ್ಕೆ ಸೋಲಾಯಿತು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Last Updated 17 ಡಿಸೆಂಬರ್ 2025, 2:21 IST
ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತ ಸೋತಿತ್ತು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ

ತಮಿಳುನಾಡು ಉಸ್ತುವಾರಿಯಾಗಿ ಸಚಿವ ಪೀಯೂಷ್ ಗೋಯಲ್ ನೇಮಕ

Tamil Nadu BJP Incharge: ಪಕ್ಷದ ಮುಂದಿನ ಗುರಿ ತಮಿಳುನಾಡು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಿದ ಮರುದಿನವೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರನ್ನು ತಮಿಳುನಾಡಿನ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
Last Updated 15 ಡಿಸೆಂಬರ್ 2025, 15:57 IST
ತಮಿಳುನಾಡು ಉಸ್ತುವಾರಿಯಾಗಿ ಸಚಿವ ಪೀಯೂಷ್ ಗೋಯಲ್ ನೇಮಕ

ಅಧಿವೇಶನಕ್ಕೆ ಎರಡು ದಿನಗಳ ರಜೆ: ಬೆಳಗಾವಿ ಸುವರ್ಣಸೌಧದಲ್ಲಿ ನೀರವ ಮೌನ

ಏಕಾಏಕಿ ಸ್ತಬ್ಧಗೊಂಡ ಚಟುವಟಿಕೆಗಳು
Last Updated 15 ಡಿಸೆಂಬರ್ 2025, 2:04 IST
ಅಧಿವೇಶನಕ್ಕೆ ಎರಡು ದಿನಗಳ ರಜೆ: ಬೆಳಗಾವಿ ಸುವರ್ಣಸೌಧದಲ್ಲಿ ನೀರವ ಮೌನ
ADVERTISEMENT
ADVERTISEMENT
ADVERTISEMENT