ಗುರುವಾರ, 1 ಜನವರಿ 2026
×
ADVERTISEMENT

Politics

ADVERTISEMENT

ಬಿಜೆಪಿ ನಾಯಕರಿಂದ ಒಂದೇ ದಿನ ಎರಡೆರಡು ಬಾರಿ ಅಟಲ್ ಗ್ರಂಥಾಲಯ ಉದ್ಘಾಟನೆ!

Haryana Politics: ಹರಿಯಾಣದ ಫರಿದಾಬಾದ್‌ನ ಸೆಕ್ಟರ್ 12ರಲ್ಲಿ ನಿರ್ಮಿಸಿರುವ ಅಟಲ್ ಗ್ರಂಥಾಲಯವನ್ನು ಕೇಂದ್ರ ಸಚಿವ ಕೃಷ್ಣಪಾಲ್ ಗುರ್ಜರ್ ಮತ್ತು ರಾಜ್ಯದ ಕಂದಾಯ ಸಚಿವ ವಿಫುಲ್‌ ಗೋಯಲ್ ಅವರು ಒಂದೇ ದಿನ ಬೇರೆ ಬೇರೆ ಸಮಯದಲ್ಲಿ ಉದ್ಘಾಟಿಸುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.
Last Updated 31 ಡಿಸೆಂಬರ್ 2025, 7:31 IST
ಬಿಜೆಪಿ ನಾಯಕರಿಂದ ಒಂದೇ ದಿನ ಎರಡೆರಡು ಬಾರಿ ಅಟಲ್ ಗ್ರಂಥಾಲಯ ಉದ್ಘಾಟನೆ!

ದ್ವೇಷ ಭಾಷಣ: ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್ ಜಾರಿ

Mahesh Shetty Case: ಖಾಸಗಿ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಲಾಗಿದೆ.
Last Updated 30 ಡಿಸೆಂಬರ್ 2025, 4:49 IST
ದ್ವೇಷ ಭಾಷಣ: ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್ ಜಾರಿ

Karnataka Politics | ಸಿದ್ದರಾಮಯ್ಯ ಬಜೆಟ್ ಮಂಡಿಸುವ ಭರವಸೆ ಇದೆ: ಜಾರಕಿಹೊಳಿ

Siddaramaiah Budget: ‘ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದು, ಮುಂಬರುವ ಬಜೆಟ್‌ ಅನ್ನು ಅವರೇ ಮಂಡಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದರು.
Last Updated 30 ಡಿಸೆಂಬರ್ 2025, 4:20 IST
Karnataka Politics | ಸಿದ್ದರಾಮಯ್ಯ ಬಜೆಟ್ ಮಂಡಿಸುವ ಭರವಸೆ ಇದೆ: ಜಾರಕಿಹೊಳಿ

ವರ್ಷದ ಹಿನ್ನೋಟ: ರಾಜ್ಯ ರಾಜಕಾರಣ; ಅಧಿಕಾರಕ್ಕೆ ಕಚ್ಚಾಟ, ಸರ್ಕಾರಕ್ಕೆ ಸಂಕಟ

Political Power Struggle ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕಾರಣ, ಮುಂಗಾರು ಅಧಿವೇಶನದ ಸೆಣೆಸಾಟ, ಬಿಲ್ಲುಗಳ ಬಗ್ಗೆಯಾದ ತೀವ್ರ ವಿವಾದಗಳು ಈ ವರ್ಷ ಕರ್ನಾಟಕ ರಾಜಕಾರಣದ ಹಿನ್ನೆಲೆ ರೂಪಿಸಿದವು.
Last Updated 30 ಡಿಸೆಂಬರ್ 2025, 0:07 IST
ವರ್ಷದ ಹಿನ್ನೋಟ: ರಾಜ್ಯ ರಾಜಕಾರಣ; ಅಧಿಕಾರಕ್ಕೆ ಕಚ್ಚಾಟ, ಸರ್ಕಾರಕ್ಕೆ ಸಂಕಟ

ತ್ರಿಪುರಾದ ವಿದ್ಯಾರ್ಥಿ ಹತ್ಯೆ| ದ್ವೇಷಪೂರಿತವಾದ ಭಯಾನಕ ಕೃತ್ಯ: ರಾಹುಲ್ ಗಾಂಧಿ

Rahul Gandhi Statement: ಡೆಹ್ರಾಡೂನ್‌ನಲ್ಲಿ ತ್ರಿಪುರಾದ ವಿದ್ಯಾರ್ಥಿಯೊಬ್ಬರನ್ನು ಹತ್ಯೆ ಮಾಡಿರುವುದು ದ್ವೇಷಪೂರಿತವಾದ ಭಯಾನಕ ಕೃತ್ಯ ಎಂದು ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
Last Updated 29 ಡಿಸೆಂಬರ್ 2025, 16:17 IST
ತ್ರಿಪುರಾದ ವಿದ್ಯಾರ್ಥಿ ಹತ್ಯೆ| ದ್ವೇಷಪೂರಿತವಾದ ಭಯಾನಕ ಕೃತ್ಯ: ರಾಹುಲ್ ಗಾಂಧಿ

‘ರಚನಾತ್ಮಕ ಕಾಂಗ್ರೆಸ್‌’ಗೆ ಪೂರ್ವ ದೆಹಲಿಯ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅಧ್ಯಕ್ಷ

Congress Outreach Cell: ಕಾಂಗ್ರೆಸ್ ಪಕ್ಷವು ಕಾರ್ಯಕರ್ತರು ಮತ್ತು ಚಿಂತಕರೊಂದಿಗೆ ತನ್ನ ಸಂಪರ್ಕ ಹೆಚ್ಚಿಸಿಕೊಳ್ಳಲು ಆರಂಭಿಸಿರುವ ‘ಔಟ್‌ರೀಚ್ ಸೆಲ್’ ಘಟಕಕ್ಕೆ ‘ರಚನಾತ್ಮಕ ಕಾಂಗ್ರೆಸ್ ಎಂದು ಮರುನಾಮಕರಣ ಮಾಡಿದ್ದು, ಪೂರ್ವ ದೆಹಲಿಯ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ
Last Updated 29 ಡಿಸೆಂಬರ್ 2025, 16:12 IST
‘ರಚನಾತ್ಮಕ ಕಾಂಗ್ರೆಸ್‌’ಗೆ ಪೂರ್ವ ದೆಹಲಿಯ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅಧ್ಯಕ್ಷ

ಪುಣೆ ನಗರ ಪಾಲಿಕೆ ಚುನಾವಣೆ: ಎನ್‌ಸಿಪಿ ಬಣಗಳ ಮಧ್ಯೆ ಮೈತ್ರಿ

NCP Alliance: ಪುಣೆ ನಗರ ಪಾಲಿಕೆ ಚುನಾವಣೆಗಾಗಿ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ ಮತ್ತು ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೋಮವಾರ ಮೈತ್ರಿ ಮಾಡಿಕೊಂಡಿವೆ.
Last Updated 29 ಡಿಸೆಂಬರ್ 2025, 16:06 IST
ಪುಣೆ ನಗರ ಪಾಲಿಕೆ ಚುನಾವಣೆ: ಎನ್‌ಸಿಪಿ ಬಣಗಳ ಮಧ್ಯೆ ಮೈತ್ರಿ
ADVERTISEMENT

ಬೆಂಗಳೂರು: ಜ.5ಕ್ಕೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ

BJP State Committee: ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ ಜನವರಿ 5 ರಂದು ನಡೆಯಲಿದ್ದು, ಬಳಿಕ ಜನವರಿ 13ರವರೆಗೆ ಪಕ್ಷದ ವಿವಿಧ ಜಿಲ್ಲಾ ಘಟಕಗಳ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ಎಸ್‌ ನಂದೀಶ್‌ ರೆಡ್ಡಿ ತಿಳಿಸಿದ್ದಾರೆ.
Last Updated 29 ಡಿಸೆಂಬರ್ 2025, 15:58 IST
ಬೆಂಗಳೂರು: ಜ.5ಕ್ಕೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ

ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಪ್ರಕರಣ: ಎಚ್.ಡಿ.ರೇವಣ್ಣ ನಿರಾಳ

Domestic Worker Case: ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪ ಎದುರಿಸುತ್ತಿದ್ದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣದ ಅಪರಾಧ ಪರಿಗಣಿಸಲು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿಸಿದೆ.
Last Updated 29 ಡಿಸೆಂಬರ್ 2025, 15:42 IST
ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಪ್ರಕರಣ: ಎಚ್.ಡಿ.ರೇವಣ್ಣ ನಿರಾಳ

ಗಾಂಜಾದ ಬೀಡಾದ ಗಂಧದ ನಾಡು: ಛಲವಾದಿ ನಾರಾಯಣಸ್ವಾಮಿ

Drug Menace Karnataka: ಮಾದಕ ವಸ್ತುಗಳ ಮಾರಾಟದ ಅಡ್ಡೆಗಳಿಗೆ ರಾಜ್ಯ ಸರ್ಕಾರದ ಕುಮ್ಮಕ್ಕಿದೆ. ಇದರ ಪರಿಣಾಮ ಗಂಧದ ನಾಡಾಗಿದ್ದ ಕರ್ನಾಟಕ ಈಗ ಗಾಂಜಾದ ಬೀಡಾಗಿದೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.
Last Updated 29 ಡಿಸೆಂಬರ್ 2025, 14:35 IST
ಗಾಂಜಾದ ಬೀಡಾದ ಗಂಧದ ನಾಡು: ಛಲವಾದಿ ನಾರಾಯಣಸ್ವಾಮಿ
ADVERTISEMENT
ADVERTISEMENT
ADVERTISEMENT