ಗುರುವಾರ, 20 ನವೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Politics
ADVERTISEMENT
Bihar Govt Formation 2025 |CM ನಿತೀಶ್ ಕುಮಾರ್ ಸಂಪುಟದ ಸಚಿವರ ಪಟ್ಟಿ ಇಲ್ಲಿದೆ
Bihar Cabinet Ministers: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಜೆಡಿಯು, ಬಿಜೆಪಿಯ 26 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Last Updated 20 ನವೆಂಬರ್ 2025, 7:45 IST
ಸೇನೆ ಕುರಿತು ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ತಡೆ ವಿಸ್ತರಿಸಿದ SC
Rahul Gandhi Army Remark: 2022ರ ಭಾರತ್ ಜೋಡೋ ಯಾತ್ರೆಯಲ್ಲಿ ಸೇನೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದ ವಿಚಾರಣೆಗೆ ಸುಪ್ರೀಂ ಕೋರ್ಟ್ ಡಿಸೆಂಬರ್ 4ರ ವರೆಗೆ ತಡೆ ವಿಸ್ತರಿಸಿದ್ದು, ರಾಹುಲ್ ಮೇಲ್ಮನವಿಗೆ ಪ್ರತಿಕ್ರಿಯೆ ಕೇಳಲಾಗಿದೆ.
Last Updated 20 ನವೆಂಬರ್ 2025, 7:25 IST
ಮೈಸೂರು | ಜೆಡಿಎಸ್ ಬೆಳ್ಳಿಹಬ್ಬ: ನ. 21, 22ರಂದು ವಿವಿಧ ಕಾರ್ಯಕ್ರಮ
ವಿಧಾನಸಭಾ ಕ್ಷೇತ್ರವಾರು ಆಯೋಜನೆ; ಪಕ್ಷದ ಸಾಧನೆಗಳ ಪ್ರಚಾರ
Last Updated 20 ನವೆಂಬರ್ 2025, 4:52 IST
ರಾಜ್ಯ ಸರ್ಕಾರಕ್ಕೆ ರೈತರ ಕಾಳಜಿ ಇಲ್ಲ: ಬಿ.ವೈ.ವಿಜಯೇಂದ್ರ ಆರೋಪ
ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
Last Updated 20 ನವೆಂಬರ್ 2025, 3:13 IST
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಕಾಣೆಯಾಗಿದ್ದಾರೆ: ವಿಜಯೇಂದ್ರ
Rahul Gandhi Criticism: ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಹುಲ್ ಗಾಂಧಿ ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಡುಪಿ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.
Last Updated 19 ನವೆಂಬರ್ 2025, 13:49 IST
ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ನೀಡಿದ ಡಿ.ಕೆ.ಶಿವಕುಮಾರ್
DK Shivakumar Statement: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸುಳಿವನ್ನು ನೀಡಿದರು.
Last Updated 19 ನವೆಂಬರ್ 2025, 10:50 IST
Indira birth Anniversary | ಅನ್ಯಾಯದ ಎದುರು ಹೋರಾಡಲು ಅವರೇ ಸ್ಫೂರ್ತಿ: ರಾಹುಲ್
Rahul Gandhi Tribute: ನವದೆಹಲಿಯಲ್ಲಿ ಇಂದಿರಾ ಗಾಂಧಿ ಸಮಾಧಿ 'ಶಕ್ತಿ ಸ್ಥಳ'ಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಅವರ ಧೈರ್ಯ ಮತ್ತು ದೇಶಭಕ್ತಿಯಿಂದ ಅನ್ಯಾಯದ ವಿರುದ್ಧ ಹೋರಾಟಕ್ಕೆ ಪ್ರೇರಣೆಯಾಗುತ್ತದೆ ಎಂದು ಹೇಳಿದರು.
Last Updated 19 ನವೆಂಬರ್ 2025, 6:50 IST
ADVERTISEMENT
ಅಸ್ಸಾಂ ಚುನಾವಣಾ ಪ್ರಕ್ರಿಯೆಯಿಂದ ಅಕ್ರಮ ಮತದಾರರ ಹೊರಗಿಡಲು SIR: ಸಿಎಂ ಹಿಮಂತ
Voter List Revision: ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್) ಅಕ್ರಮ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರಗಿಡಲು ಸಹಕಾರಿ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ತಿಳಿಸಿದ್ದಾರೆ.
Last Updated 19 ನವೆಂಬರ್ 2025, 6:19 IST
ಮತಗಳನ್ನು ಖರೀದಿಸಿದ ನಿತೀಶ್ಗಿಂತ ಭಿನ್ನವಾಗಿ ರಾಜ್ಯವನ್ನು ಅರಿಯಲು ವಿಫಲನಾದೆ: PK
Prashant Kishor Statement: ಪಟ್ನಾ: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಭಾರೀ ಸೋಲು ಕಂಡಿರುವುದಕ್ಕೆ ಚುನಾವಣಾ ತಂತ್ರಜ್ಞ, ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ (ಪಿಕೆ) ಅವರು ಬಿಹಾರದ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
Last Updated 19 ನವೆಂಬರ್ 2025, 4:24 IST
ಬಿಹಾರದಲ್ಲಿನ ತಪ್ಪು ಮರುಕಳಿಸಬಾರದು: ರಾಜ್ಯ ನಾಯಕರಿಗೆ ಕಾಂಗ್ರೆಸ್ ಸೂಚನೆ
Congress Election Strategy: ಎಸ್ಐಆರ್ ಪ್ರಕ್ರಿಯೆ ಬಳಿಕ ಬಿಹಾರದಂತ ತಪ್ಪು ಮರುಕಳಿಸದಂತೆ ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಹೈಕಮಾಂಡ್, ಡಿಸೆಂಬರ್ನಲ್ಲಿ ಡೆಹಲಿಯಲ್ಲಿ ಬೃಹತ್ ರ್ಯಾಲಿ ನಡೆಸಲಿದೆ.
Last Updated 18 ನವೆಂಬರ್ 2025, 23:30 IST
ADVERTISEMENT
<
1
2
...
1000
>
ADVERTISEMENT
ADVERTISEMENT