ಶುಕ್ರವಾರ, 20 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

Politics

ADVERTISEMENT

ಕುರಿ ಕಾಯುತ್ತಿದ್ದವ CM ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿದ್ದರಾಮಯ್ಯ

Karnataka Politics Siddaramaiah: ರಾಜ್ಯದಲ್ಲಿ ‘ಮುಖ್ಯಮಂತ್ರಿ’ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಫೇಸ್‌ಬುಕ್‌ನಲ್ಲಿ ಮಾಡಿರುವ ಪೋಸ್ಟ್‌ಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ.
Last Updated 20 ಫೆಬ್ರುವರಿ 2026, 14:45 IST
ಕುರಿ ಕಾಯುತ್ತಿದ್ದವ CM ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿದ್ದರಾಮಯ್ಯ

ಗತಿಬಿಂಬ ಲೇಖನ: ‘ವಿಧಾನಸೌಧ’ದಲ್ಲೂ ನಾಯಿಗಳಿವೆ ಎಚ್ಚರಿಕೆ...

Politics and Loyalty: ರಾಜ್ಯವನ್ನು ಮುನ್ನಡೆಸುವ, ಕೆಲವೊಮ್ಮೆ ದಿಕ್ಕು ತಪ್ಪಿಸುವ ಶಕ್ತಿಯನ್ನೂ ಹೊಂದಿರುವ ‘ವಿಧಾನಸೌಧ’ದೊಳಗೆ ರಾತ್ರಿ ಒಂಬತ್ತು ಗಂಟೆ ಕಳೆದ ಬಳಿಕ ಹೋಗಲು ಪ್ರವೇಶ ದ್ವಾರದ ಭದ್ರತಾ ಸಿಬ್ಬಂದಿಯಾದರೂ ಬಿಟ್ಟಾರು. ಆದರೆ ವಿಧಾನಸೌಧದ ನೆಲಮಹಡಿಯಲ್ಲಿ ನಾಯಿಗಳ ಪಡೆ ಇರುತ್ತದೆ.
Last Updated 20 ಫೆಬ್ರುವರಿ 2026, 13:30 IST
ಗತಿಬಿಂಬ ಲೇಖನ: ‘ವಿಧಾನಸೌಧ’ದಲ್ಲೂ ನಾಯಿಗಳಿವೆ ಎಚ್ಚರಿಕೆ...

AI Summit | ಮೋದಿ ವಿರುದ್ಧ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Youth Congress Protest:‘ಇಂಡಿಯಾ ‘ಎ.ಐ ಇಂಪ್ಯಾಕ್ಟ್‌ ಶೃಂಗಸಭೆ’ ನಡೆಯುತ್ತಿರುವ ಹಾಲ್‌ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರಬೆತ್ತಲೆ ಪ್ರತಿಭಟನೆ ನಡೆಸಿತು.
Last Updated 20 ಫೆಬ್ರುವರಿ 2026, 13:28 IST
AI Summit | ಮೋದಿ ವಿರುದ್ಧ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಪಾಕ್‌ ನಂಟು ಆರೋಪ | ಗೌರವ್ ಕುಟುಂಬ ಎಳೆದು ತರುವುದು ಸಮಂಜಸವಲ್ಲ: ಪ್ರಿಯಾಂಕಾ ಕಿಡಿ

Priyanka Gandhi vs Himanta Biswa Sarma: ಪಾಕಿಸ್ತಾನ ನಂಟಿನ ಆರೋಪದ ಮೇಲೆ ಗೌರವ್ ಗೊಗೊಯ್ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತರಾಟೆಗೆ ತೆಗೆದುಕೊಂಡಿದ್ದಾರೆ.
Last Updated 20 ಫೆಬ್ರುವರಿ 2026, 10:23 IST
ಪಾಕ್‌ ನಂಟು ಆರೋಪ | ಗೌರವ್ ಕುಟುಂಬ ಎಳೆದು ತರುವುದು ಸಮಂಜಸವಲ್ಲ: ಪ್ರಿಯಾಂಕಾ ಕಿಡಿ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಸ್ತಾವ ಸಲ್ಲಿಕೆ

KCCI Proposals: ಉತ್ತರ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿ, ಅಮರಗೋಳ ಎಪಿಎಂಸಿಗೆ ₹500 ಕೋಟಿ ಅನುದಾನ ಮತ್ತು ಹೊಸ ರೈಲು ಮಾರ್ಗಗಳ ಸಮೀಕ್ಷೆಗಾಗಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
Last Updated 20 ಫೆಬ್ರುವರಿ 2026, 6:53 IST
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಸ್ತಾವ ಸಲ್ಲಿಕೆ

ಅಸ್ಸಾಂ ಚುನಾವಣೆ ಸೋಲುವ ಭಯದಲ್ಲಿ ಆಧಾರರಹಿತ ಹೇಳಿಕೆ ನೀಡುತ್ತಿರುವ ಸಿಎಂ: ಡಿಕೆಶಿ

DK Shivakumar: ಸೋಲುವ ಭಯದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
Last Updated 19 ಫೆಬ್ರುವರಿ 2026, 16:26 IST
ಅಸ್ಸಾಂ ಚುನಾವಣೆ ಸೋಲುವ ಭಯದಲ್ಲಿ ಆಧಾರರಹಿತ ಹೇಳಿಕೆ ನೀಡುತ್ತಿರುವ ಸಿಎಂ: ಡಿಕೆಶಿ

ಕಾರ್ಯಕಾರಿಣಿ ಸಭೆ: ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಬಿಜೆಪಿ ಸಂಕಲ್ಪ

Karnataka BJP: ಭ್ರಷ್ಟಾಚಾರ ಮತ್ತು ಹಗರಣಗಳಿಂದ ಕುಖ್ಯಾತಿ ಪಡೆದಿರುವ ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಆದ್ದರಿಂದ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ನಾಯಕರು ಸಂಕಲ್ಪ ಮಾಡಿದರು.
Last Updated 19 ಫೆಬ್ರುವರಿ 2026, 16:13 IST
ಕಾರ್ಯಕಾರಿಣಿ ಸಭೆ: ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಬಿಜೆಪಿ ಸಂಕಲ್ಪ
ADVERTISEMENT

ಬೆಂಗಳೂರು | ಬಗೆಹರಿದ ಬಿಕ್ಕಟ್ಟು: ಭೂಭರ್ತಿಗೆ ತ್ಯಾಜ್ಯ ವಿಲೇವಾರಿ ಆರಂಭ

ಬಿಎಸ್‌ಡಬ್ಲ್ಯುಎಂಎಲ್‌ ಅಧಿಕಾರಿಗಳ ಮಾತುಕತೆ ಫಲಪ್ರದ
Last Updated 19 ಫೆಬ್ರುವರಿ 2026, 16:05 IST
ಬೆಂಗಳೂರು | ಬಗೆಹರಿದ ಬಿಕ್ಕಟ್ಟು: ಭೂಭರ್ತಿಗೆ ತ್ಯಾಜ್ಯ ವಿಲೇವಾರಿ ಆರಂಭ

ರಾಹುಲ್‌ ಗಾಂಧಿ ವಿರುದ್ಧ ಹೇಳಿಕೆ: ರಿಜಿಜು ಕ್ಷಮೆಗೆ ಪೈಲಟ್‌ ಆಗ್ರಹ

Sachin Pilot: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವ‌ರ ವಿರುದ್ಧ ನೀಡಿರುವ ಹೇಳಿಕೆಯನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಹಿಂಪಡೆಯಬೇಕು ಮತ್ತು ಕ್ಷಮೆಯಾಚಿಸಬೇಕು ಎಂದು ಸಚಿನ್‌ ಪೈಲಟ್‌ ಗುರುವಾರ ಆಗ್ರಹಿಸಿದ್ದಾರೆ.
Last Updated 19 ಫೆಬ್ರುವರಿ 2026, 15:45 IST
ರಾಹುಲ್‌ ಗಾಂಧಿ ವಿರುದ್ಧ ಹೇಳಿಕೆ: ರಿಜಿಜು ಕ್ಷಮೆಗೆ ಪೈಲಟ್‌ ಆಗ್ರಹ

ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಏಪ್ರಿಲ್‌ನಿಂದ ಎಸ್‌ಐಆರ್‌ ಆರಂಭ

Voter Revision: ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)ಏಪ್ರಿಲ್‌ನಿಂದ ಆರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ತಿಳಿಸಿದ್ದಾರೆ.
Last Updated 19 ಫೆಬ್ರುವರಿ 2026, 15:45 IST
ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಏಪ್ರಿಲ್‌ನಿಂದ ಎಸ್‌ಐಆರ್‌ ಆರಂಭ
ADVERTISEMENT
ADVERTISEMENT
ADVERTISEMENT