ಶನಿವಾರ, 13 ಸೆಪ್ಟೆಂಬರ್ 2025
×
ADVERTISEMENT

Politics

ADVERTISEMENT

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಹೆಚ್ಚಿನ ಪರಿಹಾರ ಕೊಟ್ಟಿದ್ರಾ?: ಸಿದ್ದರಾಮಯ್ಯ

Hassan Road Accident Siddaramaiah: ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿರುವ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಪ್ರತಿಕ್ರಿಯೆ ನೀಡಿದರು.
Last Updated 13 ಸೆಪ್ಟೆಂಬರ್ 2025, 8:05 IST
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಹೆಚ್ಚಿನ ಪರಿಹಾರ ಕೊಟ್ಟಿದ್ರಾ?: ಸಿದ್ದರಾಮಯ್ಯ

ಸದ್ಯದ ಶೇ 21 ರಷ್ಟು ಸಂಸದರು, ಶಾಸಕರು ಕುಟುಂಬ ರಾಜಕಾರಣದಿಂದ ಬಂದವರು: ADR ವರದಿ

ಕರ್ನಾಟಕ ನಾಲ್ಕನೇ ಸ್ಥಾನದಲ್ಲಿ!
Last Updated 13 ಸೆಪ್ಟೆಂಬರ್ 2025, 2:22 IST
ಸದ್ಯದ ಶೇ 21 ರಷ್ಟು ಸಂಸದರು, ಶಾಸಕರು ಕುಟುಂಬ ರಾಜಕಾರಣದಿಂದ ಬಂದವರು: ADR ವರದಿ

ಮಣಿಪುರಕ್ಕೆ ಇಂದು ಮೋದಿ: ₹ 8500 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ

Prime Minister Visit: ಪ್ರಧಾನಿ ನರೇಂದ್ರ ಮೋದಿ ಅವರು ಸೆ.13ರಂದು ಮಣಿಪುರಕ್ಕೆ ಭೇಟಿ ನೀಡಿ, ಚುರಾಚಾಂದಪುರ ಮತ್ತು ಇಂಫಾಲ್‌ನಲ್ಲಿ ಒಟ್ಟು ₹ 8500 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
Last Updated 12 ಸೆಪ್ಟೆಂಬರ್ 2025, 23:07 IST
ಮಣಿಪುರಕ್ಕೆ ಇಂದು ಮೋದಿ: ₹ 8500 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ

ಪಕ್ಷಗಳ ನಿಯಂತ್ರಣಕ್ಕೆ ನಿಯಮ: ಚುನಾವಣಾ ಆಯೋಗಕ್ಕೆ ‘ಸುಪ್ರೀಂ’ ನೋಟಿಸ್‌

Political Parties Regulation: ಸುಪ್ರೀಂ ಕೋರ್ಟ್‌ ರಾಜಕೀಯ ಪಕ್ಷಗಳ ನೋಂದಣಿ ಮತ್ತು ನಿಯಂತ್ರಣಕ್ಕೆ ನಿಯಮ ರೂಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು ಕಾನೂನು ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.
Last Updated 12 ಸೆಪ್ಟೆಂಬರ್ 2025, 14:36 IST
ಪಕ್ಷಗಳ ನಿಯಂತ್ರಣಕ್ಕೆ ನಿಯಮ: ಚುನಾವಣಾ ಆಯೋಗಕ್ಕೆ ‘ಸುಪ್ರೀಂ’ ನೋಟಿಸ್‌

ರಾಜ್ಯಸಭೆ ಸಭಾಪತಿಯಾಗಿ ರಾಧಾಕೃಷ್ಣನ್‌ ಪದಗ್ರಹಣ

Rajya Sabha Oath: ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್‌ ಅವರು ರಾಜ್ಯಸಭೆಯ ಸಭಾಪತಿಯಾಗಿ ಪದಗ್ರಹಣ ಮಾಡಿ, ಸಂಸತ್‌ ಭವನದಲ್ಲಿ ನಾಯಕರ ಪ್ರತಿಮೆಗಳಿಗೆ ಗೌರವ ನಮನ ಸಲ್ಲಿಸಿದರು.
Last Updated 12 ಸೆಪ್ಟೆಂಬರ್ 2025, 13:45 IST
ರಾಜ್ಯಸಭೆ ಸಭಾಪತಿಯಾಗಿ ರಾಧಾಕೃಷ್ಣನ್‌ ಪದಗ್ರಹಣ

ಮತಕಳವು | ದಾಖಲೆಯಿದ್ದರೂ ತನಿಖೆ ಮಾಡದ ಆಯೋಗ: ಸಚಿನ್‌ ಪೈಲಟ್‌

Election Commission Probe: ಇಂಡೋರ್‌ನಲ್ಲಿ ಸಚಿನ್‌ ಪೈಲಟ್‌ ಅವರು ಮತ ಕಳ್ಳತನಕ್ಕೆ ಸಾಕಷ್ಟು ದಾಖಲೆಗಳನ್ನು ಒದಗಿಸಿದರೂ ಆಯೋಗ ತನಿಖೆ ನಡೆಸುತ್ತಿಲ್ಲ ಎಂದು ದೂರಿದರು. ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಾಂವಿಧಾನಿಕ ಸಂಸ್ಥೆಗಳು ದುರ್ಬಲಗೊಂಡಿವೆ ಎಂದರು.
Last Updated 12 ಸೆಪ್ಟೆಂಬರ್ 2025, 13:37 IST
ಮತಕಳವು | ದಾಖಲೆಯಿದ್ದರೂ ತನಿಖೆ ಮಾಡದ ಆಯೋಗ: ಸಚಿನ್‌ ಪೈಲಟ್‌

Vice President: ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್‌

Vice President Oath: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಅವರು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣವಚನ ಸ್ವೀಕರಿಸಿದರು.
Last Updated 12 ಸೆಪ್ಟೆಂಬರ್ 2025, 6:03 IST
Vice President: ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್‌
ADVERTISEMENT

ಆಲಮಟ್ಟಿ ಅಣೆಕಟ್ಟೆ ಎತ್ತರಿಸಿದರೆ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ: ಮಹಾರಾಷ್ಟ್ರ

Supreme Court Move: ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗೊಳ್ಳುವ ಯಾವುದೇ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ.
Last Updated 12 ಸೆಪ್ಟೆಂಬರ್ 2025, 2:26 IST
ಆಲಮಟ್ಟಿ ಅಣೆಕಟ್ಟೆ ಎತ್ತರಿಸಿದರೆ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ: ಮಹಾರಾಷ್ಟ್ರ

ನೇಪಾಳ: ಮಧ್ಯಂತರ ಸರ್ಕಾರ ರಚನೆ ಕಗ್ಗಂಟು

Nepal Interim Government: ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತಾಗಿ ಜೆನ್‌–ಝೀ ಗುಂಪು ಅಧ್ಯಕ್ಷ ರಾಮಚಂದ್ರ ಪೌದೆಲ್‌ ಅವರೊಂದಿಗೆ ಚರ್ಚೆ ನಡೆಸಿದ್ದು, ಸುಶೀಲಾ ಕಾರ್ಕಿ ಮುಂತಾದವರ ಹೆಸರುಗಳನ್ನೂ ಪ್ರಸ್ತಾಪಿಸಿದೆ.
Last Updated 11 ಸೆಪ್ಟೆಂಬರ್ 2025, 16:08 IST
ನೇಪಾಳ: ಮಧ್ಯಂತರ ಸರ್ಕಾರ ರಚನೆ ಕಗ್ಗಂಟು

'ಕೈ' ನಾಯಕನ ಪತ್ನಿಗೆ ಪಾಕ್ ನಂಟು; ಅಚ್ಚರಿಯ ಅಂಶಗಳನ್ನು ಬಯಲು ಮಾಡಿದ SIT: ಹಿಮಂತ

SIT Investigation: ಕಾಂಗ್ರೆಸ್ ನಾಯಕ ಗೌರವ್ ಗೊಗಯಿ ಅವರ ಪತ್ನಿಯು ಪಾಕಿಸ್ತಾನದೊಂದಿಗೆ ಹೊಂದಿರುವ ನಂಟಿನ ಕುರಿತು ತನಿಖೆ ನಡೆಸಿದ ವಿಶೇಷ ತನಿಖಾ ತಂಡ, ಅಚ್ಚರಿಯ ವಿಚಾರಗಳನ್ನು ಬಯಲು ಮಾಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಹೇಳಿದ್ದಾರೆ.
Last Updated 11 ಸೆಪ್ಟೆಂಬರ್ 2025, 7:15 IST
'ಕೈ' ನಾಯಕನ ಪತ್ನಿಗೆ ಪಾಕ್ ನಂಟು; ಅಚ್ಚರಿಯ ಅಂಶಗಳನ್ನು ಬಯಲು ಮಾಡಿದ SIT: ಹಿಮಂತ
ADVERTISEMENT
ADVERTISEMENT
ADVERTISEMENT