ಬುಧವಾರ, 28 ಜನವರಿ 2026
×
ADVERTISEMENT

Politics

ADVERTISEMENT

ಅರ್ಕಾವತಿ ಭೂಸಂತ್ರಸ್ತರಿಗೆ ಪರಿಹಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ

ಅರ್ಕಾವತಿ ಬಡಾವಣೆಯ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರವೇ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನ ಸಭೆಯಲ್ಲಿ ಭರವಸೆ ನೀಡಿದರು.
Last Updated 27 ಜನವರಿ 2026, 16:21 IST
ಅರ್ಕಾವತಿ ಭೂಸಂತ್ರಸ್ತರಿಗೆ ಪರಿಹಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ

ರಾಜ್ಯಪಾಲರಿಗೆ ಅಪಮಾನ; ತಿಮ್ಮಾಪುರ ರಾಜೀನಾಮೆ ಕೊಡಲಿ: ಬಿಜೆಪಿ ಪ್ರತಿಭಟನೆ

Excise Scam Protest: ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರು ಅಪಮಾನ ಮಾಡಿದ್ದಾರೆ ಹಾಗೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸೌಧ ಆವರಣದಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು.
Last Updated 27 ಜನವರಿ 2026, 15:55 IST
ರಾಜ್ಯಪಾಲರಿಗೆ ಅಪಮಾನ; ತಿಮ್ಮಾಪುರ ರಾಜೀನಾಮೆ ಕೊಡಲಿ: ಬಿಜೆಪಿ ಪ್ರತಿಭಟನೆ

2026ರ ಜನವರಿ 27: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

India EU FTA: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 27 ಜನವರಿ 2026, 13:13 IST
2026ರ ಜನವರಿ 27: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಮಹಾರಾಜರ ಕಾಲಕ್ಕೆ ದೇಶವನ್ನು ಕೊಂಡೊಯ್ಯುತ್ತಿರುವ ಮೋದಿ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನರೇಗಾ ಯೋಜನೆಯ ಹೆಸರು ಬದಲಾವಣೆಯನ್ನು ಮಾಡುವ ಮೂಲಕ ಯೋಜನೆಯ ಉದ್ದೇಶವನ್ನೇ ನಾಶ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
Last Updated 27 ಜನವರಿ 2026, 12:36 IST
ಮಹಾರಾಜರ ಕಾಲಕ್ಕೆ ದೇಶವನ್ನು ಕೊಂಡೊಯ್ಯುತ್ತಿರುವ ಮೋದಿ: ರಾಹುಲ್ ಗಾಂಧಿ

ಜನ ನಾಯಗನ್: ಯು/ಎ ಪ್ರಮಾಣಪತ್ರ ನೀಡುವಂತೆ ನೀಡಿದ್ದ ಆದೇಶ ರದ್ದು

Film Certification Case: ತಮಿಳು ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದ್ದು, ಪ್ರಕರಣಕ್ಕೆ ಪುನರ್ವಿಚಾರಣೆಗೆ ಸೂಚಿಸಿದೆ.
Last Updated 27 ಜನವರಿ 2026, 6:22 IST
ಜನ ನಾಯಗನ್: ಯು/ಎ ಪ್ರಮಾಣಪತ್ರ ನೀಡುವಂತೆ ನೀಡಿದ್ದ ಆದೇಶ ರದ್ದು

2026ರ ಜನವರಿ 27: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Daily News Brief: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕಾರ್ಮಿಕರ ಶ್ರಮ ಮತ್ತು ಸುಂಕ ಇಳಿಕೆ ಮುಕ್ತ ವ್ಯಾಪಾರದ ಭಾಗವಾಗುವ ನಿರೀಕ್ಷೆಯಿದೆ.
Last Updated 27 ಜನವರಿ 2026, 4:08 IST
2026ರ ಜನವರಿ 27: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಬಜೆಟ್ ಅನುದಾನ; ಕೇಂದ್ರದಿಂದ ಮಲತಾಯಿ ಧೋರಣೆ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌

Central Government Bias: ಬಿಹಾರಕ್ಕೆ ಹೆಚ್ಚಿನ ಅನುದಾನ ನೀಡಿರುವ ಕೇಂದ್ರವು ಚುನಾವಣೆಗೆ ಅಣಿಯಾಗಿರುವ ರಾಜ್ಯಗಳಿಗೆ ಬಜೆಟ್ ಆದ್ಯತೆ ನೀಡಲಿದೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದರು.
Last Updated 26 ಜನವರಿ 2026, 15:56 IST
ಬಜೆಟ್ ಅನುದಾನ; ಕೇಂದ್ರದಿಂದ ಮಲತಾಯಿ ಧೋರಣೆ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌
ADVERTISEMENT

ಕೇರಳ: ಎಸ್‌ಎನ್‌ಡಿಪಿ ಮೈತ್ರಿಯಿಂದ ನಾಯರ್‌ ಸರ್ವೀಸ್‌ ಸೊಸೈಟಿ ಹೊರಕ್ಕೆ

NSS and SNDP Alliance: ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ (ಎಸ್‌ಎನ್‌ಡಿಪಿ) ಜೊತೆಗಿನ ಮೈತ್ರಿಯಿಂದ ಹೊರ ನಡೆಯುವುದಾಗಿ ನಾಯರ್‌ ಸರ್ವೀಸ್‌ ಸೊಸೈಟಿ(ಎನ್‌ಎಸ್‌ಎಸ್) ಘೋಷಿಸಿದೆ. ಆ ಮೂಲಕ ಪ್ರಸ್ತಾವಿತ ಏಕತೆಯ ಹೋರಾಟವು ಆರಂಭದಲ್ಲಿಯೇ ಮುರಿದುಬಿದ್ದಿದೆ.
Last Updated 26 ಜನವರಿ 2026, 15:37 IST
ಕೇರಳ: ಎಸ್‌ಎನ್‌ಡಿಪಿ ಮೈತ್ರಿಯಿಂದ ನಾಯರ್‌ ಸರ್ವೀಸ್‌ ಸೊಸೈಟಿ ಹೊರಕ್ಕೆ

ದಾವಣಗೆರೆ| ಉಪಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಮುಸ್ಲಿಮರ ಬೇಡಿಕೆ: ಜಮೀರ್ ಅಹಮದ್

Muslim Representation: ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣೆ ನಿರೀಕ್ಷೆಯಿದ್ದು, ಮುಸ್ಲಿಂ ಸಮುದಾಯ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
Last Updated 26 ಜನವರಿ 2026, 15:28 IST
ದಾವಣಗೆರೆ| ಉಪಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಮುಸ್ಲಿಮರ ಬೇಡಿಕೆ: ಜಮೀರ್ ಅಹಮದ್

ಪೌರಾಯುಕ್ತೆಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ರಾಜೀವ್ ಗೌಡ ಬಂಧನ

Police Custody: ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದಿಂದ ಗೋವಾಕ್ಕೆ ತೆರಳುವಾಗ ಚಿಕ್ಕಬಳ್ಳಾಪುರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
Last Updated 26 ಜನವರಿ 2026, 13:09 IST
ಪೌರಾಯುಕ್ತೆಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ರಾಜೀವ್ ಗೌಡ ಬಂಧನ
ADVERTISEMENT
ADVERTISEMENT
ADVERTISEMENT