ಶುಕ್ರವಾರ, 2 ಜನವರಿ 2026
×
ADVERTISEMENT

Politics

ADVERTISEMENT

ಮತಗಳವು| ಹಳೆಯ ಸಮೀಕ್ಷೆ ಬಳಸಿಕೊಂಡು BJP ಜನರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ

Survey Misuse Claim: ಚುನಾವಣಾ ಆಯೋಗದ ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು, ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನವನ್ನು ಬಿಜೆಪಿ ಪಕ್ಷವು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Last Updated 2 ಜನವರಿ 2026, 15:55 IST
ಮತಗಳವು| ಹಳೆಯ ಸಮೀಕ್ಷೆ ಬಳಸಿಕೊಂಡು BJP ಜನರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ

ಮತಗಳವು ಆಗಿಲ್ಲ ಎನ್ನುವುದು ಕಾಂಗ್ರೆಸ್‌ ಸಮೀಕ್ಷೆಯಿಂದಲೇ ಬಹಿರಂಗ: ಅಮಿತ್ ಮಾಳವೀಯ

Rahul Gandhi Allegation: ಕರ್ನಾಟಕದಲ್ಲಿ ಮತಗಳವು ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು, ಆದರೆ ಅದು ಸುಳ್ಳು ಎನ್ನುವುದು ಅವರ ಪಕ್ಷದವರು ಮಾಡಿರುವ ಸಮೀಕ್ಷೆಯಿಂದಲೇ ಬಹಿರಂಗವಾಗಿದೆ.
Last Updated 2 ಜನವರಿ 2026, 15:29 IST
ಮತಗಳವು ಆಗಿಲ್ಲ ಎನ್ನುವುದು ಕಾಂಗ್ರೆಸ್‌ ಸಮೀಕ್ಷೆಯಿಂದಲೇ ಬಹಿರಂಗ: ಅಮಿತ್ ಮಾಳವೀಯ

ಚುನಾವಣಾ ರಾಜಕಾರಣದಲ್ಲಿ ಇಲ್ಲದಿರಬಹುದು, ಸೇವೆ ನಿಲ್ಲಿಸಿಲ್ಲ: ಮಾಜಿ ಸಚಿವ ರಾಮದಾಸ್

Former Minister Ramdas: ನಾನು ಸದ್ಯ ಚುನಾವಣಾ ರಾಜಕಾರಣದಲ್ಲಿ ಸಕ್ರಿಯನಾಗಿ ಇಲ್ಲದಿರಬಹುದು. ಆದರೆ, ಜನಸೇವೆಗೆ ಇರುವ ಇತರ ಕೆಲಸಗಳಲ್ಲಿ ಮಗ್ನನಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಹೇಳಿದರು. ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದರು.
Last Updated 2 ಜನವರಿ 2026, 12:35 IST
ಚುನಾವಣಾ ರಾಜಕಾರಣದಲ್ಲಿ ಇಲ್ಲದಿರಬಹುದು, ಸೇವೆ ನಿಲ್ಲಿಸಿಲ್ಲ: ಮಾಜಿ ಸಚಿವ ರಾಮದಾಸ್

ಘರ್ಷಣೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್‌, ಬಳ್ಳಾರಿಯಾದ್ಯಂತ ಪೊಲೀಸರ ದಂಡು

Police Deployment Bellary: ಒಂದೇ ದಿನದೊಳಗೆ ನಡೆದ ಎರಡು ಘರ್ಷಣೆಗಳ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ವಾಲ್ಮೀಕಿ ವೃತ್ತ ಹಾಗೂ ಶಾಸಕ ರೆಡ್ಡಿಯವರ ನಿವಾಸದ ಬಳಿ ಭದ್ರತೆ ಕಠಿಣಗೊಳಿಸಲಾಗಿದ್ದು, ಪೊಲೀಸ್‌ ದಂಡು ಮೋಹರಿಸಲಾಗಿದೆ.
Last Updated 2 ಜನವರಿ 2026, 4:15 IST
ಘರ್ಷಣೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್‌, ಬಳ್ಳಾರಿಯಾದ್ಯಂತ ಪೊಲೀಸರ ದಂಡು

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ

Political Clash Bellary: ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದ ಘರ್ಷಣೆಯ ಹಿನ್ನೆಲೆಯಲ್ಲಿ ರೆಡ್ಡಿ ಸೇರಿದಂತೆ 11 ಮಂದಿಗೆ ಎಫ್ಐಆರ್ ದಾಖಲಾಗಿದೆ.
Last Updated 2 ಜನವರಿ 2026, 3:02 IST
ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ

ಬಿಜೆಪಿ ನಾಯಕರಿಂದ ಒಂದೇ ದಿನ ಎರಡೆರಡು ಬಾರಿ ಅಟಲ್ ಗ್ರಂಥಾಲಯ ಉದ್ಘಾಟನೆ!

Haryana Politics: ಹರಿಯಾಣದ ಫರಿದಾಬಾದ್‌ನ ಸೆಕ್ಟರ್ 12ರಲ್ಲಿ ನಿರ್ಮಿಸಿರುವ ಅಟಲ್ ಗ್ರಂಥಾಲಯವನ್ನು ಕೇಂದ್ರ ಸಚಿವ ಕೃಷ್ಣಪಾಲ್ ಗುರ್ಜರ್ ಮತ್ತು ರಾಜ್ಯದ ಕಂದಾಯ ಸಚಿವ ವಿಫುಲ್‌ ಗೋಯಲ್ ಅವರು ಒಂದೇ ದಿನ ಬೇರೆ ಬೇರೆ ಸಮಯದಲ್ಲಿ ಉದ್ಘಾಟಿಸುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.
Last Updated 31 ಡಿಸೆಂಬರ್ 2025, 7:31 IST
ಬಿಜೆಪಿ ನಾಯಕರಿಂದ ಒಂದೇ ದಿನ ಎರಡೆರಡು ಬಾರಿ ಅಟಲ್ ಗ್ರಂಥಾಲಯ ಉದ್ಘಾಟನೆ!

ದ್ವೇಷ ಭಾಷಣ: ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್ ಜಾರಿ

Mahesh Shetty Case: ಖಾಸಗಿ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಲಾಗಿದೆ.
Last Updated 30 ಡಿಸೆಂಬರ್ 2025, 4:49 IST
ದ್ವೇಷ ಭಾಷಣ: ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಂಧನ ವಾರಂಟ್ ಜಾರಿ
ADVERTISEMENT

Karnataka Politics | ಸಿದ್ದರಾಮಯ್ಯ ಬಜೆಟ್ ಮಂಡಿಸುವ ಭರವಸೆ ಇದೆ: ಜಾರಕಿಹೊಳಿ

Siddaramaiah Budget: ‘ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದು, ಮುಂಬರುವ ಬಜೆಟ್‌ ಅನ್ನು ಅವರೇ ಮಂಡಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದರು.
Last Updated 30 ಡಿಸೆಂಬರ್ 2025, 4:20 IST
Karnataka Politics | ಸಿದ್ದರಾಮಯ್ಯ ಬಜೆಟ್ ಮಂಡಿಸುವ ಭರವಸೆ ಇದೆ: ಜಾರಕಿಹೊಳಿ

ವರ್ಷದ ಹಿನ್ನೋಟ: ರಾಜ್ಯ ರಾಜಕಾರಣ; ಅಧಿಕಾರಕ್ಕೆ ಕಚ್ಚಾಟ, ಸರ್ಕಾರಕ್ಕೆ ಸಂಕಟ

Political Power Struggle ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕಾರಣ, ಮುಂಗಾರು ಅಧಿವೇಶನದ ಸೆಣೆಸಾಟ, ಬಿಲ್ಲುಗಳ ಬಗ್ಗೆಯಾದ ತೀವ್ರ ವಿವಾದಗಳು ಈ ವರ್ಷ ಕರ್ನಾಟಕ ರಾಜಕಾರಣದ ಹಿನ್ನೆಲೆ ರೂಪಿಸಿದವು.
Last Updated 30 ಡಿಸೆಂಬರ್ 2025, 0:07 IST
ವರ್ಷದ ಹಿನ್ನೋಟ: ರಾಜ್ಯ ರಾಜಕಾರಣ; ಅಧಿಕಾರಕ್ಕೆ ಕಚ್ಚಾಟ, ಸರ್ಕಾರಕ್ಕೆ ಸಂಕಟ

ತ್ರಿಪುರಾದ ವಿದ್ಯಾರ್ಥಿ ಹತ್ಯೆ| ದ್ವೇಷಪೂರಿತವಾದ ಭಯಾನಕ ಕೃತ್ಯ: ರಾಹುಲ್ ಗಾಂಧಿ

Rahul Gandhi Statement: ಡೆಹ್ರಾಡೂನ್‌ನಲ್ಲಿ ತ್ರಿಪುರಾದ ವಿದ್ಯಾರ್ಥಿಯೊಬ್ಬರನ್ನು ಹತ್ಯೆ ಮಾಡಿರುವುದು ದ್ವೇಷಪೂರಿತವಾದ ಭಯಾನಕ ಕೃತ್ಯ ಎಂದು ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
Last Updated 29 ಡಿಸೆಂಬರ್ 2025, 16:17 IST
ತ್ರಿಪುರಾದ ವಿದ್ಯಾರ್ಥಿ ಹತ್ಯೆ| ದ್ವೇಷಪೂರಿತವಾದ ಭಯಾನಕ ಕೃತ್ಯ: ರಾಹುಲ್ ಗಾಂಧಿ
ADVERTISEMENT
ADVERTISEMENT
ADVERTISEMENT