ಗುರುವಾರ, 19 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

Politics

ADVERTISEMENT

ಅಸ್ಸಾಂ ಚುನಾವಣೆ ಸೋಲುವ ಭಯದಲ್ಲಿ ಆಧಾರರಹಿತ ಹೇಳಿಕೆ ನೀಡುತ್ತಿರುವ ಸಿಎಂ: ಡಿಕೆಶಿ

DK Shivakumar: ಸೋಲುವ ಭಯದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
Last Updated 19 ಫೆಬ್ರುವರಿ 2026, 16:26 IST
ಅಸ್ಸಾಂ ಚುನಾವಣೆ ಸೋಲುವ ಭಯದಲ್ಲಿ ಆಧಾರರಹಿತ ಹೇಳಿಕೆ ನೀಡುತ್ತಿರುವ ಸಿಎಂ: ಡಿಕೆಶಿ

ಕಾರ್ಯಕಾರಿಣಿ ಸಭೆ: ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಬಿಜೆಪಿ ಸಂಕಲ್ಪ

Karnataka BJP: ಭ್ರಷ್ಟಾಚಾರ ಮತ್ತು ಹಗರಣಗಳಿಂದ ಕುಖ್ಯಾತಿ ಪಡೆದಿರುವ ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಆದ್ದರಿಂದ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ನಾಯಕರು ಸಂಕಲ್ಪ ಮಾಡಿದರು.
Last Updated 19 ಫೆಬ್ರುವರಿ 2026, 16:13 IST
ಕಾರ್ಯಕಾರಿಣಿ ಸಭೆ: ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಬಿಜೆಪಿ ಸಂಕಲ್ಪ

ಬೆಂಗಳೂರು | ಬಗೆಹರಿದ ಬಿಕ್ಕಟ್ಟು: ಭೂಭರ್ತಿಗೆ ತ್ಯಾಜ್ಯ ವಿಲೇವಾರಿ ಆರಂಭ

ಬಿಎಸ್‌ಡಬ್ಲ್ಯುಎಂಎಲ್‌ ಅಧಿಕಾರಿಗಳ ಮಾತುಕತೆ ಫಲಪ್ರದ
Last Updated 19 ಫೆಬ್ರುವರಿ 2026, 16:05 IST
ಬೆಂಗಳೂರು | ಬಗೆಹರಿದ ಬಿಕ್ಕಟ್ಟು: ಭೂಭರ್ತಿಗೆ ತ್ಯಾಜ್ಯ ವಿಲೇವಾರಿ ಆರಂಭ

ರಾಹುಲ್‌ ಗಾಂಧಿ ವಿರುದ್ಧ ಹೇಳಿಕೆ: ರಿಜಿಜು ಕ್ಷಮೆಗೆ ಪೈಲಟ್‌ ಆಗ್ರಹ

Sachin Pilot: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವ‌ರ ವಿರುದ್ಧ ನೀಡಿರುವ ಹೇಳಿಕೆಯನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಹಿಂಪಡೆಯಬೇಕು ಮತ್ತು ಕ್ಷಮೆಯಾಚಿಸಬೇಕು ಎಂದು ಸಚಿನ್‌ ಪೈಲಟ್‌ ಗುರುವಾರ ಆಗ್ರಹಿಸಿದ್ದಾರೆ.
Last Updated 19 ಫೆಬ್ರುವರಿ 2026, 15:45 IST
ರಾಹುಲ್‌ ಗಾಂಧಿ ವಿರುದ್ಧ ಹೇಳಿಕೆ: ರಿಜಿಜು ಕ್ಷಮೆಗೆ ಪೈಲಟ್‌ ಆಗ್ರಹ

ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಏಪ್ರಿಲ್‌ನಿಂದ ಎಸ್‌ಐಆರ್‌ ಆರಂಭ

Voter Revision: ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)ಏಪ್ರಿಲ್‌ನಿಂದ ಆರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ತಿಳಿಸಿದ್ದಾರೆ.
Last Updated 19 ಫೆಬ್ರುವರಿ 2026, 15:45 IST
ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಏಪ್ರಿಲ್‌ನಿಂದ ಎಸ್‌ಐಆರ್‌ ಆರಂಭ

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಪ್ರಿಯಾಂಕ್ ಖರ್ಗೆ

AI Innovation: ‘ಭಾರತ ಮಂಟಪ’ದಲ್ಲಿ ನಡೆಯುತ್ತಿರುವ ‘ಎ.ಐ ಇಂಪ್ಯಾಕ್ಟ್‌ ಶೃಂಗಸಭೆ’ಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ನವೋದ್ಯಮಗಳ ಸ್ಥಾಪಕರ ಜತೆಗೆ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸಿದರು.
Last Updated 19 ಫೆಬ್ರುವರಿ 2026, 14:43 IST
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಪ್ರಿಯಾಂಕ್ ಖರ್ಗೆ

ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ: ಸತೀಶ ಜಾರಕಿಹೊಳಿ

‘ಬಜೆಟ್‌ ಬೆಂಬಲ ಇಲ್ಲದೇ ಗುತ್ತಿಗೆ ನೀಡಿದ್ದ ಬಿಜೆಪಿಯದೇ ತಪ್ಪು‘
Last Updated 19 ಫೆಬ್ರುವರಿ 2026, 14:25 IST
ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ: ಸತೀಶ ಜಾರಕಿಹೊಳಿ
ADVERTISEMENT

ಆರ್ಥಿಕತೆಗೆ ಹಿನ್ನಡೆಯಾಗುವ ಉಚಿತ ಯೋಜನೆ ನೀಡುವ ಬದಲು ಉದ್ಯೋಗ ಸೃಷ್ಟಿಸಿ: ಸುಪ್ರೀಂ

Freebies vs Jobs: ಸರ್ಕಾರಗಳು ಜಾರಿಗೊಳಿಸುತ್ತಿರುವ 'ಉಚಿತ ಯೋಜನೆ'ಗಳನ್ನು ಟೀಕಿಸಿರುವ ಸುಪ್ರೀಂ ಕೋರ್ಟ್‌, ದೇಶದ ಆರ್ಥಿಕತೆ ಅಭಿವೃದ್ಧಿಗೆ ಹಿನ್ನಡೆಯನ್ನುಂಟು ಮಾಡುವ ನೀತಿಗಳನ್ನು ಮರುಪರಿಶೀಲಿಸುವ ಸಮಯ ಇದಾಗಿದೆ ಎಂದು ಗುರುವಾರ ಹೇಳಿದೆ.
Last Updated 19 ಫೆಬ್ರುವರಿ 2026, 13:10 IST
ಆರ್ಥಿಕತೆಗೆ ಹಿನ್ನಡೆಯಾಗುವ ಉಚಿತ ಯೋಜನೆ ನೀಡುವ ಬದಲು ಉದ್ಯೋಗ ಸೃಷ್ಟಿಸಿ: ಸುಪ್ರೀಂ

ರಾಹುಲ್ ಸೇರಿ 25 ಸಂಸದರ ಮನೆಗೆ ನುಗ್ಗಿ ಗುಂಡಿಕ್ಕುವುದಾಗಿ ಬೆದರಿಸಿದ್ದವನ ಬಂಧನ

Rahul Gandhi Threat Case: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರಿಗೆ ಗುಂಡಿಕ್ಕುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ರಾಜಸ್ಥಾನದ ಕೋಟಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
Last Updated 19 ಫೆಬ್ರುವರಿ 2026, 11:40 IST
ರಾಹುಲ್ ಸೇರಿ 25 ಸಂಸದರ ಮನೆಗೆ ನುಗ್ಗಿ ಗುಂಡಿಕ್ಕುವುದಾಗಿ ಬೆದರಿಸಿದ್ದವನ ಬಂಧನ

ತಮಿಳುನಾಡು ವಿಧಾನಸಭೆ ಚುನಾವಣೆ: ಡಿಎಂಡಿಕೆ-ಡಿಎಂಕೆ ಮೈತ್ರಿ ಘೋಷಣೆ

DMK DMDK Alliance: ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ದಿವಂಗತ ನಟ ವಿಜಯಕಾಂತ್ ಅವರ ಡಿಎಂಡಿಕೆ ಪಕ್ಷವು ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’ಕ್ಕೆ (ಎಸ್‌ಪಿಎ) ಸೇರ್ಪಡೆಗೊಂಡಿದೆ.
Last Updated 19 ಫೆಬ್ರುವರಿ 2026, 9:10 IST
ತಮಿಳುನಾಡು ವಿಧಾನಸಭೆ ಚುನಾವಣೆ: ಡಿಎಂಡಿಕೆ-ಡಿಎಂಕೆ ಮೈತ್ರಿ ಘೋಷಣೆ
ADVERTISEMENT
ADVERTISEMENT
ADVERTISEMENT