ಬುಧವಾರ, 18 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
Politics
ADVERTISEMENT
ಕಾರವಾರ| ಜಿಲ್ಲೆ ಹಿಂದುಳಿಯಲು ದೇಶಪಾಂಡೆ ಕಾರಣ: ಮಾಜಿ ಶಾಸಕ ಸುನೀಲ ಹೆಗಡೆ ಆರೋಪ
Political Allegation: ಕಾರವಾರದಲ್ಲಿ ಮಾಜಿ ಶಾಸಕ ಸುನೀಲ ಹೆಗಡೆ, ಉತ್ತರ ಕನ್ನಡ ಜಿಲ್ಲೆ ಹಿಂದುಳಿಯಲು ಆರ್.ವಿ. ದೇಶಪಾಂಡೆ ಅವರ ನಿಷ್ಕಾಳಜಿತನ ಮತ್ತು ಆಡಳಿತದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.
Last Updated 18 ಫೆಬ್ರುವರಿ 2026, 7:27 IST
₹25 ಕೋಟಿ ಅನುದಾನ ತರಲಿ: ಸಿದ್ದು ಕೊಣ್ಣೂರ ವಿರುದ್ಧ ಸಿದ್ದು ಸವದಿ ಸವಾಲು
Terdal Politics: ರಬಕವಿ ಬನಹಟ್ಟಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸಿದ್ದು ಸವದಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕಾಳಜಿ ಇದ್ದರೆ ಮುಖ್ಯಮಂತ್ರಿಗಳಿಂದ ₹25 ಕೋಟಿ ಅನುದಾನ ಬಿಡುಗಡೆ ಮಾಡಿಸಲಿ ಎಂದು ಸಿದ್ದು ಕೊಣ್ಣೂರ ಅವರಿಗೆ ಸವಾಲು ಹಾಕಿದರು.
Last Updated 18 ಫೆಬ್ರುವರಿ 2026, 7:12 IST
ಶಾಸಕರ ಅಸಿಂಧು ಪ್ರಕರಣ: ಅಂದು ಶಿಡ್ಲಘಟ್ಟ, ಇಂದು ಬಾಗೇಪಲ್ಲಿ..
1978ರಲ್ಲಿ ಶಾಸಕ ಆನೆಮಡಗು ಎಸ್.ಮುನಿಶಾಮಪ್ಪ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಭಕ್ತರಹಳ್ಳಿ ವೆಂಕಟರಾಯಪ್ಪ
Last Updated 18 ಫೆಬ್ರುವರಿ 2026, 6:14 IST
ಬಾಗೇಪಲ್ಲಿ ಕ್ಷೇತ್ರಕ್ಕೆ ತಕ್ಷಣವೇ ಮರು ಚುನಾವಣೆ ನಡೆಸಿ: ಸಿಪಿಎಂ ಮುಖಂಡ ಆಗ್ರಹ
ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು
Last Updated 18 ಫೆಬ್ರುವರಿ 2026, 6:14 IST
ಹೊನ್ನಾಳಿ: ‘ವಿಬಿ–ಜಿ ರಾಮ್ ಜಿ' ಜನಜಾಗೃತಿಗೆ 8 ಕಿ.ಮೀ. ಪಾದಯಾತ್ರೆ ಮಾಡಿದ ಬಿಜೆಪಿ
Vishwa Bandhu: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿರುವ ವಿಬಿ –ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಅವಳಿ ತಾಲ್ಲೂಕಿನಲ್ಲಿ ನಿರಂತರವಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
Last Updated 18 ಫೆಬ್ರುವರಿ 2026, 3:11 IST
ದಾವಣಗೆರೆ| ಕಾಂಗ್ರೆಸ್ ಸಮಾವೇಶಕ್ಕೆ ಸರ್ಕಾರದ ಹಣ ದುರ್ಬಳಕೆ: ಎಂ.ಪಿ.ರೇಣುಕಾಚಾರ್ಯ
Congress Sadhana Samavesha: ‘ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾವಿರ ದಿನ ಪೂರೈಸಿದ್ದರೂ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಯಾವುದೇ ಕೊಡುಗೆಯನ್ನು ನೀಡಿಲ್ಲ. ಸರ್ಕಾರದ ಅನುದಾನದಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶ ನಡೆಸಲಾಗಿದೆ’ ಎಂದುಎಂ.ಪಿ. ರೇಣುಕಾಚಾರ್ಯ ದೂರಿದರು.
Last Updated 18 ಫೆಬ್ರುವರಿ 2026, 3:11 IST
2026ರ ಫೆಬ್ರುವರಿ 18: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
Daily News Highlights: ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 18 ಫೆಬ್ರುವರಿ 2026, 3:07 IST
ADVERTISEMENT
3ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಅಧಿವೇಶನದಲ್ಲಿ ಧ್ವನಿ:ಯತ್ನಾಳ
Basanagouda Patil Yatnal: ನಗರಕ್ಕೆ 3ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಬರುವ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು. ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
Last Updated 18 ಫೆಬ್ರುವರಿ 2026, 2:42 IST
ಸಿಂದಗಿ| ಮನಗೂಳಿ ಕುಟುಂಬದಿಂದ ಭೂ ಕಬಳಿಕೆ: ಮಾಜಿ ಶಾಸಕ ರಮೇಶ ಭೂಸನೂರ ಆರೋಪ
Land Grabbing Case: ‘ಶಾಸಕ ಅಶೋಕ ಮನಗೂಳಿ ಹಾಗೂ ಅವರ ಕುಟುಂಬ ನಗರದ ಹಲವೆಡೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಭೂ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲಿಗಳಿವೆ’ ಎಂದು ಬಿಜೆಪಿಯ ಮಾಜಿ ಶಾಸಕ ರಮೇಶ ಭೂಸನೂರ ಆರೋಪಿಸಿದರು.
Last Updated 18 ಫೆಬ್ರುವರಿ 2026, 2:42 IST
ಬಡವರ ಕೂಲಿ ಕಸಿದ ಮೋದಿ ಸರ್ಕಾರ; ಕಾಂಗ್ರೆಸ್ ಪಕ್ಷದಿಂದ ‘ನರೇಗಾ ಉಳಿಸಿ’ ಪಾದಯಾತ್ರೆ
Congress Protest: ‘ಗ್ರಾಮೀಣ ಕೂಲಿಕಾರರು, ರೈತರಿಗೆ ವರದಾನವಾಗಿದ್ದ ಮನರೇಗಾ ಯೋಜನೆಯ ಸ್ವರೂಪ ಬದಲಾಯಿಸಿರುವ ಮೋದಿ ಸರ್ಕಾರ, ಬಡವರ ಉದ್ಯೋಗದ ಹಕ್ಕು ಕಸಿದಿದೆ’ ಎಂದು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.
Last Updated 18 ಫೆಬ್ರುವರಿ 2026, 2:19 IST
ADVERTISEMENT
<
1
2
...
1000
>
ADVERTISEMENT
ADVERTISEMENT