ಮುನಿಸು: ಕಳೆದ ಒಂದು ವರ್ಷದಿಂದ ನಾಣಯ್ಯ ಅವರು ಜೆಡಿಎಸ್ನಲ್ಲಿ ಸಕ್ರಿಯವಾಗಿರಲಿಲ್ಲ. ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ಅವರಲ್ಲಿತ್ತು. ಮಡಿಕೇರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಬಿ.ಎ.ಜೀವಿಜಯ ಹಾಗೂ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ನಾಣಯ್ಯ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೀವಿಜಯ ದೂರು ನೀಡಿದ್ದರು.