ಗೌರಿ ಸ್ಮಾರಕ ಟ್ರಸ್ಟ್ ಬೆಂಗಳೂರಿನಲ್ಲಿ ಸೋಮವಾರ ಆಯೋಜಿಸಿದ್ದ ‘ಗೌರಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ದೊರೆಸ್ವಾಮಿ, ‘ಮುಂದಿನ ಚುನಾವಣೆ ನಿಜವಾದ ನಮಗೆ ಅಗ್ನಿಪರೀಕ್ಷೆ ಇದ್ದಂತೆ. ಈ ಬಾರಿ ರಾಜ್ಯವನ್ನು ಬಿಜೆಪಿಗೆ ಒಪ್ಪಿಸಿದರೆ ಇಡೀ ದೇಶ ಮೋದಿಯ ತೆಕ್ಕೆಗೆ ಸಿಕ್ಕಂತಾಗುತ್ತದೆ. ಇದನ್ನು ತಡೆಯದಿದ್ದರೆ ಸರ್ವನಾಶ ಖಚಿತ’ ಎಂದು ಎಚ್ಚರಿಕೆ ನೀಡಿದ್ದರು.