ಹಾಸನ ಕಾಂಗ್ರೆಸ್ ಮುಖಂಡ ಹೆಚ್. ಕೆ ಮಹೇಶ್ ಮಾತನಾಡಿ, ‘ಎ.ಮಂಜು ಬಿಜೆಪಿಗೆ ಹೋಗಿದ್ದಾರೆ. ಆದರೆ ಅವರ ಪುತ್ರ ಕಾಂಗ್ರೆಸ್ನಲ್ಲಿ ಇರುವುದಾಗಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವ ವೇಳೆ ಮಂಜು ಪುತ್ರ ಮಂಥರಗೌಡ ಹಾಜರಿರಲಿದ್ದಾರೆ. ಒಂದು ವೇಳೆ ಬರದೇ ಇದ್ದಲ್ಲಿ ಅವರು ಕಾಂಗ್ರೆಸ್ನಲ್ಲಿ ಇಲ್ಲ ಎಂದುಕೊಳ್ಳಬಹುದು’ ಎಂದರು.