ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಂದ್ರಪ್ಪ, ನಾಳೆ ಬಿಸಿಲಿನಲ್ಲಿ ಕಾರ್ಯಕರ್ತರಿಗೆ ತೊಂದರೆಯಾಗದಿರಲಿ ಎಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವೆ. ಏ.2ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖಂಡರಾದ ಈಶ್ವರಪ್ಪ, ಜಗದೀಶ್ ಶೆಟ್ಟರ್, ಶ್ರೀ ರಾಮುಲು ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸುವೆ ಎಂದರು.