ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಚಲಾಯಿಸದ ಉಗ್ರಪ್ಪ: ಸಾಮಾಜಿಕ‌ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ

Last Updated 19 ಏಪ್ರಿಲ್ 2019, 4:47 IST
ಅಕ್ಷರ ಗಾತ್ರ

ಬಳ್ಳಾರಿ: ಬೆಂಗಳೂರಿನ ಮತದಾರರಾಗಿರುವ ಇಲ್ಲಿನ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿ.ಎಸ್.ಉಗ್ರಪ್ಪ, ಗುರುವಾರ ಮತ ಚಲಾಯಿಸದೇ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಪಾಲ್ಗೊಂಡ ಸಂಗತಿಯು ಸಾಮಾಜಿಕ‌ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ದಾರಿ ಮಾಡುತ್ತಿದೆ.

ಅವರು ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಮತದಾರರಾಗಿದ್ದು, ಗುರುವಾರ ಮತಚಲಾಯಿಸಬೇಕಿತ್ತು.

ನೋವಿದೆ: ಈ ಬಗ್ಗೆ ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಉಗ್ರಪ್ಪ, ‘ಮತ ಚಲಾಯಿಸದೇ ಇರುವ ಬಗ್ಗೆ ನೋವಿದೆ. ನಾನೇ ಯುದ್ಧರಂಗದಲ್ಲಿರುವುದರಿಂದ ಬೆಂಗಳೂರಿಗೆ ಹೋಗಲು ಆಗಲಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT