ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕ್ರೀಡೆ

ADVERTISEMENT

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್‌ ಪಂದ್ಯ: ಟಿಕೆಟ್‌ ದರ ಎಷ್ಟು ಗೊತ್ತಾ?

Ranji Trophy Final: ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣ ಮೊದಲ ಬಾರಿಗೆ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ. ಮಂಗಳವಾರ ಪಂದ್ಯ ಆರಂಭವಾಗಲಿದ್ದು, ಒಂದೆಡೆ ಭರದ ಸಿದ್ಧತೆಗಳು ನಡೆದಿವೆ.
Last Updated 23 ಫೆಬ್ರುವರಿ 2026, 9:28 IST
ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್‌ ಪಂದ್ಯ: ಟಿಕೆಟ್‌ ದರ ಎಷ್ಟು ಗೊತ್ತಾ?

T20WC| ಕೋಚ್ ಗೌತಿ–ಪಾಂಡ್ಯ ನಡುವೆ ಮಾತಿನ ಚಕಮಕಿ: ಮೈದಾನದಲ್ಲಿ ಆಗಿದ್ದೇನು?

India vs South Africa Clash: ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್–8 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ನಡೆದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Last Updated 23 ಫೆಬ್ರುವರಿ 2026, 7:02 IST
T20WC| ಕೋಚ್ ಗೌತಿ–ಪಾಂಡ್ಯ ನಡುವೆ ಮಾತಿನ ಚಕಮಕಿ: ಮೈದಾನದಲ್ಲಿ ಆಗಿದ್ದೇನು?

ದ.ಆಫ್ರಿಕಾ ವಿರುದ್ಧ ಸೋತರೂ ಭಾರತಕ್ಕೆ ಇದೆ ಸೆಮೀಸ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Net Run Rate Scenario: ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಬಳಿಕವೂ ಭಾರತಕ್ಕೆ ಸೆಮಿಫೈನಲ್ ಅವಕಾಶ ಉಳಿದಿದೆ. ಮುಂದಿನ ಎರಡು ಪಂದ್ಯಗಳಲ್ಲಿ ಭಾರೀ ಗೆಲುವು ಮತ್ತು ಇತರ ತಂಡಗಳ ಫಲಿತಾಂಶಗಳು ನಿರ್ಣಾಯಕವಾಗಿವೆ.
Last Updated 23 ಫೆಬ್ರುವರಿ 2026, 6:02 IST
ದ.ಆಫ್ರಿಕಾ ವಿರುದ್ಧ ಸೋತರೂ ಭಾರತಕ್ಕೆ ಇದೆ ಸೆಮೀಸ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

ಎಟಿಎಸ್‌ ಅಟ್ಯಾಕರ್ಸ್‌ ತಂಡಕ್ಕೆ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟ್ರೋಫಿ

ATS Attackers: ಬೆಂಗಳೂರು: ಟೂರ್ನಿಯಲ್ಲಿ ಸಾಂಘಿಕ ಆಟ ಪ್ರದರ್ಶಿಸಿದ ಎಟಿಎಸ್‌ ಅಟ್ಯಾಕರ್ಸ್‌ ತಂಡವು 2026ರ ಚೊಚ್ಚಲ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟ್ರೋಫಿಯನ್ನು ಗೆದ್ದುಕೊಂಡಿತು.
Last Updated 23 ಫೆಬ್ರುವರಿ 2026, 0:14 IST
ಎಟಿಎಸ್‌ ಅಟ್ಯಾಕರ್ಸ್‌ ತಂಡಕ್ಕೆ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟ್ರೋಫಿ

ಕರ್ನಾಟಕಕ್ಕೆ 9ನೇ ರಣಜಿ ಕಿರೀಟ: ವಿನಯ್ ವಿಶ್ವಾಸ

Vinay Kumar: ಸತತ ಎರಡು ಬಾರಿ ರಣಜಿ ಟ್ರೋಫಿ ಜಯಿಸಿದ ನಾಯಕನೆಂಬ ದಾಖಲೆ ಹೊಂದಿರುವ ಕರ್ನಾಟಕ ಕ್ರಿಕೆಟ್ ತಂಡದ ಏಕೈಕ ನಾಯಕನೆಂಬ ಹೆಗ್ಗಳಿಕೆ ಇರುವುದು ‘ದಾವಣಗೆರೆ ಎಕ್ಸ್‌ಪ್ರೆಸ್’ ಆರ್. ವಿನಯಕುಮಾರ್ ಅವರಿಗೆ ಮಾತ್ರ. ಕರ್ನಾಟಕ ತಂಡವು ಒಂಬತ್ತನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.
Last Updated 22 ಫೆಬ್ರುವರಿ 2026, 23:52 IST
ಕರ್ನಾಟಕಕ್ಕೆ 9ನೇ ರಣಜಿ ಕಿರೀಟ: ವಿನಯ್ ವಿಶ್ವಾಸ

ಹುಬ್ಬಳ್ಳಿ | ರಣಜಿ ಟ್ರೋಫಿ ಫೈನಲ್ ಪಂದ್ಯ ನಾಳೆಯಿಂದ: ದೇವದತ್ತ ಬ್ಯಾಟಿಂಗ್ ಅಭ್ಯಾಸ

Karnataka Cricket Team: ಹನ್ನೊಂದು ವರ್ಷಗಳ ನಂತರ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿರುವ ಕರ್ನಾಟಕ ತಂಡ, ಮಂಗಳವಾರ ಆರಂಭವಾಗುವ ಫೈನಲ್‌ಗೆ ಪೂರ್ವಭಾವಿಯಾಗಿ ಇಲ್ಲಿನ ರಾಜನಗರದ ಕ್ರೀಡಾಂಗಣದಲ್ಲಿ ಭಾನುವಾರ ಅಭ್ಯಾಸ ನಡೆಸಿತು.
Last Updated 22 ಫೆಬ್ರುವರಿ 2026, 23:47 IST
ಹುಬ್ಬಳ್ಳಿ | ರಣಜಿ ಟ್ರೋಫಿ ಫೈನಲ್ ಪಂದ್ಯ ನಾಳೆಯಿಂದ: ದೇವದತ್ತ ಬ್ಯಾಟಿಂಗ್ ಅಭ್ಯಾಸ

IPL 2026: ಚೆನ್ನೈ ಸೂಪರ್‌ ಕಿಂಗ್ಸ್ ಪರ ಆಡಲು ಧೋನಿ ಲಭ್ಯ

IPL 2026: ಮಹೇಂದ್ರ ಸಿಂಗ್‌ ಧೋನಿ ಅವರು ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ (ಸಿಎಸ್‌ಕೆ) ತಂಡದ ಪರ ಆಡಲು ಲಭ್ಯವಿರುವುದಾಗಿ ತಿಳಿಸಿದ್ದಾರೆ. ಆದರೆ, ಅವರು ಎಲ್ಲ ಪಂದ್ಯಗಳಲ್ಲಿ ಕಣಕ್ಕಿಳಿಯುವರೇ ಎಂಬುದನ್ನು ಈಗಲೇ ಹೇಳಲಾಗದು.
Last Updated 22 ಫೆಬ್ರುವರಿ 2026, 21:04 IST
IPL 2026: ಚೆನ್ನೈ ಸೂಪರ್‌ ಕಿಂಗ್ಸ್ ಪರ ಆಡಲು ಧೋನಿ ಲಭ್ಯ
ADVERTISEMENT

ಐಟಿಎಫ್‌ ಟೆನಿಸ್‌: ವೆಂಡೆವಿಂಕೆಲ್‌ಗೆ ಸಿಂಗಲ್ಸ್‌ ಪ್ರಶಸ್ತಿ

Hanne Vandewinkel: ವೈಲ್ಡ್‌ಕಾರ್ಡ್‌ ಮೂಲಕ ಪ್ರವೇಶ ಪಡೆದು ಶ್ರೇಯಾಂಕ ಆಟಗಾರ್ತಿಯರಿಗೆ ಆಘಾತ ನೀಡಿದ್ದ ವೈಷ್ಣವಿ ಅಡ್ಕರ್ ಅವರ ಯಶಸ್ಸಿನ ಓಟ ಫೈನಲ್‌ನಲ್ಲಿ ಕೊನೆಗೊಂಡಿತು. ಎರಡನೇ ಶ್ರೇಯಾಂಕದ ಹ್ಯಾನೆ ವೆಂಡೆವಿಂಕೆಲ್ ಅವರು ಪ್ರಶಸ್ತಿ ಗೆದ್ದುಕೊಂಡರು.
Last Updated 22 ಫೆಬ್ರುವರಿ 2026, 21:02 IST
ಐಟಿಎಫ್‌ ಟೆನಿಸ್‌: ವೆಂಡೆವಿಂಕೆಲ್‌ಗೆ ಸಿಂಗಲ್ಸ್‌ ಪ್ರಶಸ್ತಿ

ಸಿ.ಕೆ.ನಾಯ್ಡು ಟ್ರೋಫಿ | ಆಯುಷ್‌ ಶತಕ: ಮುಂಬೈ ಬಿಗಿಹಿಡಿತ

CK Nayudu Trophy: ಆರಂಭಿಕ ಆಟಗಾರ ಆಯುಷ್ ಜೇಥ್ವಾ ಅವರ ಅಜೇಯ ಶತಕದ ಬಲದಿಂದ ಆತಿಥೇಯ ಮುಂಬೈ ತಂಡವು ಭಾನುವಾರ ಕರ್ನಲ್‌ ಸಿ.ಕೆ.ನಾಯ್ಡು ಟ್ರೋಫಿ ಕ್ವಾರ್ಟರ್‌ ಫೈನಲ್‌ನಲ್ಲಿ ಕರ್ನಾಟಕದ ವಿರುದ್ಧ ಬಿಗಿಹಿಡಿತ ಸಾಧಿಸಿದೆ.
Last Updated 22 ಫೆಬ್ರುವರಿ 2026, 21:00 IST
ಸಿ.ಕೆ.ನಾಯ್ಡು ಟ್ರೋಫಿ | ಆಯುಷ್‌ ಶತಕ: ಮುಂಬೈ ಬಿಗಿಹಿಡಿತ

ಭೀಮಯ್ಯ ಕಪ್‌: ಕೂರ್ಗ್‌ ಹಾಕ್ಸ್‌ಗೆ ಪ್ರಶಸ್ತಿ

Chairos Bhimaiah Hockey Cup: ಬೆಂಗಳೂರು: ಕೂರ್ಗ್‌ ಹಾಕ್ಸ್ ತಂಡವು ಭಾನುವಾರ ಮುಕ್ತಾಯಗೊಂಡ ಏಳನೇ ಆವೃತ್ತಿಯ ಚೈರೋಸ್‌ ಭೀಮಯ್ಯ ಹಾಕಿ ಕಪ್‌ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡಿತು.
Last Updated 22 ಫೆಬ್ರುವರಿ 2026, 20:48 IST
ಭೀಮಯ್ಯ ಕಪ್‌: ಕೂರ್ಗ್‌ ಹಾಕ್ಸ್‌ಗೆ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT