ಶನಿವಾರ, 20 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರೀಡೆ
ADVERTISEMENT
ಕ್ಯಾಮೆರಾಮ್ಯಾನ್ ಭುಜಕ್ಕೆ ಬಡಿದ ಹಾರ್ದಿಕ್ ಬಾರಿಸಿದ ಸಿಕ್ಸರ್: ಮುಂದೇನಾಯ್ತು..?
Hardik Pandya Gesture: ಅಹಮದಾಬಾದ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಾರಿಸಿದ ಸಿಕ್ಸರ್ ಕ್ಯಾಮೆರಾಮ್ಯಾನ್ ಭುಜಕ್ಕೆ ಬಡಿದ ಘಟನೆ ಗಮನ ಸೆಳೆದಿದೆ. ಬಳಿಕ ಹಾರ್ದಿಕ್ ತೋರಿದ ಮಾನವೀಯ ನಡೆಗೆ ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
Last Updated 20 ಡಿಸೆಂಬರ್ 2025, 7:11 IST
IND vs SA Final: 'ಬ್ಯಾಟರ್ ಸೂರ್ಯ ಕಾಣೆಯಾಗಿದ್ದಾನೆ’; ಹೀಗಂದಿದ್ಯಾಕೆ ನಾಯಕ SKY
India vs South Africa T20: ಅಹಮದಾಬಾದ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಭಾರತ 3–1ರ ಅಂತರದಲ್ಲಿ ಗೆದ್ದಿದೆ. ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿ ‘ಬ್ಯಾಟರ್ ಸೂರ್ಯ ಕಾಣೆಯಾಗಿದ್ದಾನೆ’ ಎಂದು ಹೇಳಿದ್ದಾರೆ.
Last Updated 20 ಡಿಸೆಂಬರ್ 2025, 6:23 IST
12 ವರ್ಷದೊಳಗಿನವರ ಟೆನಿಸ್ ಟೂರ್ನಿ: ದರ್ಶ್, ಕಲಾ ಚಾಂಪಿಯನ್
Tennis Championship: ರ್ನಾಟಕದ ಆಟಗಾರರ ವ್ಯವಹಾರವಾಗಿದ್ದ ಫೈನಲ್ ಹಣಾಹಣಿಯಲ್ಲಿ ದರ್ಶ್ ಮಲ್ಹಾನ್ ಅವರು ನೇರ ಸೆಟ್ಗಳಲ್ಲಿ ಹೋಜಸ್ವಿನ್ ಕಿರಣ್ ನಂದಕುಮಾರ್ ಅವರನ್ನು ಮಣಿಸಿದರು.
Last Updated 20 ಡಿಸೆಂಬರ್ 2025, 0:30 IST
ವಿಜಯ್ ಮರ್ಚಂಟ್ ಟ್ರೋಫಿ: ಕರ್ನಾಟಕದ ಅಥರ್ವಗೆ 5 ವಿಕೆಟ್ ಗೊಂಚಲು
Atharva Deshpande Bowling: ರಾಯಪುರದ ಶಹೀದ್ ವೀರ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶುಕ್ರವಾರ 9 ವಿಕೆಟ್ಗೆ 225 ರನ್ಗಳೊಂದಿಗೆ ಆಟ ಮುಂದುವರಿಸಿದ ರಾಜ್ಯ ತಂಡವು ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡಿತು.
Last Updated 20 ಡಿಸೆಂಬರ್ 2025, 0:30 IST
BWF World Tour Finals 2025: ನಾಕೌಟ್ಗೆ ಸಾತ್ವಿಕ್–ಚಿರಾಗ್
Badminton World Tour: ಹಿನ್ನಡೆಯಿಂದ ಚೇತರಿಸಿ ಮಲೇಷ್ಯಾದ ಆ್ಯರನ್ ಚಿಯಾ–ಸೊಹ್ ವೂಯಿ ಯಿಕ್ ಜೋಡಿಯ ವಿರುದ್ಧ 70 ನಿಮಿಷಗಳ ಕಠಿಣ ಹೋರಾಟದ ನಂತರ ಸಾತ್ವಿಕ್–ಚಿರಾಗ್ ಜೋಡಿ ನಾಕೌಟ್ ಹಂತಕ್ಕೆ ಪಯಣ ಮಾಡಿದ್ದಾರೆ.
Last Updated 20 ಡಿಸೆಂಬರ್ 2025, 0:26 IST
ಕೂಚ್ ಬಿಹಾರ್ ಟ್ರೋಫಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಪಂದ್ಯ ರೋಚಕ ಡ್ರಾ
Karnataka Cricket: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಕೂಚ್ ಬಿಹಾರ್ ಟ್ರೋಫಿ 19 ವರ್ಷದೊಳಗಿನವರ ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯವು ರೋಚಕ ಡ್ರಾ ಆಯಿತು. ಕರ್ನಾಟಕಕ್ಕೆ ಕೇವಲ ಎರಡು ರನ್ಗಳಿಂದ ಗೆಲುವು ಕೈತಪ್ಪಿತು.
Last Updated 20 ಡಿಸೆಂಬರ್ 2025, 0:18 IST
19 ವರ್ಷದೊಳಗಿವನ ಮಹಿಳೆಯರ ಏಕದಿನ ಕ್ರಿಕೆಟ್ ಟ್ರೋಫಿ: ಕರ್ನಾಟಕಕ್ಕೆ ಮಣಿದ ಪಂಜಾಬ್
Karnataka Women's Team:ಲೆಗ್ ಸ್ಪಿನ್ನರ್ ವಂದಿತಾ ಕೆ. ರಾವ್ (17ಕ್ಕೆ 6) ಅವರ ಮೋಡಿಯ ನೆರವಿನಿಂದ ಕರ್ನಾಟಕ ತಂಡವು ಶುಕ್ರವಾರ ಬಿಸಿಸಿಐ 19 ವರ್ಷದೊಳಗಿವನ ಮಹಿಳೆಯರ ಏಕದಿನ ಕ್ರಿಕೆಟ್ ಟ್ರೋಫಿಯ ಪಂದ್ಯದಲ್ಲಿ 104 ರನ್ಗಳಿಂದ ಪಂಜಾಬ್ ತಂಡವನ್ನು ಮಣಿಸಿತು.
Last Updated 20 ಡಿಸೆಂಬರ್ 2025, 0:16 IST
ADVERTISEMENT
ಗ್ಲ್ಯಾಂಡರ್ಸ್: ಚಳಿಗಾಲದ ಬೆಂಗಳೂರು ರೇಸ್ ರದ್ದು
Bengaluru Turf Club: ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ನಲ್ಲಿ ಬೀಡುಬಿಟ್ಟಿರುವ ಕೆಲವು ಕುದುರೆಗಳಿಗೆ ಗ್ಲ್ಯಾಂಡರ್ಸ್ ರೋಗದ ಸೋಂಕು ದೃಢಪಟ್ಟ ಕಾರಣ ಚಳಿಗಾಲದ ಉಳಿದ ರೇಸ್ಗಳನ್ನು ರದ್ದು ಮಾಡಲಾಗಿದೆ ಎಂದು ಬಿಟಿಸಿ ಶುಕ್ರವಾರ ತಿಳಿಸಿದೆ.
Last Updated 19 ಡಿಸೆಂಬರ್ 2025, 23:58 IST
ಮಂಗಳೂರು: ಫಿಡೆ ರೇಟೆಡ್ ಚೆಸ್ 26ರಿಂದ
FIDE Chess Event: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ದಕ್ಷಿಣ ಕನ್ನಡ ಚೆಸ್ ಸಂಸ್ಥೆ (ಡಿಕೆಸಿಎ) ಆಯೋಜಿಸಿರುವ ಫಿಡೆ ರೇಟೆಡ್ ಕ್ಲಾಸಿಕಲ್ ರಾಷ್ಟ್ರೀಯ ಓಪನ್ ಚೆಸ್ ಟೂರ್ನಿ ಇದೇ 26ರಿಂದ 30ರವರೆಗೆ ನಗರದ ತುಳುಭವನದಲ್ಲಿ ನಡೆಯಲಿದೆ.
Last Updated 19 ಡಿಸೆಂಬರ್ 2025, 23:49 IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್: ಮಾರ್ಗಸೂಚಿ ಪಾಲಿಸಿದರೆ ಅನುಮತಿ
Chinnaswamy Stadium: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜಿಸಬೇಕಿದ್ದರೆ ಭದ್ರತೆಗೆ ಸಂಬಂಧಿಸಿದ ಕೆಲವು ಮಾರ್ಗಸೂಚಿಗಳನ್ನು ಆಯೋಜಕರು ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
Last Updated 19 ಡಿಸೆಂಬರ್ 2025, 23:30 IST
ADVERTISEMENT
<
1
2
...
1000
>
ADVERTISEMENT
ADVERTISEMENT