ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಕೆಎಸ್ಸಿಎ, ಡಿಎನ್ಎ, ಆರ್ಸಿಬಿ ಹೊಣೆ
Chinnaswamy Incident Investigation:ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ, ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. 2,200 ಪುಟಗಳ ದೋಷಾರೋಪ ಪಟ್ಟಿ ಸಿದ್ಧವಾಗಿದೆ.Last Updated 19 ನವೆಂಬರ್ 2025, 23:30 IST