ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರೀಡೆ

ADVERTISEMENT

ಕುಂಡ್ಯೋಳಂಡ ಕಪ್‌ ಹಾಕಿ: ಸೆಮಿಗೆ ಕುಪ್ಪಂಡ, ನೆಲ್ಲಮಕ್ಕಡ ಲಗ್ಗೆ

ಚೇನಂಡ, ಕುಲ್ಲೇಟಿರಕ್ಕೂ ಜಯ
Last Updated 25 ಏಪ್ರಿಲ್ 2024, 20:48 IST
ಕುಂಡ್ಯೋಳಂಡ ಕಪ್‌ ಹಾಕಿ: ಸೆಮಿಗೆ ಕುಪ್ಪಂಡ, ನೆಲ್ಲಮಕ್ಕಡ ಲಗ್ಗೆ

IPL 2024 | ಸತತ ಆರು ಸೋಲಿನ ಬಳಿಕ ಜಯದ ಹಾದಿಗೆ ಮರಳಿದ ಆರ್‌ಸಿಬಿ

ಈ ಐಪಿಎಲ್ ಟೂರ್ನಿಯಲ್ಲಿ ಇದೇ ಮೊದಲ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳು ಗೆಲುವಿನ ಕಾಣಿಕೆ ನೀಡಿದರು.
Last Updated 25 ಏಪ್ರಿಲ್ 2024, 18:03 IST
IPL 2024 | ಸತತ ಆರು ಸೋಲಿನ ಬಳಿಕ ಜಯದ ಹಾದಿಗೆ ಮರಳಿದ ಆರ್‌ಸಿಬಿ

ಡೋಪಿಂಗ್ ಅಪರಾಧಿಗಳಿಗೆ ಕಡುಶಿಕ್ಷೆ ಕೊಡಿ: ವಲೇರಿ ಆ್ಯಡಮ್ಸ್

ನ್ಯೂಜಿಲೆಂಡ್‌ನ ಶಾಟ್‌ಪಟ್ ಅಥ್ಲೀಟ್ ವಲೆರೀ ಆ್ಯಡಮ್ಸ್ ಅವರಿಗೆ ಕಠಿಣ ಸವಾಲುಗಳನ್ನು ಎದುರಿಸುವುದು ರಕ್ತಗತವೇ ಆಗಿಬಿಟ್ಟಿದೆ.
Last Updated 25 ಏಪ್ರಿಲ್ 2024, 16:28 IST
ಡೋಪಿಂಗ್ ಅಪರಾಧಿಗಳಿಗೆ ಕಡುಶಿಕ್ಷೆ ಕೊಡಿ: ವಲೇರಿ ಆ್ಯಡಮ್ಸ್

ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅಮೋಘವಾಗಿ ಆಡುತ್ತಿರುವ ರಿಷಭ್ ಪಂತ್ ಅವರು ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.
Last Updated 25 ಏಪ್ರಿಲ್ 2024, 13:52 IST
ಟಿ20 ವಿಶ್ವಕಪ್ |ಶೀಘ್ರದಲ್ಲಿ ಭಾರತ ತಂಡ ಪ್ರಕಟ: 2ನೇ ಕೀಪರ್‌ ಸ್ಥಾನಕ್ಕೆ ರಾಹುಲ್?

ಆರ್ಚರಿ ವಿಶ್ವಕಪ್‌: ಫೈನಲ್‌ಗೆ ಪುರುಷರ ರಿಕರ್ವ್ ತಂಡ

ತರುಣದೀಪ್‌ ರೈ, ಧೀರಜ್ ಬೊಮ್ಮದೇವರ ಮತ್ತು ಪ್ರವೀಣ್ ಜಾಧವ್ ಅವರನ್ನು ಒಳಗೊಂಡ, ಆರ್ಚರಿ (ಬಿಲ್ಗಾರಿಕೆ) ವಿಶ್ವ ಕಪ್‌ನ (ಸ್ಟೇಜ್‌ 1) ಪುರುಷರ ರಿಕರ್ವ್‌ ವಿಭಾಗದಲ್ಲಿ ಚಿನ್ನದ ಪದಕಕ್ಕಾಗಿ ಒಲಿಂಪಿಕ್‌ ಚಾಂಪಿಯನ್ ಕೊರಿಯಾ ತಂಡವನ್ನು ಎದುರಿಸಲಿದೆ.
Last Updated 25 ಏಪ್ರಿಲ್ 2024, 13:42 IST
ಆರ್ಚರಿ ವಿಶ್ವಕಪ್‌: ಫೈನಲ್‌ಗೆ ಪುರುಷರ ರಿಕರ್ವ್ ತಂಡ

RCB vs SRH; ಹೈದರಾಬಾದ್‌ಗೆ 207 ರನ್‌ಗಳ ಗೆಲುವಿನ ಗುರಿ ನೀಡಿದ ಬೆಂಗಳೂರು

IPL 2024: ಬೆಂಗಳೂರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಹೈದರಾಬಾದ್ ಬೌಲಿಂಗ್‌ ಮಾಡುತ್ತಿದೆ.
Last Updated 25 ಏಪ್ರಿಲ್ 2024, 13:34 IST
RCB vs SRH; ಹೈದರಾಬಾದ್‌ಗೆ 207 ರನ್‌ಗಳ ಗೆಲುವಿನ ಗುರಿ ನೀಡಿದ ಬೆಂಗಳೂರು

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಪಾಕ್‌ ಆಟಗಾರ್ತಿ ಬಿಸ್ಮಾ ಮರೂಫ್

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನದ ಪ್ರಮುಖ ಕ್ರಿಕೆಟ್‌ ಆಟಗಾರ್ತಿ, ಮಾಜಿ ನಾಯಕಿ ಬಿಸ್ಮಾ ಮರೂಫ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ.
Last Updated 25 ಏಪ್ರಿಲ್ 2024, 12:31 IST
ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಪಾಕ್‌ ಆಟಗಾರ್ತಿ ಬಿಸ್ಮಾ ಮರೂಫ್
ADVERTISEMENT

ಅವರ ಹೊರತು ನಾನು ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ..ವಿಶಿ ಸರ್‌ಗೆ ಆಭಾರಿ: ಗುಕೇಶ್‌

ತಮ್ಮ ಚೆಸ್‌ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ವಿಶ್ವನಾಥನ್ ಆನಂದ್ ಅವರಿಗೆ ಭಾರತದ ಚೆಸ್‌ ತಾರೆ ಡಿ.ಗುಕೇಶ್‌ ಕೃತಜ್ಞತೆ ಸಲ್ಲಿಸಿದ್ದಾರೆ. ‘ಅವರಲ್ಲದೇ ಇದ್ದರೆ, ನಾನೀಗ ಯಾವ ಮಟ್ಟಕ್ಕೆ ಬೆಳೆದಿದ್ದೇನೆಯೊ, ಅದರ ಹತ್ತಿರವೂ ಇರುತ್ತಿರಲಿಲ್ಲ’ ಎಂದು ಹೇಳಿದ್ದಾರೆ.
Last Updated 25 ಏಪ್ರಿಲ್ 2024, 12:24 IST
ಅವರ ಹೊರತು ನಾನು ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ..ವಿಶಿ ಸರ್‌ಗೆ ಆಭಾರಿ: ಗುಕೇಶ್‌

IPL 2024 | RCB Playoff Scenario: ಆರ್‌ಸಿಬಿ ಪ್ಲೇ-ಆಫ್ ಹಾದಿ ಕಠಿಣ!

ಈ ಬಾರಿಯೂ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಎದುರು ನೋಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ-ಆಫ್ ಹಾದಿ ಕಠಿಣವೆನಿಸಿದೆ.
Last Updated 25 ಏಪ್ರಿಲ್ 2024, 6:55 IST
IPL 2024 | RCB Playoff Scenario: ಆರ್‌ಸಿಬಿ ಪ್ಲೇ-ಆಫ್ ಹಾದಿ ಕಠಿಣ!

ಅಕ್ರಮವಾಗಿ ಐಪಿಎಲ್ ಲೈವ್ ಸ್ಟ್ರೀಮಿಂಗ್: ತಮನ್ನಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ತಮನ್ನಾಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
Last Updated 25 ಏಪ್ರಿಲ್ 2024, 5:23 IST
ಅಕ್ರಮವಾಗಿ ಐಪಿಎಲ್ ಲೈವ್ ಸ್ಟ್ರೀಮಿಂಗ್: ತಮನ್ನಾಗೆ ಮುಂಬೈ ಪೊಲೀಸರಿಂದ ಸಮನ್ಸ್
ADVERTISEMENT