ಮಂಗಳವಾರ, 23 ಡಿಸೆಂಬರ್ 2025
×
ADVERTISEMENT

ಕ್ರೀಡೆ

ADVERTISEMENT

ಕರ್ನಾಟಕ–ಜಾರ್ಖಂಡ್ ಹಣಾಹಣಿ ಇಂದು: ಮಯಂಕ್ ಪಡೆಗೆ ಇಶಾನ್ ಬಳಗ ಸವಾಲು

Karnataka vs Jharkhand: ಅಹಮದಾಬಾದ್: ಹಾಲಿ ಚಾಂಪಿಯನ್ ಕರ್ನಾಟಕ ತಂಡವು ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಕಣಕ್ಕಿಳಿಯಲಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಮಯಂಕ್ ಅಗರವಾಲ್ ಬಳಗವು ಇಶಾನ್ ಕಿಶನ್ ತಂಡವನ್ನು ಎದುರಿಸಲಿದೆ.
Last Updated 23 ಡಿಸೆಂಬರ್ 2025, 20:04 IST
ಕರ್ನಾಟಕ–ಜಾರ್ಖಂಡ್ ಹಣಾಹಣಿ ಇಂದು: ಮಯಂಕ್ ಪಡೆಗೆ ಇಶಾನ್ ಬಳಗ ಸವಾಲು

ಸೈಕ್ಲಿಂಗ್‌: ಶ್ರೀನಿವಾಸಗೆ ಸ್ವರ್ಣ, ಛಾಯಾಗೆ ರಜತ

National Cycling Event: ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಟ್ರ್ಯಾಕ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ವಿಜಯಪುರದ ಶ್ರೀನಿವಾಸ 20 ಕಿ.ಮೀ ಪಾಯಿಂಟ್ ರೇಸ್‌ನಲ್ಲಿ ಚಿನ್ನ, ಚಾಯಾ 16 ಕಿ.ಮೀ ರೇಸ್‌ನಲ್ಲಿ ಬೆಳ್ಳಿ ಪದಕ ಗೆದ್ದರು.
Last Updated 23 ಡಿಸೆಂಬರ್ 2025, 17:24 IST
ಸೈಕ್ಲಿಂಗ್‌: ಶ್ರೀನಿವಾಸಗೆ ಸ್ವರ್ಣ, ಛಾಯಾಗೆ ರಜತ

ಆ್ಯಷಸ್‌ ಸರಣಿ: ಉಳಿದ ಪಂದ್ಯಗಳಿಗೆ ಕಮಿನ್ಸ್‌, ಲಯನ್‌ ಅಲಭ್ಯ

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಮತ್ತು ನೇಥನ್ ಲಯನ್ ಅವರು ಆ್ಯಷಸ್‌ ಸರಣಿಯ ಉಳಿದ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಲಯನ್ ಅವರು ಮಂಡಿರಜ್ಜು ನೋವಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
Last Updated 23 ಡಿಸೆಂಬರ್ 2025, 16:19 IST
ಆ್ಯಷಸ್‌ ಸರಣಿ: ಉಳಿದ ಪಂದ್ಯಗಳಿಗೆ ಕಮಿನ್ಸ್‌, ಲಯನ್‌ ಅಲಭ್ಯ

ಡೇವಿಸ್ ಕಪ್ ತಂಡದಿಂದ ಶ್ರೀರಾಮ್ ಬಾಲಾಜಿಗೆ ಕೊಕ್

ಬೆಂಗಳೂರಿನಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಪಂದ್ಯ
Last Updated 23 ಡಿಸೆಂಬರ್ 2025, 15:49 IST
ಡೇವಿಸ್ ಕಪ್ ತಂಡದಿಂದ ಶ್ರೀರಾಮ್ ಬಾಲಾಜಿಗೆ ಕೊಕ್

ಐಸಿಸಿ ಟಿ20 ರ್‍ಯಾಂಕಿಂಗ್: ಅಗ್ರ ಬೌಲರ್ ಸ್ಥಾನಕ್ಕೇರಿದ ದೀಪ್ತಿ

Deepti Sharma: ದುಬೈ: ಪ್ರಮುಖ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಮಂಗಳವಾರ ಪ್ರಕಟವಾದ ಐಸಿಸಿ ಮಹಿಳಾ ಟಿ20 ರ್‍ಯಾಂಕಿಂಗ್‌ನಲ್ಲಿ ಬೌಲರ್‌ಗಳ ವಿಭಾಗದಲ್ಲಿ ಅಗ್ರಸ್ಥಾನಕ್ಕೇರಿದರು. 28 ವರ್ಷ ವಯಸ್ಸಿನ ದೀಪ್ತಿ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 1 ವಿಕೆಟ್‌ ಪಡೆದಿದ್ದರು.
Last Updated 23 ಡಿಸೆಂಬರ್ 2025, 15:44 IST
ಐಸಿಸಿ ಟಿ20 ರ್‍ಯಾಂಕಿಂಗ್: ಅಗ್ರ  ಬೌಲರ್ ಸ್ಥಾನಕ್ಕೇರಿದ ದೀಪ್ತಿ

ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಆಟಗಾರ್ತಿಯರ ವೇತನ ದುಪ್ಪಟ್ಟು ಮಾಡಿದ ಬಿಸಿಸಿಐ

Domestic Women Cricket: ದೇಶಿ ಕ್ರಿಕೆಟ್‌ ಟೂರ್ನಿಯಲ್ಲಿ ಭಾಗವಹಿಸುವ ಮಹಿಳಾ ಕ್ರಿಕೆಟ್‌ ಆಟಗಾರ್ತಿಯರ ವೇತನವನ್ನು ಭಾರತ ಕ್ರಿಕೆಟ್‌ ಮಂಡಳಿ ಏರಿಕೆ ಮಾಡಿದೆ.
Last Updated 23 ಡಿಸೆಂಬರ್ 2025, 14:31 IST
ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಆಟಗಾರ್ತಿಯರ ವೇತನ ದುಪ್ಪಟ್ಟು ಮಾಡಿದ ಬಿಸಿಸಿಐ

ಜೀವ ಉಳಿಸಿಕೊಳ್ಳಲು ಓಡಿದ್ದೆ: ಮೆಸ್ಸಿ ಕೋಲ್ಕತ್ತ ಭೇಟಿ ವೇಳೆ ಪಾಲ್ಗೊಂಡ ಗಾಯಕ

Charles Antony Messi Experience:ಫುಟ್‌ಬಾಲ್‌ ತಾರೆ ಲಯೊನೆಲ್ ಮೆಸ್ಸಿ ಭಾರತ ಭೇಟಿ ವೇಳೆ ಇಲ್ಲಿಯ ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಬಂದಿದ್ದ ಲಂಡನ್ ಮೂಲದ ಭಾರತೀಯ ಗಾಯಕ ಚಾರ್ಲ್ಸ್‌ ಆಂಟೋನಿ ಗಲಾಟೆ ನಡೆದ ವೇಳೆ ತಮಗಾದ ಆಘಾತಕಾರಿ ಅನುಭವವನ್ನು ಹಂಚಿಕೊಂಡಿದ್ದಾರೆ.
Last Updated 23 ಡಿಸೆಂಬರ್ 2025, 13:07 IST
ಜೀವ ಉಳಿಸಿಕೊಳ್ಳಲು ಓಡಿದ್ದೆ: ಮೆಸ್ಸಿ ಕೋಲ್ಕತ್ತ ಭೇಟಿ ವೇಳೆ ಪಾಲ್ಗೊಂಡ ಗಾಯಕ
ADVERTISEMENT

ಮೈ ಕೊರೆಯುವ ಚಳಿಯಲ್ಲಿ ರೈಲಿನ ಶೌಚಾಲಯದ ಬಳಿ ಕುಳಿತು ಬಾಲ ಕುಸ್ತಿಪಟುಗಳ ಪ್ರಯಾಣ!

ಒಡಿಶಾ ಕ್ರೀಡಾ ಇಲಾಖೆಯಲ್ಲಿ ಇದೆಂಥಾ ಅವ್ಯವಸ್ಥೆ
Last Updated 23 ಡಿಸೆಂಬರ್ 2025, 11:51 IST
ಮೈ ಕೊರೆಯುವ ಚಳಿಯಲ್ಲಿ ರೈಲಿನ ಶೌಚಾಲಯದ ಬಳಿ ಕುಳಿತು ಬಾಲ ಕುಸ್ತಿಪಟುಗಳ ಪ್ರಯಾಣ!

ನೀರಜ್ ಚೋಪ್ರಾ ಭೇಟಿಯಾದ ಮೋದಿ; ಕ್ರೀಡಾ ವಿಚಾರಗಳ ಕುರಿತು ಚರ್ಚೆ ಎಂದ ಪಿಎಂ

Neeraj Chopra News: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಅವರ ಪತ್ನಿ ಹಿಮಾನಿ ಮೋರ್ ಅವರನ್ನು ಭೇಟಿಯಾಗಿ ಕ್ರೀಡೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
Last Updated 23 ಡಿಸೆಂಬರ್ 2025, 11:24 IST
ನೀರಜ್ ಚೋಪ್ರಾ ಭೇಟಿಯಾದ ಮೋದಿ; ಕ್ರೀಡಾ ವಿಚಾರಗಳ ಕುರಿತು ಚರ್ಚೆ ಎಂದ ಪಿಎಂ

Vijay Hazare: ಚಿನ್ನಸ್ವಾಮಿ ಪಂದ್ಯ ಬಿಸಿಸಿಐ ಶ್ರೇಷ್ಠತಾ ಕೇಂದ್ರಕ್ಕೆ ಸ್ಥಳಾಂತರ

Vijay Hazare Cricket: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಬೇಕಿದ್ದ ವಿಜಯ್ ಹಜಾರೆ ಪಂದ್ಯಕ್ಕೆ ಪೊಲೀಸರು ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ಪಂದ್ಯವನ್ನು ಬಿಸಿಸಿಐ ಶ್ರೇಷ್ಠತಾ ಕೇಂದ್ರಕ್ಕೆ (ಸಿಇಒ) ಸ್ಥಳಾಂತರಿಸಲಾಗಿದೆ.
Last Updated 23 ಡಿಸೆಂಬರ್ 2025, 7:46 IST
Vijay Hazare: ಚಿನ್ನಸ್ವಾಮಿ ಪಂದ್ಯ ಬಿಸಿಸಿಐ ಶ್ರೇಷ್ಠತಾ ಕೇಂದ್ರಕ್ಕೆ ಸ್ಥಳಾಂತರ
ADVERTISEMENT
ADVERTISEMENT
ADVERTISEMENT