ಗುರುವಾರ, 22 ಜನವರಿ 2026
×
ADVERTISEMENT

ರಾಯಚೂರು (ಜಿಲ್ಲೆ)

ADVERTISEMENT

ವಿಬಿ ಜಿ ರಾಮ್‌ ಜಿ ಕಾಯ್ದೆ ವಾಪಸ್ ಪಡೆಯಿರಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Congress Protest: ನರೇಗಾ ಯೋಜನೆಯನ್ನು ದುರ್ಬಲಗೊಳಿಸಿ ರೂಪಿಸಿರುವ ಹೊಸ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
Last Updated 22 ಜನವರಿ 2026, 5:23 IST
ವಿಬಿ ಜಿ ರಾಮ್‌ ಜಿ ಕಾಯ್ದೆ ವಾಪಸ್ ಪಡೆಯಿರಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ರೇಣುಕಾ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ| ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: MLA

Jathre Facilities: ಮಾನ್ವಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಹಂಪಯ್ಯ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
Last Updated 22 ಜನವರಿ 2026, 5:21 IST
 ರೇಣುಕಾ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ| ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: MLA

ಸಿಂಧನೂರು: ಜೋಳ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Kharif Jowar: ಸಿಂಧನೂರು ತಾಲ್ಲೂಕಿನ ರೌಡಕುಂದಾ ಗ್ರಾಮದಲ್ಲಿ ಮುಂಗಾರು ಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನೂರಾರು ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 22 ಜನವರಿ 2026, 5:20 IST
ಸಿಂಧನೂರು: ಜೋಳ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ರಾಯಚೂರು | ಶರಣರ ತತ್ವ ಇಂದಿನ ಪೀಳಿಗೆಗೆ ಆದರ್ಶ: ಸಚಿವ ಬೋಸರಾಜು

Youth Inspiration: ಮಹಾ ಪುರುಷರ ಸಂದೇಶಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಿವೆ. ತತ್ವಗಳ ಪರಿಪಾಲನೆಯ ಮೂಲಕ ಸಮಾಜದ ಅಭಿವೃದ್ಧಿಗೆ ನೆರವಾಗಬೇಕಿದೆ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ಹೇಳಿದರು.
Last Updated 22 ಜನವರಿ 2026, 5:17 IST
ರಾಯಚೂರು | ಶರಣರ ತತ್ವ ಇಂದಿನ ಪೀಳಿಗೆಗೆ ಆದರ್ಶ: ಸಚಿವ ಬೋಸರಾಜು

ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ: 500 ಸ್ಥಳೀಯ ಕಲಾವಿದರಿಗೆ ಅವಕಾಶ-DC

Cultural Festival: 24 ವರ್ಷಗಳ ನಂತರ ನಡೆಯುತ್ತಿರುವ ರಾಯಚೂರು ಉತ್ಸವದಲ್ಲಿ ಐದು ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಜಿಲ್ಲೆಯ 500 ಕಲಾವಿದರಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದರು.
Last Updated 22 ಜನವರಿ 2026, 5:16 IST
ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ: 500 ಸ್ಥಳೀಯ ಕಲಾವಿದರಿಗೆ ಅವಕಾಶ-DC

ಮಸ್ಕಿ | ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ: ದಾಸೋಹ

Punyasmarane: ಸಿದ್ಧಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಮಸ್ಕಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
Last Updated 22 ಜನವರಿ 2026, 5:13 IST
ಮಸ್ಕಿ | ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ: ದಾಸೋಹ

ಸಂಘಟಿತ ಪ್ರಯತ್ನದಿಂದ ರಾಯಚೂರು ಅಭಿವೃದ್ಧಿ: ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ

Vasanthkumar Statement: ರಾಯಚೂರಿನಲ್ಲಿ ಎಂಎಲ್ಸಿ ಎ.ವಸಂತಕುಮಾರ ಅವರು ಪ್ರೆಸ್ ಗೀಲ್ಡ್ ಕಟ್ಟಡ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡುತ್ತಾ, ಸಮಗ್ರ ಅಭಿವೃದ್ಧಿಗೆ ಪಕ್ಷಾತೀತ ಒಕ್ಕೂಟ ಅಗತ್ಯವಿದೆ ಎಂದು ಹೇಳಿದರು.
Last Updated 21 ಜನವರಿ 2026, 4:40 IST
ಸಂಘಟಿತ ಪ್ರಯತ್ನದಿಂದ ರಾಯಚೂರು ಅಭಿವೃದ್ಧಿ: ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ
ADVERTISEMENT

ಸಿಂಧನೂರು| ಮುಂಗಾರು ಜೋಳ ನೋಂದಣಿ, ಖರೀದಿ ಕೇಂದ್ರ ತಕ್ಷಣವೇ ಆರಂಭಿಸಿ: ರೈತರ ಆಗ್ರಹ

ಸಿಂಧನೂರಿನಲ್ಲಿ ಜೋಳ ಖರೀದಿ ಹಾಗೂ ಮರು ನೋಂದಣಿಯನ್ನು ತಕ್ಷಣ ಆರಂಭಿಸಬೇಕೆಂದು ರೈತರು ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿದರು. ರೈತ ಸಂಘ ಹಾಗೂ ಹಸಿರು ಸೇನೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
Last Updated 21 ಜನವರಿ 2026, 4:40 IST
ಸಿಂಧನೂರು| ಮುಂಗಾರು ಜೋಳ ನೋಂದಣಿ, ಖರೀದಿ ಕೇಂದ್ರ ತಕ್ಷಣವೇ ಆರಂಭಿಸಿ: ರೈತರ ಆಗ್ರಹ

ಲಿಂಗಸುಗೂರು| ಕಾರ್ಪೊರೇಟ್ ಪರ ಕಾಯ್ದೆಗಳಿಂದ ರೈತರಿಗೆ ಮರಣ ಶಾಸನ: ಡಿ.ಎಚ್.ಪೂಜಾರ

ಲಿಂಗಸುಗೂರಿನಲ್ಲಿ ನಡೆದ ರೈತ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಡಿ.ಎಚ್.ಪೂಜಾರ ಕೇಂದ್ರದ ಕೃಷಿ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. ಕಾರ್ಪೊರೇಟ್ ಪರ ಕಾಯ್ದೆಗಳು ರೈತರಿಗೆ ಮರಣ ಶಾಸನವಷ್ಟೇ ಎಂದು ಹೇಳಿದರು.
Last Updated 21 ಜನವರಿ 2026, 4:40 IST
ಲಿಂಗಸುಗೂರು| ಕಾರ್ಪೊರೇಟ್ ಪರ ಕಾಯ್ದೆಗಳಿಂದ ರೈತರಿಗೆ ಮರಣ ಶಾಸನ: ಡಿ.ಎಚ್.ಪೂಜಾರ

ಸಿರವಾರ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಹಾಜಿಚೌದ್ರಿ ಆಯ್ಕೆ

Congress Leadership: ಸಿರವಾರ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ 36 ವರ್ಷದ ಹಾಜಿ ಚೌದ್ರಿ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷ ವೈ. ಭೂಪನಗೌಡ ರಾಜೀನಾಮೆ ನೀಡಿದ ನಂತರ ಈ ಚುನಾವಣೆ ನಡೆದಿತ್ತು.
Last Updated 21 ಜನವರಿ 2026, 4:40 IST
ಸಿರವಾರ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಹಾಜಿಚೌದ್ರಿ ಆಯ್ಕೆ
ADVERTISEMENT
ADVERTISEMENT
ADVERTISEMENT