ಶುಕ್ರವಾರ, 19 ಡಿಸೆಂಬರ್ 2025
×
ADVERTISEMENT

ರಾಯಚೂರು (ಜಿಲ್ಲೆ)

ADVERTISEMENT

ಡಿ. 20, 21ರಂದು ರಾಯಚೂರಿನಲ್ಲಿ ದಲಿತ ಸಾಹಿತ್ಯ ಸಮ್ಮೇಳನ

Dalit Sahitya Sammelana: ಲಿಂಗಸುಗೂರು: ರಾಯಚೂರಿನ ಜಂಬಲದಿನ್ನಿ ರಂಗಮಂದಿರದಲ್ಲಿ 20,21ರಂದು 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಅಮರೇಶ ವೆಂಕಟಾಪುರ ಹೇಳಿದರು.
Last Updated 19 ಡಿಸೆಂಬರ್ 2025, 6:56 IST
ಡಿ. 20, 21ರಂದು ರಾಯಚೂರಿನಲ್ಲಿ ದಲಿತ ಸಾಹಿತ್ಯ ಸಮ್ಮೇಳನ

ರಾಯಚೂರು: ನೀರಾವರಿಗೆ ₹990 ಕೋಟಿ ಯೋಜನೆಗೆ ಒಪ್ಪಿಗೆ

Cabinet Approval: ಸುವರ್ಣ ವಿಧಾನಸೌಧ (ಬೆಳಗಾವಿ): ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಪಾವಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಕಲ್ಪಿಸುವ ₹990 ಕೋಟಿ ಮೊತ್ತದ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Last Updated 19 ಡಿಸೆಂಬರ್ 2025, 6:51 IST
ರಾಯಚೂರು: ನೀರಾವರಿಗೆ ₹990 ಕೋಟಿ ಯೋಜನೆಗೆ ಒಪ್ಪಿಗೆ

ರಾಯಚೂರಿನ ವಿವಿಧ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

Food Safety: ರಾಯಚೂರು: ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ಗುರುವಾರ ಸ್ಟೇಷನ್‌ ರಸ್ತೆಯಲ್ಲಿರುವ ದೊಡ್ಡ ಹೋಟೆಲ್‌ ಹಾಗೂ ರೆಸ್ಟೋರಂಟ್‌ಗಳ ಮೇಲೆ ದಾಳಿ ನಡೆಸಿ ಶಚಿತ್ವ ಪರಿಶೀಲಿಸಿ ಹೋಟೆಲ್‌ ಮಾಲೀಕರಿಗೆ ಎಚ್ಚರಿಕೆ ನೀಡಿತು.
Last Updated 19 ಡಿಸೆಂಬರ್ 2025, 6:45 IST
ರಾಯಚೂರಿನ ವಿವಿಧ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

ಡ್ರಗ್ಸ್, ಗಾಂಜಾ ಮಾರಾಟ, ಸೇವನೆ ನಿಯಂತ್ರಿಸಿ: ಸಭೆಯಲ್ಲಿ ಆಗ್ರಹ

Ganja Peddling: ಸಿಂಧನೂರು: ‘ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಂಕಿತ ಡ್ರಗ್ಸ್, ಗಾಂಜಾ ಮಾರಾಟ ಮತ್ತು ಸೇವಿಸುವವರ ಹಾವಳಿ ಹೆಚ್ಚಿದೆ. ಇಂತಹವರನ್ನು ಪತ್ತೆ ಹಚ್ಚಿ, ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು.
Last Updated 19 ಡಿಸೆಂಬರ್ 2025, 6:43 IST
ಡ್ರಗ್ಸ್, ಗಾಂಜಾ ಮಾರಾಟ, ಸೇವನೆ ನಿಯಂತ್ರಿಸಿ: ಸಭೆಯಲ್ಲಿ ಆಗ್ರಹ

ರಾಯಚೂರು: ಅನಾರೋಗ್ಯ ಹಂಚುವ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ಗುರುವಾರ ಸ್ಟೇಷನ್‌ ರಸ್ತೆಯಲ್ಲಿರುವ ದೊಡ್ಡ ಹೋಟೆಲ್‌ ಹಾಗೂ ರೆಸ್ಟೋರಂಟ್‌ಗಳ ಮೇಲೆ ದಾಳಿ ನಡೆಸಿ ಶುಚಿತ್ವ ಪರಿಶೀಲಿಸಿ ಹೋಟೆಲ್‌ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ಎಚ್ಚರಿಕೆ ನೀಡಿತು.
Last Updated 18 ಡಿಸೆಂಬರ್ 2025, 16:10 IST
ರಾಯಚೂರು: ಅನಾರೋಗ್ಯ ಹಂಚುವ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

Raichur Congress: ಕಾನೂನು ಬಾಹಿರ ಪ್ರಕರಣ ಎನ್ನುವುದು ಸಾಬೀತಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಬಿಜೆಪಿ ಜಿಲ್ಲಾ ಘಟಕದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
Last Updated 18 ಡಿಸೆಂಬರ್ 2025, 13:10 IST
ರಾಯಚೂರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

ಕವಿತಾಳ: ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರ ಆಯ್ಕೆ 22ರಂದು

Town Panchayat President Election: ಕವಿತಾಳ: ಅಧಿಕಾರ ಹಂಚಿಕೆ ಒಪ್ಪಂದದಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಖಾಸೀಂ ಬೀ ಚಾಂದ್‌ ಪಾಶಾ ರಾಜೀನಾಮೆ ಸಲ್ಲಿಸಿದ್ದು, ನೂತನ ಅಧ್ಯಕ್ಷರ ಆಯ್ಕೆಗೆ ಡಿ.22ರಂದು ವೇಳಾಪಟ್ಟಿ ನಿಗದಿಯಾಗಿದ್ದು ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.
Last Updated 18 ಡಿಸೆಂಬರ್ 2025, 5:05 IST
ಕವಿತಾಳ: ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರ ಆಯ್ಕೆ 22ರಂದು
ADVERTISEMENT

ನರೇಗಾ ಯೋಜನೆ ಹೆಸರು ಬದಲಾವಣೆ: ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರ ಪ್ರತಿಭಟನೆ

Congress Women Protest: ರಾಯಚೂರು: ಮನರೇಗಾ ಯೋಜನೆ ಹೆಸರನ್ನು ‘ವಿಬಿ ಜೀ ರಾಮ್ ಜೀ’ ಎಂದು ಬದಲಾವಣೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
Last Updated 18 ಡಿಸೆಂಬರ್ 2025, 5:05 IST
ನರೇಗಾ ಯೋಜನೆ ಹೆಸರು ಬದಲಾವಣೆ: ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರ ಪ್ರತಿಭಟನೆ

ಬೀದಿ ನಾಯಿಗಳ ಹಾವಳಿ ತಪ್ಪಿಸಲು ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ನಿತೀಶ್

ಜಿಲ್ಲಾ ಪ್ರಾಣಿದಯಾ ಸಂಘದ ಸಭೆ
Last Updated 18 ಡಿಸೆಂಬರ್ 2025, 5:05 IST
ಬೀದಿ ನಾಯಿಗಳ ಹಾವಳಿ ತಪ್ಪಿಸಲು ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ನಿತೀಶ್

ಒಳ ಮೀಸಲಾತಿ ಜಾರಿಗೆ ಆಗ್ರಹ: ಬೆಳಗಾವಿಗೆ ಹೊರಟಿದ್ದ ಹೋರಾಟಗಾರರು ವಶಕ್ಕೆ

SC Internal Reservation: ಮುದಗಲ್: ಸಂಪೂರ್ಣ ಒಳ ಮೀಸಲಾತಿ ಜಾರಿಗೆಗಾಗಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಪಟ್ಟಣದ ನಿರುಪಾದೇಶ್ವರ ಪೆಟ್ರೋಲ್ ಬಂಕ್ ಹತ್ತಿರ ಬೆಳಗಾವಿ-ಹೈದರಾಬಾದ್ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
Last Updated 18 ಡಿಸೆಂಬರ್ 2025, 5:05 IST
ಒಳ ಮೀಸಲಾತಿ ಜಾರಿಗೆ ಆಗ್ರಹ: ಬೆಳಗಾವಿಗೆ ಹೊರಟಿದ್ದ ಹೋರಾಟಗಾರರು ವಶಕ್ಕೆ
ADVERTISEMENT
ADVERTISEMENT
ADVERTISEMENT