ಶುಕ್ರವಾರ, 23 ಜನವರಿ 2026
×
ADVERTISEMENT

ರಾಯಚೂರು (ಜಿಲ್ಲೆ)

ADVERTISEMENT

ರಾಜಕೀಯಕ್ಕಾಗಿ ಕಾಂಗ್ರೆಸ್‌ನಿಂದ ಮುಸ್ಲಿಮರ ಬಳಕೆ: ಲತೀಫ್ ಖಾನ್ ಪಠಾಣ

Muslim Politics: ‘ಕಾಂಗ್ರೆಸ್ ಮುಸ್ಲಿಮರನ್ನು ರಾಜಕೀಯಾಗಿ ಬಳಕೆ ಮಾಡಿಕೊಳ್ಳುತ್ತಿದೆಯೇ ವಿನಃ ಸಮಾಜದ ಅಭಿವೃದ್ಧಿಗೆ ಮುಂದಾಗುತ್ತಿಲ್ಲ’ ಎಂದು ಎಐಎಂಐಎಂ ರಾಜ್ಯ ಘಟಕದ ಅಧ್ಯಕ್ಷ ಲತೀಫ್ ಖಾನ್ ಪಠಾಣ ಹೇಳಿದರು. ಪಟ್ಟಣದ ಮಸ್ಕಿ ರಸ್ತೆಯಲ್ಲಿರುವ ಖದೀಜಾ ಫಂಕ್ಷನ್ ಹಾಲ್‌ನಲ್ಲಿ
Last Updated 23 ಜನವರಿ 2026, 8:36 IST
ರಾಜಕೀಯಕ್ಕಾಗಿ ಕಾಂಗ್ರೆಸ್‌ನಿಂದ ಮುಸ್ಲಿಮರ ಬಳಕೆ: ಲತೀಫ್ ಖಾನ್ ಪಠಾಣ

ರಾಯಚೂರು: ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪರಿಶೀಲನೆ

Airport Construction: ರಾಯಚೂರು: ನಗರದ ಹೊರ ವಲಯದ ಯರಮರಸ್ ಬಳಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲಿಸಿದರು.
Last Updated 23 ಜನವರಿ 2026, 8:35 IST
ರಾಯಚೂರು: ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪರಿಶೀಲನೆ

ಗೆದ್ದ ನಂತರ ತಿರುಗಿ ನೋಡದ MLA: ತಾ.ಪಂ, ಜಿ.ಪಂ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

River Bridge: ಸಿಂಧನೂರು: ತಾಲ್ಲೂಕಿನ ಕುಗ್ರಾಮ ಸಿಂಗಾಪುರ ಮತ್ತು ಬಳ್ಳಾರಿ ಜಿಲ್ಲೆಯ ಗಡಿಭಾಗ ನಿಟ್ಟೂರು ಗ್ರಾಮಗಳ ನಡುವೆ ಹರಿಯುವ ತುಂಗಭದ್ರಾ ನದಿಗೆ ಸೇತುವೆ ನಿರ್ಮಿಸುವ ಭರವಸೆಗಳಿಂದ ಹಲವಾರು ಚುನಾವಣೆಗಳು ಮುಗಿದಿವೆ. ಸೇತುವೆ ಕಟ್ಟುವ ಕೆಲಸ ಮಾತ್ರ ಆರಂಭಗೊಳ್ಳದ
Last Updated 23 ಜನವರಿ 2026, 8:34 IST
ಗೆದ್ದ ನಂತರ ತಿರುಗಿ ನೋಡದ MLA: ತಾ.ಪಂ, ಜಿ.ಪಂ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ವ್ಯವಸ್ಥೆಗೆ ಅಡ್ಡಿ ಮಾಡಿದರೆ ಕಟ್ಟುನಿಟ್ಟಿನ ಕ್ರಮ: ಪೊಲೀಸ್ ಮಹಾನಿರೀಕ್ಷಕ ಹರ್ಷ

IGP PS Harsha: ರಾಯಚೂರು: ‘ಖಾಕಿ ಮೇಲೆ ಕೈ ಹಾಕಿದವರನ್ನು ನಾವು ಬಿಡಲ್ಲ. ಸಂಘಟಿತ ಅಪರಾಧಿಗಳಿಗೆ ಪೊಲೀಸರು ಹೆದರಿ ಕೆಲಸ ಮಾಡುವ ಅಗತ್ಯವಿಲ್ಲ. ಸರ್ಕಾರಿ ವ್ಯವಸ್ಥೆಗೆ ಅಡ್ಡಿಪಡಿಸದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು’ ಎಂದು ಬಳ್ಳಾರಿ ವಲಯದ ಪೊಲೀಸ್
Last Updated 23 ಜನವರಿ 2026, 8:28 IST
ವ್ಯವಸ್ಥೆಗೆ ಅಡ್ಡಿ ಮಾಡಿದರೆ ಕಟ್ಟುನಿಟ್ಟಿನ ಕ್ರಮ: ಪೊಲೀಸ್ ಮಹಾನಿರೀಕ್ಷಕ ಹರ್ಷ

ಸಿಂಧನೂರು | ಅಂಬಾಮಠದ ಹುಂಡಿ: ₹ 43.10 ಲಕ್ಷ ಸಂಗ್ರಹ

Temple Collection: ‘ತಾಲ್ಲೂಕಿನ ಅಂಬಾಮಠದ ಅಂಬಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ 20 ದಿನಗಳಲ್ಲಿ ₹43,10,530 ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ’ ಎಂದು ಎಂದು ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ತಿಳಿಸಿದ್ದಾರೆ.
Last Updated 23 ಜನವರಿ 2026, 8:24 IST
ಸಿಂಧನೂರು | ಅಂಬಾಮಠದ ಹುಂಡಿ: ₹ 43.10 ಲಕ್ಷ ಸಂಗ್ರಹ

ಕಿಡ್ನಿ ವೈಫಲ್ಯ,ಸಮಯಕ್ಕೆ ಸಿಗದ ಸೌಲಭ್ಯ:ಹೆಚ್ಚುವರಿ ಡಯಾಲಿಸಿಸ್ ಯಂತ್ರಕ್ಕೆ ಬೇಡಿಕೆ

Health Care: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದ್ದು, ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಪೂರೈಕೆಗೆ ಬೇಡಿಕೆ ಹೆಚ್ಚಾಗಿದೆ.
Last Updated 23 ಜನವರಿ 2026, 8:24 IST
ಕಿಡ್ನಿ ವೈಫಲ್ಯ,ಸಮಯಕ್ಕೆ ಸಿಗದ ಸೌಲಭ್ಯ:ಹೆಚ್ಚುವರಿ ಡಯಾಲಿಸಿಸ್ ಯಂತ್ರಕ್ಕೆ ಬೇಡಿಕೆ

ವಿಬಿ ಜಿ ರಾಮ್‌ ಜಿ ಕಾಯ್ದೆ ವಾಪಸ್ ಪಡೆಯಿರಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Congress Protest: ನರೇಗಾ ಯೋಜನೆಯನ್ನು ದುರ್ಬಲಗೊಳಿಸಿ ರೂಪಿಸಿರುವ ಹೊಸ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
Last Updated 22 ಜನವರಿ 2026, 5:23 IST
ವಿಬಿ ಜಿ ರಾಮ್‌ ಜಿ ಕಾಯ್ದೆ ವಾಪಸ್ ಪಡೆಯಿರಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ADVERTISEMENT

ರೇಣುಕಾ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ| ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: MLA

Jathre Facilities: ಮಾನ್ವಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಹಂಪಯ್ಯ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.
Last Updated 22 ಜನವರಿ 2026, 5:21 IST
 ರೇಣುಕಾ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ| ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: MLA

ಸಿಂಧನೂರು: ಜೋಳ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Kharif Jowar: ಸಿಂಧನೂರು ತಾಲ್ಲೂಕಿನ ರೌಡಕುಂದಾ ಗ್ರಾಮದಲ್ಲಿ ಮುಂಗಾರು ಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನೂರಾರು ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 22 ಜನವರಿ 2026, 5:20 IST
ಸಿಂಧನೂರು: ಜೋಳ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ರಾಯಚೂರು | ಶರಣರ ತತ್ವ ಇಂದಿನ ಪೀಳಿಗೆಗೆ ಆದರ್ಶ: ಸಚಿವ ಬೋಸರಾಜು

Youth Inspiration: ಮಹಾ ಪುರುಷರ ಸಂದೇಶಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಿವೆ. ತತ್ವಗಳ ಪರಿಪಾಲನೆಯ ಮೂಲಕ ಸಮಾಜದ ಅಭಿವೃದ್ಧಿಗೆ ನೆರವಾಗಬೇಕಿದೆ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ಹೇಳಿದರು.
Last Updated 22 ಜನವರಿ 2026, 5:17 IST
ರಾಯಚೂರು | ಶರಣರ ತತ್ವ ಇಂದಿನ ಪೀಳಿಗೆಗೆ ಆದರ್ಶ: ಸಚಿವ ಬೋಸರಾಜು
ADVERTISEMENT
ADVERTISEMENT
ADVERTISEMENT