ರಾಯಚೂರು| ಒನಕೆ ಓಬವ್ವನ ಧೈರ್ಯ, ಸಾಹಸ ಮಹಿಳೆಯರಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ
Women Empowerment: ರಾಯಚೂರಿನಲ್ಲಿ ವೀರವನಿತೆ ಒನಕೆ ಓಬವ್ವನ ಜಯಂತಿಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ‘ಒನಕೆ ಓಬವ್ವನ ಧೈರ್ಯ ಮತ್ತು ಸಾಹಸ ಮಹಿಳೆಯರಿಗೆ ಸ್ಫೂರ್ತಿ’ ಎಂಬ ಸಂದೇಶ ನೀಡಿದರು.Last Updated 12 ನವೆಂಬರ್ 2025, 6:33 IST